AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಎಸ್‌ಪಿ ವಾಹನ ಬೈಕ್ ಸವಾರನಿಗೆ ಡಿಕ್ಕಿ, ಪೊಲೀಸ್ ವಾಹನದ ಚಾಲಕ ಅಮಾನತು

ತೆಲಂಗಾಣದ ದೇವರಕೊಂಡದಲ್ಲಿ ಪೊಲೀಸ್ ಉಪಾಧೀಕ್ಷಕರ (ಡಿಎಸ್ಪಿ) ಪೊಲೀಸ್ ವಾಹನವು ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಆಗಸ್ಟ್ 17ರ ಗುರುವಾರ ಸಂಜೆ 4.40 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಡಿಎಸ್‌ಪಿ ವಾಹನ ಬೈಕ್ ಸವಾರನಿಗೆ ಡಿಕ್ಕಿ, ಪೊಲೀಸ್ ವಾಹನದ ಚಾಲಕ ಅಮಾನತು
DSP vehicle collides
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Aug 19, 2022 | 2:58 PM

Share

ತೆಲಂಗಾಣ: ತೆಲಂಗಾಣದ ನಲ್ಗೊಂಡಾ ಜಿಲ್ಲೆಯ ಬೋಡಂಗಿಪರ್ತಿ ಗ್ರಾಮದ ಬಳಿ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದ ದೇವರಕೊಂಡ ಡಿಎಸ್ಪಿ ನಾಗೇಶ್ವರ ರಾವ್ ಅವರ ಚಾಲಕನನ್ನು ಅಮಾನತುಗೊಳಿಸಲಾಗಿದೆ. ಡಿಎಸ್ಪಿ ಗಾಯಗೊಂಡ ಬೈಕ್ ಸವಾರನನ್ನು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದರು. ಆ ಪ್ರದೇಶದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ.

ತೆಲಂಗಾಣದ ದೇವರಕೊಂಡದಲ್ಲಿ ಪೊಲೀಸ್ ಉಪಾಧೀಕ್ಷಕರ (ಡಿಎಸ್ಪಿ) ಪೊಲೀಸ್ ವಾಹನವು ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಆಗಸ್ಟ್ 17ರ ಗುರುವಾರ ಸಂಜೆ 4.40 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಆ ಪ್ರದೇಶದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ.

ದೇವರಕೊಂಡ ಡಿಎಸ್ಪಿ ನಾಗೇಶ್ವರ ರಾವ್ ಮತ್ತು ಅವರ ಚಾಲಕ ಚಂಡೂರು ಮಂಡಲದ ಬೋಡಂಗಪರ್ತಿ ಕಡೆಗೆ ಹೋಗುತ್ತಿದ್ದಾಗ ಬೈಕ್ ಸವಾರನಿಗೆ ಮುಖಾಮುಖಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದಾರೆ. ನಲ್ಗೊಂಡ ಪೊಲೀಸ್ ವರಿಷ್ಠಾಧಿಕಾರಿ ರೆಮಾ ರಾಜೇಶ್ವರಿ ಅವರ ಪ್ರಕಾರ, ಗುರುವಾರ ಸಂಜೆ 4:40 ರ ಸುಮಾರಿಗೆ ದೇವರಕೊಂಡ ಡಿಎಸ್ಪಿ ಅವರ ವಾಹನವು ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ
Image
AK-47: ಬೆಳಗಾವಿ ಐಟಿಬಿಪಿ ಶಿಬಿರದಲ್ಲಿ ಅತ್ಯಾಧುನಿಕ ಘಾತಕ ರೈಫಲ್ ಕಳವು; ಶೋಧಕ್ಕಾಗಿ ವಿಶೇಷ ತಂಡ ರಚನೆ, ಅಧಿಕಾರಿಗಳಲ್ಲಿ ಆತಂಕ
Image
Shocking News: ಸ್ವಾತಂತ್ರ್ಯಯ ದಿನ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಒಂದೇ ದಿನದಲ್ಲಿ 6 ದರೋಡೆ ಮಾಡಿದ 16 ವರ್ಷದ ಬಾಲಕ! ಎಲ್ಲಿ?
Image
Accident: ದೆಹಲಿ-ಮೀರತ್ ಎಕ್ಸ್​​ಪ್ರೆಸ್​ವೇಯಲ್ಲಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು
Image
ಸ್ಪೀಡ್ ಲಿಮಿಟ್ ಇಲ್ಲದೆ ಆ್ಯಂಬುಲೆನ್ಸ್​ಗಳ ಓಡಾಟ, ಜೀವ ಉಳಿಸಬೇಕಾದ ಜೀವರಕ್ಷಕ ವಾಹನದಿಂದ ಅಪಘಾತ

ಡಿಎಸ್ಪಿ ಅವರು ತಮ್ಮ ವಾಹನದಲ್ಲಿ ಬೈಕ್ ಸವಾರನನ್ನು ಆಸ್ಪತ್ರೆಗೆ ಸ್ಥಳಾಂತರಿಸಿದರು, ಬೈಕ್ ಸವಾರನ ಕಾಲು ಮುರಿದ್ದಿದು ಅಪಾಯದಿಂದ ಪಾರಾಗಿದ್ದಾರೆ ಎಂದು ಎಸ್ಪಿ ಹೇಳಿದರು. ವಾಹನದ ಚಾಲಕನನ್ನು ಅಮಾನತುಗೊಳಿಸಲಾಗಿದೆ. ಡಿಎಸ್ಪಿ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಉನ್ನತ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಅಧಿಕಾರಿ ಹೇಳಿದ್ದಾರೆ.

Published On - 2:58 pm, Fri, 19 August 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು