AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಾಖಪಟ್ಟಣ: ಸ್ಪೆಷಲ್ ಬ್ರಾಂಚ್​ DySP ಸೂಸೈಡ್

ಹೈದರಾಬಾದ್: ಸ್ಪೆಷಲ್ ಬ್ರಾಂಚ್​ನ ಡಿವೈಎಸ್​ಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಶಾಖಪಟ್ಟಣಂನ ಅಪ್ಪುಗರ್ ಪ್ರದೇಶದಲ್ಲಿ ನಡೆದಿದೆ. ತನ್ನ ಮನೆಯಲ್ಲಿಯೇ ನೇಣು ಹಾಕಿಕೊಂಡು ಡಿವೈಎಸ್​ಪಿ ಕೃಷ್ಣ ವರ್ಮ ಆತ್ಮಹತ್ಯಗೆ ಶರಣಾಗಿದ್ದಾರೆ. ಶ್ರೀಕಾಕುಳಂನ ಸ್ಪೆಷಲ್​ ಬ್ರಾಂಚ್​ನ DySPಯಾಗಿ ಕೃಷ್ಣ ವರ್ಮ ಕರ್ತವ್ಯ ನಿರ್ವಹಿಸಿಸುತ್ತಿದ್ದರು. ಅಲ್ಲದೆ ಕೆಲ ದಿನಗಳಿಂದ ಲಂಗ್ ಕ್ಯಾನ್ಸರ್​ನಿಂದ ಇವರು ಬಳಲುತ್ತಿದ್ದರು. ಇದೇ ಕಾರಣಕ್ಕೆ DySP ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ವಿಶಾಖಪಟ್ಟಣ: ಸ್ಪೆಷಲ್ ಬ್ರಾಂಚ್​ DySP ಸೂಸೈಡ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 15, 2020 | 5:33 PM

Share

ಹೈದರಾಬಾದ್: ಸ್ಪೆಷಲ್ ಬ್ರಾಂಚ್​ನ ಡಿವೈಎಸ್​ಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಶಾಖಪಟ್ಟಣಂನ ಅಪ್ಪುಗರ್ ಪ್ರದೇಶದಲ್ಲಿ ನಡೆದಿದೆ. ತನ್ನ ಮನೆಯಲ್ಲಿಯೇ ನೇಣು ಹಾಕಿಕೊಂಡು ಡಿವೈಎಸ್​ಪಿ ಕೃಷ್ಣ ವರ್ಮ ಆತ್ಮಹತ್ಯಗೆ ಶರಣಾಗಿದ್ದಾರೆ.

ಶ್ರೀಕಾಕುಳಂನ ಸ್ಪೆಷಲ್​ ಬ್ರಾಂಚ್​ನ DySPಯಾಗಿ ಕೃಷ್ಣ ವರ್ಮ ಕರ್ತವ್ಯ ನಿರ್ವಹಿಸಿಸುತ್ತಿದ್ದರು. ಅಲ್ಲದೆ ಕೆಲ ದಿನಗಳಿಂದ ಲಂಗ್ ಕ್ಯಾನ್ಸರ್​ನಿಂದ ಇವರು ಬಳಲುತ್ತಿದ್ದರು. ಇದೇ ಕಾರಣಕ್ಕೆ DySP ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Published On - 5:18 pm, Fri, 15 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು