ಕುಡುಕರ ಅವಾಂತರ ಥರಥರ! ಈ ಕುಡುಕ ಏನ್ಮಾಡ್ಕೊಂಡ ನೋಡಿ

ಹೈದರಾಬಾದ್: ಕುಡಿದ ಅಮಲಿನಲ್ಲಿದ್ದ ಯುವಕನೊಬ್ಬ ತೆಲಂಗಾಣದ ಜಗ್ತಿಯಲ್​ನ ಕೊರುಟ್ಲಾದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾನೆ. ನಶೆಯಲ್ಲಿದ್ದ ಯುವಕ ವಿದ್ಯುತ್ ಟ್ರಾನ್ಸ್ಫಾರ್ಮರ್ ಅನ್ನು ಹಿಡಿದುಕೊಂಡಿದ್ದ. ಈ ಪರಿಣಾಮ ಸ್ಥಳದಲ್ಲೇ ಅವನ ಪ್ರಾಣಪಕ್ಷಿ ಹಾರಿಹೋಗಿದೆ. ಈ ಘಟನೆ ನಡೆದ ವೇಳೆ ರಸ್ತೆಯಲ್ಲಿ ಜನ ಓಡಾಡುತ್ತಿದ್ದರು. ಆದರೆ ಯಾರಿಂದಲೂ ಸಹ ಅವನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಮೃತ ಯುವಕನಿಗೆ 20 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದ್ದು, ಆತನ ಬಗ್ಗೆ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ.

ಕುಡುಕರ ಅವಾಂತರ ಥರಥರ! ಈ ಕುಡುಕ ಏನ್ಮಾಡ್ಕೊಂಡ ನೋಡಿ
ಸಾಧು ಶ್ರೀನಾಥ್​

Updated on: May 12, 2020 | 9:14 AM

ಹೈದರಾಬಾದ್: ಕುಡಿದ ಅಮಲಿನಲ್ಲಿದ್ದ ಯುವಕನೊಬ್ಬ ತೆಲಂಗಾಣದ ಜಗ್ತಿಯಲ್​ನ ಕೊರುಟ್ಲಾದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾನೆ. ನಶೆಯಲ್ಲಿದ್ದ ಯುವಕ ವಿದ್ಯುತ್ ಟ್ರಾನ್ಸ್ಫಾರ್ಮರ್ ಅನ್ನು ಹಿಡಿದುಕೊಂಡಿದ್ದ. ಈ ಪರಿಣಾಮ ಸ್ಥಳದಲ್ಲೇ ಅವನ ಪ್ರಾಣಪಕ್ಷಿ ಹಾರಿಹೋಗಿದೆ.

ಈ ಘಟನೆ ನಡೆದ ವೇಳೆ ರಸ್ತೆಯಲ್ಲಿ ಜನ ಓಡಾಡುತ್ತಿದ್ದರು. ಆದರೆ ಯಾರಿಂದಲೂ ಸಹ ಅವನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಮೃತ ಯುವಕನಿಗೆ 20 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದ್ದು, ಆತನ ಬಗ್ಗೆ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us