AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಾಖಪಟ್ಟಣ: ಸ್ಪೆಷಲ್ ಬ್ರಾಂಚ್​ DySP ಸೂಸೈಡ್

ಹೈದರಾಬಾದ್: ಸ್ಪೆಷಲ್ ಬ್ರಾಂಚ್​ನ ಡಿವೈಎಸ್​ಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಶಾಖಪಟ್ಟಣಂನ ಅಪ್ಪುಗರ್ ಪ್ರದೇಶದಲ್ಲಿ ನಡೆದಿದೆ. ತನ್ನ ಮನೆಯಲ್ಲಿಯೇ ನೇಣು ಹಾಕಿಕೊಂಡು ಡಿವೈಎಸ್​ಪಿ ಕೃಷ್ಣ ವರ್ಮ ಆತ್ಮಹತ್ಯಗೆ ಶರಣಾಗಿದ್ದಾರೆ. ಶ್ರೀಕಾಕುಳಂನ ಸ್ಪೆಷಲ್​ ಬ್ರಾಂಚ್​ನ DySPಯಾಗಿ ಕೃಷ್ಣ ವರ್ಮ ಕರ್ತವ್ಯ ನಿರ್ವಹಿಸಿಸುತ್ತಿದ್ದರು. ಅಲ್ಲದೆ ಕೆಲ ದಿನಗಳಿಂದ ಲಂಗ್ ಕ್ಯಾನ್ಸರ್​ನಿಂದ ಇವರು ಬಳಲುತ್ತಿದ್ದರು. ಇದೇ ಕಾರಣಕ್ಕೆ DySP ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ವಿಶಾಖಪಟ್ಟಣ: ಸ್ಪೆಷಲ್ ಬ್ರಾಂಚ್​ DySP ಸೂಸೈಡ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 15, 2020 | 5:33 PM

Share

ಹೈದರಾಬಾದ್: ಸ್ಪೆಷಲ್ ಬ್ರಾಂಚ್​ನ ಡಿವೈಎಸ್​ಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಶಾಖಪಟ್ಟಣಂನ ಅಪ್ಪುಗರ್ ಪ್ರದೇಶದಲ್ಲಿ ನಡೆದಿದೆ. ತನ್ನ ಮನೆಯಲ್ಲಿಯೇ ನೇಣು ಹಾಕಿಕೊಂಡು ಡಿವೈಎಸ್​ಪಿ ಕೃಷ್ಣ ವರ್ಮ ಆತ್ಮಹತ್ಯಗೆ ಶರಣಾಗಿದ್ದಾರೆ.

ಶ್ರೀಕಾಕುಳಂನ ಸ್ಪೆಷಲ್​ ಬ್ರಾಂಚ್​ನ DySPಯಾಗಿ ಕೃಷ್ಣ ವರ್ಮ ಕರ್ತವ್ಯ ನಿರ್ವಹಿಸಿಸುತ್ತಿದ್ದರು. ಅಲ್ಲದೆ ಕೆಲ ದಿನಗಳಿಂದ ಲಂಗ್ ಕ್ಯಾನ್ಸರ್​ನಿಂದ ಇವರು ಬಳಲುತ್ತಿದ್ದರು. ಇದೇ ಕಾರಣಕ್ಕೆ DySP ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Published On - 5:18 pm, Fri, 15 May 20

Follow Us
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ