AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರ ಸಂಕಷ್ಟ ನಿವಾರಣೆಗಾಗಿ ಸಜ್ಜಾದ ಡ್ರೈ ಫ್ರೂಟ್ಸ್ ಗಣೇಶ, ಎಲ್ಲಿ?

ಗಾಂಧಿನಗರ: ಕೊರೊನಾ ಸೋಂಕಿನ ಹಾವಳಿಯಿಂದ ದೇಶಾದ್ಯಂತ ಗಣೇಶ ಚತುರ್ಥಿಯನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಜೊತೆಗೆ, ನಾನಾ ಬಗೆಯ ಗಣೇಶನ ಮೂರ್ತಿಗಳು ಸಹ ಮಾರುಕಟ್ಟೆಯಲ್ಲಿ ಜನರನ್ನು ಆಕರ್ಷಿಸುತ್ತಿವೆ. ಇದೇ ರೀತಿ, ಗುಜರಾತಿನ ಸೂರತ್ ನಿವಾಸಿಯಾಗಿರುವ ಡಾಕ್ಟರ್ ಅದಿತಿ ಮಿತ್ತಲ್ ಗಣೇಶ ಚತುರ್ಥಿಯ ಪ್ರಯುಕ್ತ ಡ್ರೈ ಫ್ರೂಟ್ಸ್​ಗಳಿಂದ ಗಣೇಶನ ವಿಗ್ರಹವನ್ನು ತಯಾರಿಸಿದ್ದು ಅದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ನಾನು ಈ ವಿಗ್ರಹವನ್ನು ಡ್ರೈ ಫ್ರೂಟ್ಸ್​ಗಳಿಂದ ತಯಾರಿಸಿದ್ದೇನೆ. ಜೊತೆಗೆ, ಈ ಮೂರ್ತಿಯನ್ನು ಕೊವಿಡ್​​ ಆಸ್ಪತ್ರೆಯಲ್ಲಿ ಪ್ರತಿಷ್ಠಾಪಿಸುತ್ತೇನೆ. ಪೂಜೆಯ […]

ಕೊರೊನಾ ಸೋಂಕಿತರ ಸಂಕಷ್ಟ ನಿವಾರಣೆಗಾಗಿ ಸಜ್ಜಾದ ಡ್ರೈ ಫ್ರೂಟ್ಸ್ ಗಣೇಶ, ಎಲ್ಲಿ?
Follow us
ಸಾಧು ಶ್ರೀನಾಥ್​
| Updated By: KUSHAL V

Updated on: Aug 22, 2020 | 12:21 PM

ಗಾಂಧಿನಗರ: ಕೊರೊನಾ ಸೋಂಕಿನ ಹಾವಳಿಯಿಂದ ದೇಶಾದ್ಯಂತ ಗಣೇಶ ಚತುರ್ಥಿಯನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಜೊತೆಗೆ, ನಾನಾ ಬಗೆಯ ಗಣೇಶನ ಮೂರ್ತಿಗಳು ಸಹ ಮಾರುಕಟ್ಟೆಯಲ್ಲಿ ಜನರನ್ನು ಆಕರ್ಷಿಸುತ್ತಿವೆ.

ಇದೇ ರೀತಿ, ಗುಜರಾತಿನ ಸೂರತ್ ನಿವಾಸಿಯಾಗಿರುವ ಡಾಕ್ಟರ್ ಅದಿತಿ ಮಿತ್ತಲ್ ಗಣೇಶ ಚತುರ್ಥಿಯ ಪ್ರಯುಕ್ತ ಡ್ರೈ ಫ್ರೂಟ್ಸ್​ಗಳಿಂದ ಗಣೇಶನ ವಿಗ್ರಹವನ್ನು ತಯಾರಿಸಿದ್ದು ಅದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ.

ನಾನು ಈ ವಿಗ್ರಹವನ್ನು ಡ್ರೈ ಫ್ರೂಟ್ಸ್​ಗಳಿಂದ ತಯಾರಿಸಿದ್ದೇನೆ. ಜೊತೆಗೆ, ಈ ಮೂರ್ತಿಯನ್ನು ಕೊವಿಡ್​​ ಆಸ್ಪತ್ರೆಯಲ್ಲಿ ಪ್ರತಿಷ್ಠಾಪಿಸುತ್ತೇನೆ. ಪೂಜೆಯ ನಂತರ ವಿಗ್ರಹದಲ್ಲಿರುವ ಹಣ್ಣುಗಳನ್ನು ಸೋಂಕಿತರಿಗೆ ವಿತರಿಸಲಾಗುವುದು ಎಂದು ಡಾಕ್ಟರ್ ಅದಿತಿ ಮಿತ್ತಲ್ ತಿಳಿಸಿದ್ದಾರೆ.

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
Weekly Horoscope: ಮೇ 05 ರಿಂದ 11 ರವರೆಗಿನ ವಾರ ಭವಿಷ್ಯ
Weekly Horoscope: ಮೇ 05 ರಿಂದ 11 ರವರೆಗಿನ ವಾರ ಭವಿಷ್ಯ