AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರ ಸಂಕಷ್ಟ ನಿವಾರಣೆಗಾಗಿ ಸಜ್ಜಾದ ಡ್ರೈ ಫ್ರೂಟ್ಸ್ ಗಣೇಶ, ಎಲ್ಲಿ?

ಗಾಂಧಿನಗರ: ಕೊರೊನಾ ಸೋಂಕಿನ ಹಾವಳಿಯಿಂದ ದೇಶಾದ್ಯಂತ ಗಣೇಶ ಚತುರ್ಥಿಯನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಜೊತೆಗೆ, ನಾನಾ ಬಗೆಯ ಗಣೇಶನ ಮೂರ್ತಿಗಳು ಸಹ ಮಾರುಕಟ್ಟೆಯಲ್ಲಿ ಜನರನ್ನು ಆಕರ್ಷಿಸುತ್ತಿವೆ. ಇದೇ ರೀತಿ, ಗುಜರಾತಿನ ಸೂರತ್ ನಿವಾಸಿಯಾಗಿರುವ ಡಾಕ್ಟರ್ ಅದಿತಿ ಮಿತ್ತಲ್ ಗಣೇಶ ಚತುರ್ಥಿಯ ಪ್ರಯುಕ್ತ ಡ್ರೈ ಫ್ರೂಟ್ಸ್​ಗಳಿಂದ ಗಣೇಶನ ವಿಗ್ರಹವನ್ನು ತಯಾರಿಸಿದ್ದು ಅದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ನಾನು ಈ ವಿಗ್ರಹವನ್ನು ಡ್ರೈ ಫ್ರೂಟ್ಸ್​ಗಳಿಂದ ತಯಾರಿಸಿದ್ದೇನೆ. ಜೊತೆಗೆ, ಈ ಮೂರ್ತಿಯನ್ನು ಕೊವಿಡ್​​ ಆಸ್ಪತ್ರೆಯಲ್ಲಿ ಪ್ರತಿಷ್ಠಾಪಿಸುತ್ತೇನೆ. ಪೂಜೆಯ […]

ಕೊರೊನಾ ಸೋಂಕಿತರ ಸಂಕಷ್ಟ ನಿವಾರಣೆಗಾಗಿ ಸಜ್ಜಾದ ಡ್ರೈ ಫ್ರೂಟ್ಸ್ ಗಣೇಶ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on: Aug 22, 2020 | 12:21 PM

Share

ಗಾಂಧಿನಗರ: ಕೊರೊನಾ ಸೋಂಕಿನ ಹಾವಳಿಯಿಂದ ದೇಶಾದ್ಯಂತ ಗಣೇಶ ಚತುರ್ಥಿಯನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಜೊತೆಗೆ, ನಾನಾ ಬಗೆಯ ಗಣೇಶನ ಮೂರ್ತಿಗಳು ಸಹ ಮಾರುಕಟ್ಟೆಯಲ್ಲಿ ಜನರನ್ನು ಆಕರ್ಷಿಸುತ್ತಿವೆ.

ಇದೇ ರೀತಿ, ಗುಜರಾತಿನ ಸೂರತ್ ನಿವಾಸಿಯಾಗಿರುವ ಡಾಕ್ಟರ್ ಅದಿತಿ ಮಿತ್ತಲ್ ಗಣೇಶ ಚತುರ್ಥಿಯ ಪ್ರಯುಕ್ತ ಡ್ರೈ ಫ್ರೂಟ್ಸ್​ಗಳಿಂದ ಗಣೇಶನ ವಿಗ್ರಹವನ್ನು ತಯಾರಿಸಿದ್ದು ಅದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ.

ನಾನು ಈ ವಿಗ್ರಹವನ್ನು ಡ್ರೈ ಫ್ರೂಟ್ಸ್​ಗಳಿಂದ ತಯಾರಿಸಿದ್ದೇನೆ. ಜೊತೆಗೆ, ಈ ಮೂರ್ತಿಯನ್ನು ಕೊವಿಡ್​​ ಆಸ್ಪತ್ರೆಯಲ್ಲಿ ಪ್ರತಿಷ್ಠಾಪಿಸುತ್ತೇನೆ. ಪೂಜೆಯ ನಂತರ ವಿಗ್ರಹದಲ್ಲಿರುವ ಹಣ್ಣುಗಳನ್ನು ಸೋಂಕಿತರಿಗೆ ವಿತರಿಸಲಾಗುವುದು ಎಂದು ಡಾಕ್ಟರ್ ಅದಿತಿ ಮಿತ್ತಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ