AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಮದ್ಯದ ಅಮಲು, ಚಲಿಸುತ್ತಿದ್ದ ರೈಲಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿದ ಪ್ರಯಾಣಿಕ

ಉತ್ತರ ಪ್ರದೇಶ ಸಂಪರ್ಕ ಕ್ರಾಂತಿ ಎಕ್ಸ್​ಪ್ರೆಸ್​ನಲ್ಲಿ ಪ್ರಯಾಣಿಕರೊಬ್ಬರು ಮದ್ಯದ ಅಮಲಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿರುವ ಘಟನೆ ವರದಿಯಾಗಿದೆ. 20 ವರ್ಷದ ಯುವಕ ಕುಡಿದ ಮತ್ತಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿದ್ದಾನೆ, ಬುಧವಾರ ಬಿ3 ಕೋಚ್​ನಲ್ಲಿ ಘಟನೆ ನಡೆದಿದೆ.ರೈಲು ವಿರಂಗನ ಲಕ್ಷ್ಮೀಬಾಯಿ ಝಾನ್ಸಿ ಜಂಕ್ಷನ್​ ಕಡೆಗೆ ಪ್ರಯಾಣಿಸುತ್ತಿದ್ದಾಗ ಮಲಗಿದ್ದ ವೃದ್ಧ ದಂಪತಿ ಹಾಗೂ ಅವರ ಲಗೇಜ್​ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ವೃದ್ಧ ದಂಪತಿ ಇದರಿಂದ ಆಘಾತಕ್ಕೊಳಗಾಗಿದ್ದರು.

ಉತ್ತರ ಪ್ರದೇಶ: ಮದ್ಯದ ಅಮಲು, ಚಲಿಸುತ್ತಿದ್ದ ರೈಲಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿದ ಪ್ರಯಾಣಿಕ
ರೈಲುImage Credit source: India Rail Info
ನಯನಾ ರಾಜೀವ್
|

Updated on: Oct 06, 2023 | 2:33 PM

Share

ಉತ್ತರ ಪ್ರದೇಶ ಸಂಪರ್ಕ ಕ್ರಾಂತಿ ಎಕ್ಸ್​ಪ್ರೆಸ್​ನಲ್ಲಿ ಪ್ರಯಾಣಿಕರೊಬ್ಬರು ಮದ್ಯದ ಅಮಲಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿರುವ ಘಟನೆ ವರದಿಯಾಗಿದೆ. 20 ವರ್ಷದ ಯುವಕ ಕುಡಿದ ಮತ್ತಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿದ್ದಾನೆ, ಬುಧವಾರ ಬಿ3 ಕೋಚ್​ನಲ್ಲಿ ಘಟನೆ ನಡೆದಿದೆ.ರೈಲು ವಿರಂಗನ ಲಕ್ಷ್ಮೀಬಾಯಿ ಝಾನ್ಸಿ ಜಂಕ್ಷನ್​ ಕಡೆಗೆ ಪ್ರಯಾಣಿಸುತ್ತಿದ್ದಾಗ ಮಲಗಿದ್ದ ವೃದ್ಧ ದಂಪತಿ ಹಾಗೂ ಅವರ ಲಗೇಜ್​ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ವೃದ್ಧ ದಂಪತಿ ಇದರಿಂದ ಆಘಾತಕ್ಕೊಳಗಾಗಿದ್ದರು.

ನಾವು ದೆಹಲಿಗೆ ಹೋಗುತ್ತಿದ್ದೆವು ಪ್ರಯಾಣ ಶಾಂತಿಯುತವಾಗಿರುತ್ತದೆ ಎಂದುಕೊಂಡಿದ್ದೆವು ಈ ರೀತಿಯಾಗುತ್ತದೆ ಎಂದು ಕನಸಿನಲ್ಲಿಯೂ ಎಣಿಸಿರಲಿಲ್ಲ ಎಂದು ದಂಪತಿ ಹೇಳಿದ್ದಾರೆ.

ಯುವಕನನ್ನು ರಿತೇಶ್ ಎಂದು ಗುರುತಿಸಲಾಗಿದೆ, ಆತ ಸಂಪೂರ್ಣ ಮದ್ಯದ ಅಮಲಿನಲ್ಲಿದ್ದ, ಘಟನೆ ನಡೆದ ತಕ್ಷಣ ಕೋಚ್ ಅಟೆಂಡೆಂಟ್ ಹಾಗೂ ಟಿಟಿಇಗೆ ಮಾಹಿತಿ ನೀಡಲಾಯಿತು. ಬಟ್ಟೆ ಎಲ್ಲವೂ ಒದ್ದೆಯಾಗಿ ದುರ್ವಾಸನೆಯಿಂದ ಕೂಡಿತ್ತು. ಆರೋಪಿಯನ್ನು ಝಾನ್ಸಿ ರೈಲ್ವೆ ನಿಲ್ದಾಣದಲ್ಲಿ ಇಳಿಸಲಾಯಿತು.

ಮತ್ತಷ್ಟು ಓದಿ: Air India: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ

ಟಿಟಿಇ ತಕ್ಷಣವೇ ಕೋಚ್​ ಅನ್ನು ಸ್ವಚ್ಛಗೊಳಿಸಲು ಸೂಚನೆ ನೀಡಿದರು, ರಿತೇಶ್​ನನ್ನು ಮುಂದಿನ ಕ್ರಮಕ್ಕಾಗಿ ಪೊಲೀಸರ ಬಳಿ ಕಳುಹಿಸಲಾಗಿದೆ. ರಿತೇಶ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ