AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಮದ್ಯದ ಅಮಲು, ಚಲಿಸುತ್ತಿದ್ದ ರೈಲಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿದ ಪ್ರಯಾಣಿಕ

ಉತ್ತರ ಪ್ರದೇಶ ಸಂಪರ್ಕ ಕ್ರಾಂತಿ ಎಕ್ಸ್​ಪ್ರೆಸ್​ನಲ್ಲಿ ಪ್ರಯಾಣಿಕರೊಬ್ಬರು ಮದ್ಯದ ಅಮಲಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿರುವ ಘಟನೆ ವರದಿಯಾಗಿದೆ. 20 ವರ್ಷದ ಯುವಕ ಕುಡಿದ ಮತ್ತಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿದ್ದಾನೆ, ಬುಧವಾರ ಬಿ3 ಕೋಚ್​ನಲ್ಲಿ ಘಟನೆ ನಡೆದಿದೆ.ರೈಲು ವಿರಂಗನ ಲಕ್ಷ್ಮೀಬಾಯಿ ಝಾನ್ಸಿ ಜಂಕ್ಷನ್​ ಕಡೆಗೆ ಪ್ರಯಾಣಿಸುತ್ತಿದ್ದಾಗ ಮಲಗಿದ್ದ ವೃದ್ಧ ದಂಪತಿ ಹಾಗೂ ಅವರ ಲಗೇಜ್​ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ವೃದ್ಧ ದಂಪತಿ ಇದರಿಂದ ಆಘಾತಕ್ಕೊಳಗಾಗಿದ್ದರು.

ಉತ್ತರ ಪ್ರದೇಶ: ಮದ್ಯದ ಅಮಲು, ಚಲಿಸುತ್ತಿದ್ದ ರೈಲಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿದ ಪ್ರಯಾಣಿಕ
ರೈಲುImage Credit source: India Rail Info
ನಯನಾ ರಾಜೀವ್
|

Updated on: Oct 06, 2023 | 2:33 PM

Share

ಉತ್ತರ ಪ್ರದೇಶ ಸಂಪರ್ಕ ಕ್ರಾಂತಿ ಎಕ್ಸ್​ಪ್ರೆಸ್​ನಲ್ಲಿ ಪ್ರಯಾಣಿಕರೊಬ್ಬರು ಮದ್ಯದ ಅಮಲಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿರುವ ಘಟನೆ ವರದಿಯಾಗಿದೆ. 20 ವರ್ಷದ ಯುವಕ ಕುಡಿದ ಮತ್ತಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿದ್ದಾನೆ, ಬುಧವಾರ ಬಿ3 ಕೋಚ್​ನಲ್ಲಿ ಘಟನೆ ನಡೆದಿದೆ.ರೈಲು ವಿರಂಗನ ಲಕ್ಷ್ಮೀಬಾಯಿ ಝಾನ್ಸಿ ಜಂಕ್ಷನ್​ ಕಡೆಗೆ ಪ್ರಯಾಣಿಸುತ್ತಿದ್ದಾಗ ಮಲಗಿದ್ದ ವೃದ್ಧ ದಂಪತಿ ಹಾಗೂ ಅವರ ಲಗೇಜ್​ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ವೃದ್ಧ ದಂಪತಿ ಇದರಿಂದ ಆಘಾತಕ್ಕೊಳಗಾಗಿದ್ದರು.

ನಾವು ದೆಹಲಿಗೆ ಹೋಗುತ್ತಿದ್ದೆವು ಪ್ರಯಾಣ ಶಾಂತಿಯುತವಾಗಿರುತ್ತದೆ ಎಂದುಕೊಂಡಿದ್ದೆವು ಈ ರೀತಿಯಾಗುತ್ತದೆ ಎಂದು ಕನಸಿನಲ್ಲಿಯೂ ಎಣಿಸಿರಲಿಲ್ಲ ಎಂದು ದಂಪತಿ ಹೇಳಿದ್ದಾರೆ.

ಯುವಕನನ್ನು ರಿತೇಶ್ ಎಂದು ಗುರುತಿಸಲಾಗಿದೆ, ಆತ ಸಂಪೂರ್ಣ ಮದ್ಯದ ಅಮಲಿನಲ್ಲಿದ್ದ, ಘಟನೆ ನಡೆದ ತಕ್ಷಣ ಕೋಚ್ ಅಟೆಂಡೆಂಟ್ ಹಾಗೂ ಟಿಟಿಇಗೆ ಮಾಹಿತಿ ನೀಡಲಾಯಿತು. ಬಟ್ಟೆ ಎಲ್ಲವೂ ಒದ್ದೆಯಾಗಿ ದುರ್ವಾಸನೆಯಿಂದ ಕೂಡಿತ್ತು. ಆರೋಪಿಯನ್ನು ಝಾನ್ಸಿ ರೈಲ್ವೆ ನಿಲ್ದಾಣದಲ್ಲಿ ಇಳಿಸಲಾಯಿತು.

ಮತ್ತಷ್ಟು ಓದಿ: Air India: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ

ಟಿಟಿಇ ತಕ್ಷಣವೇ ಕೋಚ್​ ಅನ್ನು ಸ್ವಚ್ಛಗೊಳಿಸಲು ಸೂಚನೆ ನೀಡಿದರು, ರಿತೇಶ್​ನನ್ನು ಮುಂದಿನ ಕ್ರಮಕ್ಕಾಗಿ ಪೊಲೀಸರ ಬಳಿ ಕಳುಹಿಸಲಾಗಿದೆ. ರಿತೇಶ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ