Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಮದ್ಯದ ಅಮಲು, ಚಲಿಸುತ್ತಿದ್ದ ರೈಲಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿದ ಪ್ರಯಾಣಿಕ

ಉತ್ತರ ಪ್ರದೇಶ ಸಂಪರ್ಕ ಕ್ರಾಂತಿ ಎಕ್ಸ್​ಪ್ರೆಸ್​ನಲ್ಲಿ ಪ್ರಯಾಣಿಕರೊಬ್ಬರು ಮದ್ಯದ ಅಮಲಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿರುವ ಘಟನೆ ವರದಿಯಾಗಿದೆ. 20 ವರ್ಷದ ಯುವಕ ಕುಡಿದ ಮತ್ತಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿದ್ದಾನೆ, ಬುಧವಾರ ಬಿ3 ಕೋಚ್​ನಲ್ಲಿ ಘಟನೆ ನಡೆದಿದೆ.ರೈಲು ವಿರಂಗನ ಲಕ್ಷ್ಮೀಬಾಯಿ ಝಾನ್ಸಿ ಜಂಕ್ಷನ್​ ಕಡೆಗೆ ಪ್ರಯಾಣಿಸುತ್ತಿದ್ದಾಗ ಮಲಗಿದ್ದ ವೃದ್ಧ ದಂಪತಿ ಹಾಗೂ ಅವರ ಲಗೇಜ್​ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ವೃದ್ಧ ದಂಪತಿ ಇದರಿಂದ ಆಘಾತಕ್ಕೊಳಗಾಗಿದ್ದರು.

ಉತ್ತರ ಪ್ರದೇಶ: ಮದ್ಯದ ಅಮಲು, ಚಲಿಸುತ್ತಿದ್ದ ರೈಲಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿದ ಪ್ರಯಾಣಿಕ
ರೈಲುImage Credit source: India Rail Info
Follow us
ನಯನಾ ರಾಜೀವ್
|

Updated on: Oct 06, 2023 | 2:33 PM

ಉತ್ತರ ಪ್ರದೇಶ ಸಂಪರ್ಕ ಕ್ರಾಂತಿ ಎಕ್ಸ್​ಪ್ರೆಸ್​ನಲ್ಲಿ ಪ್ರಯಾಣಿಕರೊಬ್ಬರು ಮದ್ಯದ ಅಮಲಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿರುವ ಘಟನೆ ವರದಿಯಾಗಿದೆ. 20 ವರ್ಷದ ಯುವಕ ಕುಡಿದ ಮತ್ತಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿದ್ದಾನೆ, ಬುಧವಾರ ಬಿ3 ಕೋಚ್​ನಲ್ಲಿ ಘಟನೆ ನಡೆದಿದೆ.ರೈಲು ವಿರಂಗನ ಲಕ್ಷ್ಮೀಬಾಯಿ ಝಾನ್ಸಿ ಜಂಕ್ಷನ್​ ಕಡೆಗೆ ಪ್ರಯಾಣಿಸುತ್ತಿದ್ದಾಗ ಮಲಗಿದ್ದ ವೃದ್ಧ ದಂಪತಿ ಹಾಗೂ ಅವರ ಲಗೇಜ್​ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ವೃದ್ಧ ದಂಪತಿ ಇದರಿಂದ ಆಘಾತಕ್ಕೊಳಗಾಗಿದ್ದರು.

ನಾವು ದೆಹಲಿಗೆ ಹೋಗುತ್ತಿದ್ದೆವು ಪ್ರಯಾಣ ಶಾಂತಿಯುತವಾಗಿರುತ್ತದೆ ಎಂದುಕೊಂಡಿದ್ದೆವು ಈ ರೀತಿಯಾಗುತ್ತದೆ ಎಂದು ಕನಸಿನಲ್ಲಿಯೂ ಎಣಿಸಿರಲಿಲ್ಲ ಎಂದು ದಂಪತಿ ಹೇಳಿದ್ದಾರೆ.

ಯುವಕನನ್ನು ರಿತೇಶ್ ಎಂದು ಗುರುತಿಸಲಾಗಿದೆ, ಆತ ಸಂಪೂರ್ಣ ಮದ್ಯದ ಅಮಲಿನಲ್ಲಿದ್ದ, ಘಟನೆ ನಡೆದ ತಕ್ಷಣ ಕೋಚ್ ಅಟೆಂಡೆಂಟ್ ಹಾಗೂ ಟಿಟಿಇಗೆ ಮಾಹಿತಿ ನೀಡಲಾಯಿತು. ಬಟ್ಟೆ ಎಲ್ಲವೂ ಒದ್ದೆಯಾಗಿ ದುರ್ವಾಸನೆಯಿಂದ ಕೂಡಿತ್ತು. ಆರೋಪಿಯನ್ನು ಝಾನ್ಸಿ ರೈಲ್ವೆ ನಿಲ್ದಾಣದಲ್ಲಿ ಇಳಿಸಲಾಯಿತು.

ಮತ್ತಷ್ಟು ಓದಿ: Air India: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ

ಟಿಟಿಇ ತಕ್ಷಣವೇ ಕೋಚ್​ ಅನ್ನು ಸ್ವಚ್ಛಗೊಳಿಸಲು ಸೂಚನೆ ನೀಡಿದರು, ರಿತೇಶ್​ನನ್ನು ಮುಂದಿನ ಕ್ರಮಕ್ಕಾಗಿ ಪೊಲೀಸರ ಬಳಿ ಕಳುಹಿಸಲಾಗಿದೆ. ರಿತೇಶ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ