AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಾಖಪಟ್ಟಣ: ಸ್ಪೆಷಲ್ ಬ್ರಾಂಚ್​ DySP ಸೂಸೈಡ್

ಹೈದರಾಬಾದ್: ಸ್ಪೆಷಲ್ ಬ್ರಾಂಚ್​ನ ಡಿವೈಎಸ್​ಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಶಾಖಪಟ್ಟಣಂನ ಅಪ್ಪುಗರ್ ಪ್ರದೇಶದಲ್ಲಿ ನಡೆದಿದೆ. ತನ್ನ ಮನೆಯಲ್ಲಿಯೇ ನೇಣು ಹಾಕಿಕೊಂಡು ಡಿವೈಎಸ್​ಪಿ ಕೃಷ್ಣ ವರ್ಮ ಆತ್ಮಹತ್ಯಗೆ ಶರಣಾಗಿದ್ದಾರೆ. ಶ್ರೀಕಾಕುಳಂನ ಸ್ಪೆಷಲ್​ ಬ್ರಾಂಚ್​ನ DySPಯಾಗಿ ಕೃಷ್ಣ ವರ್ಮ ಕರ್ತವ್ಯ ನಿರ್ವಹಿಸಿಸುತ್ತಿದ್ದರು. ಅಲ್ಲದೆ ಕೆಲ ದಿನಗಳಿಂದ ಲಂಗ್ ಕ್ಯಾನ್ಸರ್​ನಿಂದ ಇವರು ಬಳಲುತ್ತಿದ್ದರು. ಇದೇ ಕಾರಣಕ್ಕೆ DySP ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ವಿಶಾಖಪಟ್ಟಣ: ಸ್ಪೆಷಲ್ ಬ್ರಾಂಚ್​ DySP ಸೂಸೈಡ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 15, 2020 | 5:33 PM

Share

ಹೈದರಾಬಾದ್: ಸ್ಪೆಷಲ್ ಬ್ರಾಂಚ್​ನ ಡಿವೈಎಸ್​ಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಶಾಖಪಟ್ಟಣಂನ ಅಪ್ಪುಗರ್ ಪ್ರದೇಶದಲ್ಲಿ ನಡೆದಿದೆ. ತನ್ನ ಮನೆಯಲ್ಲಿಯೇ ನೇಣು ಹಾಕಿಕೊಂಡು ಡಿವೈಎಸ್​ಪಿ ಕೃಷ್ಣ ವರ್ಮ ಆತ್ಮಹತ್ಯಗೆ ಶರಣಾಗಿದ್ದಾರೆ.

ಶ್ರೀಕಾಕುಳಂನ ಸ್ಪೆಷಲ್​ ಬ್ರಾಂಚ್​ನ DySPಯಾಗಿ ಕೃಷ್ಣ ವರ್ಮ ಕರ್ತವ್ಯ ನಿರ್ವಹಿಸಿಸುತ್ತಿದ್ದರು. ಅಲ್ಲದೆ ಕೆಲ ದಿನಗಳಿಂದ ಲಂಗ್ ಕ್ಯಾನ್ಸರ್​ನಿಂದ ಇವರು ಬಳಲುತ್ತಿದ್ದರು. ಇದೇ ಕಾರಣಕ್ಕೆ DySP ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Published On - 5:18 pm, Fri, 15 May 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ