AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಮದ್ಯದ ಅಮಲು, ಚಲಿಸುತ್ತಿದ್ದ ರೈಲಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿದ ಪ್ರಯಾಣಿಕ

ಉತ್ತರ ಪ್ರದೇಶ ಸಂಪರ್ಕ ಕ್ರಾಂತಿ ಎಕ್ಸ್​ಪ್ರೆಸ್​ನಲ್ಲಿ ಪ್ರಯಾಣಿಕರೊಬ್ಬರು ಮದ್ಯದ ಅಮಲಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿರುವ ಘಟನೆ ವರದಿಯಾಗಿದೆ. 20 ವರ್ಷದ ಯುವಕ ಕುಡಿದ ಮತ್ತಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿದ್ದಾನೆ, ಬುಧವಾರ ಬಿ3 ಕೋಚ್​ನಲ್ಲಿ ಘಟನೆ ನಡೆದಿದೆ.ರೈಲು ವಿರಂಗನ ಲಕ್ಷ್ಮೀಬಾಯಿ ಝಾನ್ಸಿ ಜಂಕ್ಷನ್​ ಕಡೆಗೆ ಪ್ರಯಾಣಿಸುತ್ತಿದ್ದಾಗ ಮಲಗಿದ್ದ ವೃದ್ಧ ದಂಪತಿ ಹಾಗೂ ಅವರ ಲಗೇಜ್​ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ವೃದ್ಧ ದಂಪತಿ ಇದರಿಂದ ಆಘಾತಕ್ಕೊಳಗಾಗಿದ್ದರು.

ಉತ್ತರ ಪ್ರದೇಶ: ಮದ್ಯದ ಅಮಲು, ಚಲಿಸುತ್ತಿದ್ದ ರೈಲಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿದ ಪ್ರಯಾಣಿಕ
ರೈಲುImage Credit source: India Rail Info
ನಯನಾ ರಾಜೀವ್
|

Updated on: Oct 06, 2023 | 2:33 PM

Share

ಉತ್ತರ ಪ್ರದೇಶ ಸಂಪರ್ಕ ಕ್ರಾಂತಿ ಎಕ್ಸ್​ಪ್ರೆಸ್​ನಲ್ಲಿ ಪ್ರಯಾಣಿಕರೊಬ್ಬರು ಮದ್ಯದ ಅಮಲಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿರುವ ಘಟನೆ ವರದಿಯಾಗಿದೆ. 20 ವರ್ಷದ ಯುವಕ ಕುಡಿದ ಮತ್ತಿನಲ್ಲಿ ವೃದ್ಧ ದಂಪತಿ ಮೇಲೆ ಮೂತ್ರ ವಿಸರ್ಜಿಸಿದ್ದಾನೆ, ಬುಧವಾರ ಬಿ3 ಕೋಚ್​ನಲ್ಲಿ ಘಟನೆ ನಡೆದಿದೆ.ರೈಲು ವಿರಂಗನ ಲಕ್ಷ್ಮೀಬಾಯಿ ಝಾನ್ಸಿ ಜಂಕ್ಷನ್​ ಕಡೆಗೆ ಪ್ರಯಾಣಿಸುತ್ತಿದ್ದಾಗ ಮಲಗಿದ್ದ ವೃದ್ಧ ದಂಪತಿ ಹಾಗೂ ಅವರ ಲಗೇಜ್​ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ವೃದ್ಧ ದಂಪತಿ ಇದರಿಂದ ಆಘಾತಕ್ಕೊಳಗಾಗಿದ್ದರು.

ನಾವು ದೆಹಲಿಗೆ ಹೋಗುತ್ತಿದ್ದೆವು ಪ್ರಯಾಣ ಶಾಂತಿಯುತವಾಗಿರುತ್ತದೆ ಎಂದುಕೊಂಡಿದ್ದೆವು ಈ ರೀತಿಯಾಗುತ್ತದೆ ಎಂದು ಕನಸಿನಲ್ಲಿಯೂ ಎಣಿಸಿರಲಿಲ್ಲ ಎಂದು ದಂಪತಿ ಹೇಳಿದ್ದಾರೆ.

ಯುವಕನನ್ನು ರಿತೇಶ್ ಎಂದು ಗುರುತಿಸಲಾಗಿದೆ, ಆತ ಸಂಪೂರ್ಣ ಮದ್ಯದ ಅಮಲಿನಲ್ಲಿದ್ದ, ಘಟನೆ ನಡೆದ ತಕ್ಷಣ ಕೋಚ್ ಅಟೆಂಡೆಂಟ್ ಹಾಗೂ ಟಿಟಿಇಗೆ ಮಾಹಿತಿ ನೀಡಲಾಯಿತು. ಬಟ್ಟೆ ಎಲ್ಲವೂ ಒದ್ದೆಯಾಗಿ ದುರ್ವಾಸನೆಯಿಂದ ಕೂಡಿತ್ತು. ಆರೋಪಿಯನ್ನು ಝಾನ್ಸಿ ರೈಲ್ವೆ ನಿಲ್ದಾಣದಲ್ಲಿ ಇಳಿಸಲಾಯಿತು.

ಮತ್ತಷ್ಟು ಓದಿ: Air India: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ

ಟಿಟಿಇ ತಕ್ಷಣವೇ ಕೋಚ್​ ಅನ್ನು ಸ್ವಚ್ಛಗೊಳಿಸಲು ಸೂಚನೆ ನೀಡಿದರು, ರಿತೇಶ್​ನನ್ನು ಮುಂದಿನ ಕ್ರಮಕ್ಕಾಗಿ ಪೊಲೀಸರ ಬಳಿ ಕಳುಹಿಸಲಾಗಿದೆ. ರಿತೇಶ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ