AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಾಖಪಟ್ಟಣ: ಸ್ಪೆಷಲ್ ಬ್ರಾಂಚ್​ DySP ಸೂಸೈಡ್

ಹೈದರಾಬಾದ್: ಸ್ಪೆಷಲ್ ಬ್ರಾಂಚ್​ನ ಡಿವೈಎಸ್​ಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಶಾಖಪಟ್ಟಣಂನ ಅಪ್ಪುಗರ್ ಪ್ರದೇಶದಲ್ಲಿ ನಡೆದಿದೆ. ತನ್ನ ಮನೆಯಲ್ಲಿಯೇ ನೇಣು ಹಾಕಿಕೊಂಡು ಡಿವೈಎಸ್​ಪಿ ಕೃಷ್ಣ ವರ್ಮ ಆತ್ಮಹತ್ಯಗೆ ಶರಣಾಗಿದ್ದಾರೆ. ಶ್ರೀಕಾಕುಳಂನ ಸ್ಪೆಷಲ್​ ಬ್ರಾಂಚ್​ನ DySPಯಾಗಿ ಕೃಷ್ಣ ವರ್ಮ ಕರ್ತವ್ಯ ನಿರ್ವಹಿಸಿಸುತ್ತಿದ್ದರು. ಅಲ್ಲದೆ ಕೆಲ ದಿನಗಳಿಂದ ಲಂಗ್ ಕ್ಯಾನ್ಸರ್​ನಿಂದ ಇವರು ಬಳಲುತ್ತಿದ್ದರು. ಇದೇ ಕಾರಣಕ್ಕೆ DySP ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ವಿಶಾಖಪಟ್ಟಣ: ಸ್ಪೆಷಲ್ ಬ್ರಾಂಚ್​ DySP ಸೂಸೈಡ್
ಸಾಧು ಶ್ರೀನಾಥ್​
|

Updated on:May 15, 2020 | 5:33 PM

Share

ಹೈದರಾಬಾದ್: ಸ್ಪೆಷಲ್ ಬ್ರಾಂಚ್​ನ ಡಿವೈಎಸ್​ಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಶಾಖಪಟ್ಟಣಂನ ಅಪ್ಪುಗರ್ ಪ್ರದೇಶದಲ್ಲಿ ನಡೆದಿದೆ. ತನ್ನ ಮನೆಯಲ್ಲಿಯೇ ನೇಣು ಹಾಕಿಕೊಂಡು ಡಿವೈಎಸ್​ಪಿ ಕೃಷ್ಣ ವರ್ಮ ಆತ್ಮಹತ್ಯಗೆ ಶರಣಾಗಿದ್ದಾರೆ.

ಶ್ರೀಕಾಕುಳಂನ ಸ್ಪೆಷಲ್​ ಬ್ರಾಂಚ್​ನ DySPಯಾಗಿ ಕೃಷ್ಣ ವರ್ಮ ಕರ್ತವ್ಯ ನಿರ್ವಹಿಸಿಸುತ್ತಿದ್ದರು. ಅಲ್ಲದೆ ಕೆಲ ದಿನಗಳಿಂದ ಲಂಗ್ ಕ್ಯಾನ್ಸರ್​ನಿಂದ ಇವರು ಬಳಲುತ್ತಿದ್ದರು. ಇದೇ ಕಾರಣಕ್ಕೆ DySP ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Published On - 5:18 pm, Fri, 15 May 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ