ಕೊರೊನಾ ಸೋಂಕಿತರ ಸಂಕಷ್ಟ ನಿವಾರಣೆಗಾಗಿ ಸಜ್ಜಾದ ಡ್ರೈ ಫ್ರೂಟ್ಸ್ ಗಣೇಶ, ಎಲ್ಲಿ?

ಗಾಂಧಿನಗರ: ಕೊರೊನಾ ಸೋಂಕಿನ ಹಾವಳಿಯಿಂದ ದೇಶಾದ್ಯಂತ ಗಣೇಶ ಚತುರ್ಥಿಯನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಜೊತೆಗೆ, ನಾನಾ ಬಗೆಯ ಗಣೇಶನ ಮೂರ್ತಿಗಳು ಸಹ ಮಾರುಕಟ್ಟೆಯಲ್ಲಿ ಜನರನ್ನು ಆಕರ್ಷಿಸುತ್ತಿವೆ. ಇದೇ ರೀತಿ, ಗುಜರಾತಿನ ಸೂರತ್ ನಿವಾಸಿಯಾಗಿರುವ ಡಾಕ್ಟರ್ ಅದಿತಿ ಮಿತ್ತಲ್ ಗಣೇಶ ಚತುರ್ಥಿಯ ಪ್ರಯುಕ್ತ ಡ್ರೈ ಫ್ರೂಟ್ಸ್​ಗಳಿಂದ ಗಣೇಶನ ವಿಗ್ರಹವನ್ನು ತಯಾರಿಸಿದ್ದು ಅದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ನಾನು ಈ ವಿಗ್ರಹವನ್ನು ಡ್ರೈ ಫ್ರೂಟ್ಸ್​ಗಳಿಂದ ತಯಾರಿಸಿದ್ದೇನೆ. ಜೊತೆಗೆ, ಈ ಮೂರ್ತಿಯನ್ನು ಕೊವಿಡ್​​ ಆಸ್ಪತ್ರೆಯಲ್ಲಿ ಪ್ರತಿಷ್ಠಾಪಿಸುತ್ತೇನೆ. ಪೂಜೆಯ […]

ಕೊರೊನಾ ಸೋಂಕಿತರ ಸಂಕಷ್ಟ ನಿವಾರಣೆಗಾಗಿ ಸಜ್ಜಾದ ಡ್ರೈ ಫ್ರೂಟ್ಸ್ ಗಣೇಶ, ಎಲ್ಲಿ?
ಸಾಧು ಶ್ರೀನಾಥ್​ Edited By:

Updated on: Aug 22, 2020 | 12:21 PM

ಗಾಂಧಿನಗರ: ಕೊರೊನಾ ಸೋಂಕಿನ ಹಾವಳಿಯಿಂದ ದೇಶಾದ್ಯಂತ ಗಣೇಶ ಚತುರ್ಥಿಯನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಜೊತೆಗೆ, ನಾನಾ ಬಗೆಯ ಗಣೇಶನ ಮೂರ್ತಿಗಳು ಸಹ ಮಾರುಕಟ್ಟೆಯಲ್ಲಿ ಜನರನ್ನು ಆಕರ್ಷಿಸುತ್ತಿವೆ.

ಇದೇ ರೀತಿ, ಗುಜರಾತಿನ ಸೂರತ್ ನಿವಾಸಿಯಾಗಿರುವ ಡಾಕ್ಟರ್ ಅದಿತಿ ಮಿತ್ತಲ್ ಗಣೇಶ ಚತುರ್ಥಿಯ ಪ್ರಯುಕ್ತ ಡ್ರೈ ಫ್ರೂಟ್ಸ್​ಗಳಿಂದ ಗಣೇಶನ ವಿಗ್ರಹವನ್ನು ತಯಾರಿಸಿದ್ದು ಅದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ.

ನಾನು ಈ ವಿಗ್ರಹವನ್ನು ಡ್ರೈ ಫ್ರೂಟ್ಸ್​ಗಳಿಂದ ತಯಾರಿಸಿದ್ದೇನೆ. ಜೊತೆಗೆ, ಈ ಮೂರ್ತಿಯನ್ನು ಕೊವಿಡ್​​ ಆಸ್ಪತ್ರೆಯಲ್ಲಿ ಪ್ರತಿಷ್ಠಾಪಿಸುತ್ತೇನೆ. ಪೂಜೆಯ ನಂತರ ವಿಗ್ರಹದಲ್ಲಿರುವ ಹಣ್ಣುಗಳನ್ನು ಸೋಂಕಿತರಿಗೆ ವಿತರಿಸಲಾಗುವುದು ಎಂದು ಡಾಕ್ಟರ್ ಅದಿತಿ ಮಿತ್ತಲ್ ತಿಳಿಸಿದ್ದಾರೆ.

 

 

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us