Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ಅಮಲಿನಲ್ಲಿ ಹಾಡಿ ಉರುಳಾಡಿ ಬೀದಿರಂಪ ಮಾಡಿದ ಪೇದೆ ಸಸ್ಪೆಂಡ್​

ಹೈದರಾಬಾದ್: ದೇಶದ ಹಿತಕ್ಕಾಗಿ ಸದಾ ಸಿದ್ದ ಎಂದು ನಿಂತಿರುವ ಪೇದೆಯೊಬ್ಬ ಮದ್ಯದ ಅಮಲಿನಲ್ಲಿ ಹಾಡಿ ಉರುಳಾಡಿ ಬೀದಿಯಲ್ಲಿ ರಂಪಾಟ ಮಾಡಿದ್ದಾರೆ. ಮದ್ಯದ ಮತ್ತಿನಲ್ಲಿ ಕಾನ್ ಸ್ಟೇಬಲ್ ಬೆಕಾಬಿಟ್ಟಿಯಾಗಿ ಹಂಗಾಮ ನಡೆಸಿದ ಘಟನೆ ಹೈದರಾಬಾದನ ಗೋಶಾಲ ರಸ್ತೆಯ ಮೇಲೆ ನಡೆದಿದೆ. ಮದ್ಯದ ನಶೆಯಲ್ಲಿದ್ದ ಫಲಕನುಮಾ ಠಾಣೆಯ ಕಾನ್ ಸ್ಟೇಬಲ್ ಈಶ್ವರಯ್ಯ ನಡುರಸ್ತೆಯಲ್ಲಿ ಅಡ್ಡ ಮಲಗಿ ಸಂಚಾರಕ್ಕೆ ಅಡ್ಡಿ ಮಾಡಿದ್ದಾರೆ. ವಾಹನ ಸವಾರರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಪೇದೆಯ ಈ ದುರ್ವರ್ತನೆಗೆ ಅಲ್ಲಿನ ಜನ ಬೇಸತ್ತು, ವಿಷಯವನ್ನು ಪೊಲೀಸ್ ಕಮೀಷನರ್ ಗಮನಕ್ಕೆ […]

ಮದ್ಯದ ಅಮಲಿನಲ್ಲಿ ಹಾಡಿ ಉರುಳಾಡಿ ಬೀದಿರಂಪ ಮಾಡಿದ ಪೇದೆ ಸಸ್ಪೆಂಡ್​
Follow us
ಸಾಧು ಶ್ರೀನಾಥ್​
|

Updated on:Dec 03, 2019 | 5:51 PM

ಹೈದರಾಬಾದ್: ದೇಶದ ಹಿತಕ್ಕಾಗಿ ಸದಾ ಸಿದ್ದ ಎಂದು ನಿಂತಿರುವ ಪೇದೆಯೊಬ್ಬ ಮದ್ಯದ ಅಮಲಿನಲ್ಲಿ ಹಾಡಿ ಉರುಳಾಡಿ ಬೀದಿಯಲ್ಲಿ ರಂಪಾಟ ಮಾಡಿದ್ದಾರೆ. ಮದ್ಯದ ಮತ್ತಿನಲ್ಲಿ ಕಾನ್ ಸ್ಟೇಬಲ್ ಬೆಕಾಬಿಟ್ಟಿಯಾಗಿ ಹಂಗಾಮ ನಡೆಸಿದ ಘಟನೆ ಹೈದರಾಬಾದನ ಗೋಶಾಲ ರಸ್ತೆಯ ಮೇಲೆ ನಡೆದಿದೆ.

ಮದ್ಯದ ನಶೆಯಲ್ಲಿದ್ದ ಫಲಕನುಮಾ ಠಾಣೆಯ ಕಾನ್ ಸ್ಟೇಬಲ್ ಈಶ್ವರಯ್ಯ ನಡುರಸ್ತೆಯಲ್ಲಿ ಅಡ್ಡ ಮಲಗಿ ಸಂಚಾರಕ್ಕೆ ಅಡ್ಡಿ ಮಾಡಿದ್ದಾರೆ. ವಾಹನ ಸವಾರರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಪೇದೆಯ ಈ ದುರ್ವರ್ತನೆಗೆ ಅಲ್ಲಿನ ಜನ ಬೇಸತ್ತು, ವಿಷಯವನ್ನು ಪೊಲೀಸ್ ಕಮೀಷನರ್ ಗಮನಕ್ಕೆ ತಂದಿದ್ದಾರೆ. ಕೂಡಲೆ ಪೊಲೀಸ್ ಕಮೀಷನರ್ ಅಂಜನಿಕುಮಾರ್ ಪೇದೆ ಈಶ್ವರಯ್ಯನನ್ನು ಅಮಾನತ್ತು ಗೊಳಿಸಿದ್ದಾರೆ.

Published On - 5:50 pm, Tue, 3 December 19

Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ