AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ಅಮಲಿನಲ್ಲಿ ಹಾಡಿ ಉರುಳಾಡಿ ಬೀದಿರಂಪ ಮಾಡಿದ ಪೇದೆ ಸಸ್ಪೆಂಡ್​

ಹೈದರಾಬಾದ್: ದೇಶದ ಹಿತಕ್ಕಾಗಿ ಸದಾ ಸಿದ್ದ ಎಂದು ನಿಂತಿರುವ ಪೇದೆಯೊಬ್ಬ ಮದ್ಯದ ಅಮಲಿನಲ್ಲಿ ಹಾಡಿ ಉರುಳಾಡಿ ಬೀದಿಯಲ್ಲಿ ರಂಪಾಟ ಮಾಡಿದ್ದಾರೆ. ಮದ್ಯದ ಮತ್ತಿನಲ್ಲಿ ಕಾನ್ ಸ್ಟೇಬಲ್ ಬೆಕಾಬಿಟ್ಟಿಯಾಗಿ ಹಂಗಾಮ ನಡೆಸಿದ ಘಟನೆ ಹೈದರಾಬಾದನ ಗೋಶಾಲ ರಸ್ತೆಯ ಮೇಲೆ ನಡೆದಿದೆ. ಮದ್ಯದ ನಶೆಯಲ್ಲಿದ್ದ ಫಲಕನುಮಾ ಠಾಣೆಯ ಕಾನ್ ಸ್ಟೇಬಲ್ ಈಶ್ವರಯ್ಯ ನಡುರಸ್ತೆಯಲ್ಲಿ ಅಡ್ಡ ಮಲಗಿ ಸಂಚಾರಕ್ಕೆ ಅಡ್ಡಿ ಮಾಡಿದ್ದಾರೆ. ವಾಹನ ಸವಾರರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಪೇದೆಯ ಈ ದುರ್ವರ್ತನೆಗೆ ಅಲ್ಲಿನ ಜನ ಬೇಸತ್ತು, ವಿಷಯವನ್ನು ಪೊಲೀಸ್ ಕಮೀಷನರ್ ಗಮನಕ್ಕೆ […]

ಮದ್ಯದ ಅಮಲಿನಲ್ಲಿ ಹಾಡಿ ಉರುಳಾಡಿ ಬೀದಿರಂಪ ಮಾಡಿದ ಪೇದೆ ಸಸ್ಪೆಂಡ್​
ಸಾಧು ಶ್ರೀನಾಥ್​
|

Updated on:Dec 03, 2019 | 5:51 PM

Share

ಹೈದರಾಬಾದ್: ದೇಶದ ಹಿತಕ್ಕಾಗಿ ಸದಾ ಸಿದ್ದ ಎಂದು ನಿಂತಿರುವ ಪೇದೆಯೊಬ್ಬ ಮದ್ಯದ ಅಮಲಿನಲ್ಲಿ ಹಾಡಿ ಉರುಳಾಡಿ ಬೀದಿಯಲ್ಲಿ ರಂಪಾಟ ಮಾಡಿದ್ದಾರೆ. ಮದ್ಯದ ಮತ್ತಿನಲ್ಲಿ ಕಾನ್ ಸ್ಟೇಬಲ್ ಬೆಕಾಬಿಟ್ಟಿಯಾಗಿ ಹಂಗಾಮ ನಡೆಸಿದ ಘಟನೆ ಹೈದರಾಬಾದನ ಗೋಶಾಲ ರಸ್ತೆಯ ಮೇಲೆ ನಡೆದಿದೆ.

ಮದ್ಯದ ನಶೆಯಲ್ಲಿದ್ದ ಫಲಕನುಮಾ ಠಾಣೆಯ ಕಾನ್ ಸ್ಟೇಬಲ್ ಈಶ್ವರಯ್ಯ ನಡುರಸ್ತೆಯಲ್ಲಿ ಅಡ್ಡ ಮಲಗಿ ಸಂಚಾರಕ್ಕೆ ಅಡ್ಡಿ ಮಾಡಿದ್ದಾರೆ. ವಾಹನ ಸವಾರರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಪೇದೆಯ ಈ ದುರ್ವರ್ತನೆಗೆ ಅಲ್ಲಿನ ಜನ ಬೇಸತ್ತು, ವಿಷಯವನ್ನು ಪೊಲೀಸ್ ಕಮೀಷನರ್ ಗಮನಕ್ಕೆ ತಂದಿದ್ದಾರೆ. ಕೂಡಲೆ ಪೊಲೀಸ್ ಕಮೀಷನರ್ ಅಂಜನಿಕುಮಾರ್ ಪೇದೆ ಈಶ್ವರಯ್ಯನನ್ನು ಅಮಾನತ್ತು ಗೊಳಿಸಿದ್ದಾರೆ.

Published On - 5:50 pm, Tue, 3 December 19

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು