AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನು ಉತ್ತರ ಪ್ರದೇಶವೋ.. ಪೈಶಾಚಿಕ ಕೃತ್ಯಗಳಿಂದ ತತ್ತರ, ತಾಜಾ ಯಾವುದು?

ಲಕ್ನೋ: ಗಿರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಬನ್ಸಾಖಾ ಗ್ರಾಮದಲ್ಲಿ ಸೋಮವಾರ ನಡೆದ ಸಂಭ್ರಮಾಚರಣೆಯ ವೇಳೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದು, 55 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಮತ್ತು ಅಪ್ರಾಪ್ತ ಬಾಲಕಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಳ್ಳಿಯಲ್ಲಿ ನಡೆದ ಸಮಾರಂಭವೊಂದರಲ್ಲಿ, ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಲೈಸೆನ್ಸ್ ಹೊಂದಿರುವ ತನ್ನ ಗನ್​ನಿಂದ ಗುಂಡು ಹಾರಿಸಿದ್ದಾನೆ. ಇದರಿಂದ ರಾಜಬಾಯಿ (55) ಎಂಬ ಮಹಿಳೆ ಮೃತಪಟ್ಟಿದ್ದಾಳೆ. ಹಾಗೂ ಸೋನಾ ದೇವಿ (16) ಎಂಬ ಬಾಲಕಿಗೆ ಗಾಯಗಳಾಗಿವೆ. ಗಾಯಾಳನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ […]

ಏನು ಉತ್ತರ ಪ್ರದೇಶವೋ.. ಪೈಶಾಚಿಕ ಕೃತ್ಯಗಳಿಂದ ತತ್ತರ, ತಾಜಾ ಯಾವುದು?
ಆಯೇಷಾ ಬಾನು
| Edited By: |

Updated on: Oct 06, 2020 | 4:19 PM

Share

ಲಕ್ನೋ: ಗಿರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಬನ್ಸಾಖಾ ಗ್ರಾಮದಲ್ಲಿ ಸೋಮವಾರ ನಡೆದ ಸಂಭ್ರಮಾಚರಣೆಯ ವೇಳೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದು, 55 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಮತ್ತು ಅಪ್ರಾಪ್ತ ಬಾಲಕಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಳ್ಳಿಯಲ್ಲಿ ನಡೆದ ಸಮಾರಂಭವೊಂದರಲ್ಲಿ, ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಲೈಸೆನ್ಸ್ ಹೊಂದಿರುವ ತನ್ನ ಗನ್​ನಿಂದ ಗುಂಡು ಹಾರಿಸಿದ್ದಾನೆ. ಇದರಿಂದ ರಾಜಬಾಯಿ (55) ಎಂಬ ಮಹಿಳೆ ಮೃತಪಟ್ಟಿದ್ದಾಳೆ. ಹಾಗೂ ಸೋನಾ ದೇವಿ (16) ಎಂಬ ಬಾಲಕಿಗೆ ಗಾಯಗಳಾಗಿವೆ. ಗಾಯಾಳನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸರ್ಕಲ್ ಆಫೀಸರ್ ನಾರೈನಿ ಸಿಯಾರಾಮ್ ಹೇಳಿದರು.

ಗುಂಡು ಹಾರಿಸಿದ ವ್ಯಕ್ತಿಯನ್ನು ಗುರುತಿಸಲಾಗಿದ್ದು, ಆತನನ್ನು ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಕರೆದೊಯ್ದು ತನಿಖೆ ನಡೆಸುತ್ತಿದ್ದಾರೆ ಎಂದು ಸಿಒ ತಿಳಿಸಿದ್ದಾರೆ. ಇನ್ನು ಕುಟುಂಬ ಸದಸ್ಯರು ಮತ್ತು ಪೊಲೀಸರು ರಾಜಾಬಾಯಿಯನ್ನು ಕರೆದುಕೊಂಡು ಬಂದಾಗಲೇ ಸತ್ತಿದ್ದರು. ಆದರೆ ಬಾಲಕಿ ಸುಟ್ಟ ಗಾಯಗಳಿಂದ ಬಳಲುತ್ತಿದ್ದು ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆಸ್ಪತ್ರೆಯ ಡಾ.ಪ್ರದೀಪ್ ಗುಪ್ತಾ ತಿಳಿಸಿದ್ರು.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು