AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಾಖಪಟ್ಟಣ: ಸ್ಪೆಷಲ್ ಬ್ರಾಂಚ್​ DySP ಸೂಸೈಡ್

ಹೈದರಾಬಾದ್: ಸ್ಪೆಷಲ್ ಬ್ರಾಂಚ್​ನ ಡಿವೈಎಸ್​ಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಶಾಖಪಟ್ಟಣಂನ ಅಪ್ಪುಗರ್ ಪ್ರದೇಶದಲ್ಲಿ ನಡೆದಿದೆ. ತನ್ನ ಮನೆಯಲ್ಲಿಯೇ ನೇಣು ಹಾಕಿಕೊಂಡು ಡಿವೈಎಸ್​ಪಿ ಕೃಷ್ಣ ವರ್ಮ ಆತ್ಮಹತ್ಯಗೆ ಶರಣಾಗಿದ್ದಾರೆ. ಶ್ರೀಕಾಕುಳಂನ ಸ್ಪೆಷಲ್​ ಬ್ರಾಂಚ್​ನ DySPಯಾಗಿ ಕೃಷ್ಣ ವರ್ಮ ಕರ್ತವ್ಯ ನಿರ್ವಹಿಸಿಸುತ್ತಿದ್ದರು. ಅಲ್ಲದೆ ಕೆಲ ದಿನಗಳಿಂದ ಲಂಗ್ ಕ್ಯಾನ್ಸರ್​ನಿಂದ ಇವರು ಬಳಲುತ್ತಿದ್ದರು. ಇದೇ ಕಾರಣಕ್ಕೆ DySP ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ವಿಶಾಖಪಟ್ಟಣ: ಸ್ಪೆಷಲ್ ಬ್ರಾಂಚ್​ DySP ಸೂಸೈಡ್
ಸಾಧು ಶ್ರೀನಾಥ್​
|

Updated on:May 15, 2020 | 5:33 PM

Share

ಹೈದರಾಬಾದ್: ಸ್ಪೆಷಲ್ ಬ್ರಾಂಚ್​ನ ಡಿವೈಎಸ್​ಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಶಾಖಪಟ್ಟಣಂನ ಅಪ್ಪುಗರ್ ಪ್ರದೇಶದಲ್ಲಿ ನಡೆದಿದೆ. ತನ್ನ ಮನೆಯಲ್ಲಿಯೇ ನೇಣು ಹಾಕಿಕೊಂಡು ಡಿವೈಎಸ್​ಪಿ ಕೃಷ್ಣ ವರ್ಮ ಆತ್ಮಹತ್ಯಗೆ ಶರಣಾಗಿದ್ದಾರೆ.

ಶ್ರೀಕಾಕುಳಂನ ಸ್ಪೆಷಲ್​ ಬ್ರಾಂಚ್​ನ DySPಯಾಗಿ ಕೃಷ್ಣ ವರ್ಮ ಕರ್ತವ್ಯ ನಿರ್ವಹಿಸಿಸುತ್ತಿದ್ದರು. ಅಲ್ಲದೆ ಕೆಲ ದಿನಗಳಿಂದ ಲಂಗ್ ಕ್ಯಾನ್ಸರ್​ನಿಂದ ಇವರು ಬಳಲುತ್ತಿದ್ದರು. ಇದೇ ಕಾರಣಕ್ಕೆ DySP ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Published On - 5:18 pm, Fri, 15 May 20

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?