AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನು ಉತ್ತರ ಪ್ರದೇಶವೋ.. ಪೈಶಾಚಿಕ ಕೃತ್ಯಗಳಿಂದ ತತ್ತರ, ತಾಜಾ ಯಾವುದು?

ಲಕ್ನೋ: ಗಿರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಬನ್ಸಾಖಾ ಗ್ರಾಮದಲ್ಲಿ ಸೋಮವಾರ ನಡೆದ ಸಂಭ್ರಮಾಚರಣೆಯ ವೇಳೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದು, 55 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಮತ್ತು ಅಪ್ರಾಪ್ತ ಬಾಲಕಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಳ್ಳಿಯಲ್ಲಿ ನಡೆದ ಸಮಾರಂಭವೊಂದರಲ್ಲಿ, ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಲೈಸೆನ್ಸ್ ಹೊಂದಿರುವ ತನ್ನ ಗನ್​ನಿಂದ ಗುಂಡು ಹಾರಿಸಿದ್ದಾನೆ. ಇದರಿಂದ ರಾಜಬಾಯಿ (55) ಎಂಬ ಮಹಿಳೆ ಮೃತಪಟ್ಟಿದ್ದಾಳೆ. ಹಾಗೂ ಸೋನಾ ದೇವಿ (16) ಎಂಬ ಬಾಲಕಿಗೆ ಗಾಯಗಳಾಗಿವೆ. ಗಾಯಾಳನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ […]

ಏನು ಉತ್ತರ ಪ್ರದೇಶವೋ.. ಪೈಶಾಚಿಕ ಕೃತ್ಯಗಳಿಂದ ತತ್ತರ, ತಾಜಾ ಯಾವುದು?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 06, 2020 | 4:19 PM

Share

ಲಕ್ನೋ: ಗಿರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಬನ್ಸಾಖಾ ಗ್ರಾಮದಲ್ಲಿ ಸೋಮವಾರ ನಡೆದ ಸಂಭ್ರಮಾಚರಣೆಯ ವೇಳೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದು, 55 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಮತ್ತು ಅಪ್ರಾಪ್ತ ಬಾಲಕಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಳ್ಳಿಯಲ್ಲಿ ನಡೆದ ಸಮಾರಂಭವೊಂದರಲ್ಲಿ, ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಲೈಸೆನ್ಸ್ ಹೊಂದಿರುವ ತನ್ನ ಗನ್​ನಿಂದ ಗುಂಡು ಹಾರಿಸಿದ್ದಾನೆ. ಇದರಿಂದ ರಾಜಬಾಯಿ (55) ಎಂಬ ಮಹಿಳೆ ಮೃತಪಟ್ಟಿದ್ದಾಳೆ. ಹಾಗೂ ಸೋನಾ ದೇವಿ (16) ಎಂಬ ಬಾಲಕಿಗೆ ಗಾಯಗಳಾಗಿವೆ. ಗಾಯಾಳನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸರ್ಕಲ್ ಆಫೀಸರ್ ನಾರೈನಿ ಸಿಯಾರಾಮ್ ಹೇಳಿದರು.

ಗುಂಡು ಹಾರಿಸಿದ ವ್ಯಕ್ತಿಯನ್ನು ಗುರುತಿಸಲಾಗಿದ್ದು, ಆತನನ್ನು ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಕರೆದೊಯ್ದು ತನಿಖೆ ನಡೆಸುತ್ತಿದ್ದಾರೆ ಎಂದು ಸಿಒ ತಿಳಿಸಿದ್ದಾರೆ. ಇನ್ನು ಕುಟುಂಬ ಸದಸ್ಯರು ಮತ್ತು ಪೊಲೀಸರು ರಾಜಾಬಾಯಿಯನ್ನು ಕರೆದುಕೊಂಡು ಬಂದಾಗಲೇ ಸತ್ತಿದ್ದರು. ಆದರೆ ಬಾಲಕಿ ಸುಟ್ಟ ಗಾಯಗಳಿಂದ ಬಳಲುತ್ತಿದ್ದು ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆಸ್ಪತ್ರೆಯ ಡಾ.ಪ್ರದೀಪ್ ಗುಪ್ತಾ ತಿಳಿಸಿದ್ರು.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ