AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Emergency Landing: ದುಬೈಗೆ ಹೊರಟಿದ್ದ ಫೆಡೆಕ್ಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ, ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ

ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಫೆಡೆಕ್ಸ್ ವಿಮಾನವೊಂದು ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ಪಕ್ಷಿಗೆ ಡಿಕ್ಕಿ ಹೊಡೆದಿದೆ.

Emergency Landing: ದುಬೈಗೆ ಹೊರಟಿದ್ದ ಫೆಡೆಕ್ಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ, ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ
FedEx flight
ಅಕ್ಷಯ್​ ಪಲ್ಲಮಜಲು​​
|

Updated on:Apr 01, 2023 | 3:00 PM

Share

ದೆಹಲಿ: ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಫೆಡೆಕ್ಸ್ ವಿಮಾನವೊಂದು ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ಪಕ್ಷಿಗೆ ಡಿಕ್ಕಿ ಹೊಡೆದಿದೆ. ಇದೀಗ ದೆಹಲಿ ವಿಮಾನ ನಿಲ್ದಾಣದಲ್ಲಿ ಫೆಡೆಕ್ಸ್ ವಿಮಾನ ತುರ್ತು ಭೂಸ್ಪರ್ಶ (Emergency Landing) ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಬೆಳಗ್ಗೆ 10.46ಕ್ಕೆ ಎಫ್‌ಎಕ್ಸ್ 5279 ಫ್ಲೈಟ್ ಟೇಕ್ ಆಫ್ ಆದ ಕೂಡಲೇ ಹಕ್ಕಿಯೊಂದು ಡಿಕ್ಕಿ ಹೊಡೆದ ನಂತರ ಸಂಪೂರ್ಣ ತುರ್ತು ಲ್ಯಾಂಡಿಂಗ್ ಘೋಷಿಸಲಾಯಿತು.

ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಮಧ್ಯಾಹ್ನ 1.44ಕ್ಕೆ ಮತ್ತೆ ಟೇಕಾಫ್ ಆಗಿತ್ತು. ದುಬೈಗೆ ಹೋಗುವ ವಿಮಾನವನ್ನು ಫೆಡೆಕ್ಸ್ ಕಂಪನಿ ನಿರ್ವಹಿಸುತ್ತಿತ್ತು. ದುಬೈಗೆ ವಿಮಾನದ ನಿಗದಿತ ಆಗಮನವು ಮಧ್ಯಾಹ್ನ 3.29 ಕ್ಕೆ. ಹಕ್ಕಿಗಳ ಅಪಘಾತಗಳು ಸಾಮಾನ್ಯವಾಗಿದ್ದರೂ, ಕೆಟ್ಟ ಹವಾಮಾನದ ಕಾರಣ ಕಳೆದ ಕೆಲವು ದಿನಗಳಲ್ಲಿ ದೆಹಲಿ ವಿಮಾನ ನಿಲ್ದಾಣದಿಂದ ಹಲವಾರು ಪ್ರಯಾಣಿಕರ ವಿಮಾನಗಳನ್ನು ತಿರುಗಿಸಲಾಯಿತು. ಗುರುವಾರ, ಹವಾಮಾನ ವೈಪರೀತ್ಯದಿಂದಾಗಿ ದೆಹಲಿ ವಿಮಾನ ನಿಲ್ದಾಣದಿಂದ ಸುಮಾರು 22 ವಿಮಾನಗಳನ್ನು ತಿರುಗಿಸಲಾಗಿದೆ.

Published On - 2:41 pm, Sat, 1 April 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ