Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರ ಸಂಕಷ್ಟ ನಿವಾರಣೆಗಾಗಿ ಸಜ್ಜಾದ ಡ್ರೈ ಫ್ರೂಟ್ಸ್ ಗಣೇಶ, ಎಲ್ಲಿ?

ಗಾಂಧಿನಗರ: ಕೊರೊನಾ ಸೋಂಕಿನ ಹಾವಳಿಯಿಂದ ದೇಶಾದ್ಯಂತ ಗಣೇಶ ಚತುರ್ಥಿಯನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಜೊತೆಗೆ, ನಾನಾ ಬಗೆಯ ಗಣೇಶನ ಮೂರ್ತಿಗಳು ಸಹ ಮಾರುಕಟ್ಟೆಯಲ್ಲಿ ಜನರನ್ನು ಆಕರ್ಷಿಸುತ್ತಿವೆ. ಇದೇ ರೀತಿ, ಗುಜರಾತಿನ ಸೂರತ್ ನಿವಾಸಿಯಾಗಿರುವ ಡಾಕ್ಟರ್ ಅದಿತಿ ಮಿತ್ತಲ್ ಗಣೇಶ ಚತುರ್ಥಿಯ ಪ್ರಯುಕ್ತ ಡ್ರೈ ಫ್ರೂಟ್ಸ್​ಗಳಿಂದ ಗಣೇಶನ ವಿಗ್ರಹವನ್ನು ತಯಾರಿಸಿದ್ದು ಅದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ನಾನು ಈ ವಿಗ್ರಹವನ್ನು ಡ್ರೈ ಫ್ರೂಟ್ಸ್​ಗಳಿಂದ ತಯಾರಿಸಿದ್ದೇನೆ. ಜೊತೆಗೆ, ಈ ಮೂರ್ತಿಯನ್ನು ಕೊವಿಡ್​​ ಆಸ್ಪತ್ರೆಯಲ್ಲಿ ಪ್ರತಿಷ್ಠಾಪಿಸುತ್ತೇನೆ. ಪೂಜೆಯ […]

ಕೊರೊನಾ ಸೋಂಕಿತರ ಸಂಕಷ್ಟ ನಿವಾರಣೆಗಾಗಿ ಸಜ್ಜಾದ ಡ್ರೈ ಫ್ರೂಟ್ಸ್ ಗಣೇಶ, ಎಲ್ಲಿ?
Follow us
ಸಾಧು ಶ್ರೀನಾಥ್​
| Updated By: KUSHAL V

Updated on: Aug 22, 2020 | 12:21 PM

ಗಾಂಧಿನಗರ: ಕೊರೊನಾ ಸೋಂಕಿನ ಹಾವಳಿಯಿಂದ ದೇಶಾದ್ಯಂತ ಗಣೇಶ ಚತುರ್ಥಿಯನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಜೊತೆಗೆ, ನಾನಾ ಬಗೆಯ ಗಣೇಶನ ಮೂರ್ತಿಗಳು ಸಹ ಮಾರುಕಟ್ಟೆಯಲ್ಲಿ ಜನರನ್ನು ಆಕರ್ಷಿಸುತ್ತಿವೆ.

ಇದೇ ರೀತಿ, ಗುಜರಾತಿನ ಸೂರತ್ ನಿವಾಸಿಯಾಗಿರುವ ಡಾಕ್ಟರ್ ಅದಿತಿ ಮಿತ್ತಲ್ ಗಣೇಶ ಚತುರ್ಥಿಯ ಪ್ರಯುಕ್ತ ಡ್ರೈ ಫ್ರೂಟ್ಸ್​ಗಳಿಂದ ಗಣೇಶನ ವಿಗ್ರಹವನ್ನು ತಯಾರಿಸಿದ್ದು ಅದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ.

ನಾನು ಈ ವಿಗ್ರಹವನ್ನು ಡ್ರೈ ಫ್ರೂಟ್ಸ್​ಗಳಿಂದ ತಯಾರಿಸಿದ್ದೇನೆ. ಜೊತೆಗೆ, ಈ ಮೂರ್ತಿಯನ್ನು ಕೊವಿಡ್​​ ಆಸ್ಪತ್ರೆಯಲ್ಲಿ ಪ್ರತಿಷ್ಠಾಪಿಸುತ್ತೇನೆ. ಪೂಜೆಯ ನಂತರ ವಿಗ್ರಹದಲ್ಲಿರುವ ಹಣ್ಣುಗಳನ್ನು ಸೋಂಕಿತರಿಗೆ ವಿತರಿಸಲಾಗುವುದು ಎಂದು ಡಾಕ್ಟರ್ ಅದಿತಿ ಮಿತ್ತಲ್ ತಿಳಿಸಿದ್ದಾರೆ.

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ