AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Emergency Landing: ದುಬೈಗೆ ಹೊರಟಿದ್ದ ಫೆಡೆಕ್ಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ, ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ

ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಫೆಡೆಕ್ಸ್ ವಿಮಾನವೊಂದು ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ಪಕ್ಷಿಗೆ ಡಿಕ್ಕಿ ಹೊಡೆದಿದೆ.

Emergency Landing: ದುಬೈಗೆ ಹೊರಟಿದ್ದ ಫೆಡೆಕ್ಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ, ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ
FedEx flight
ಅಕ್ಷಯ್​ ಪಲ್ಲಮಜಲು​​
|

Updated on:Apr 01, 2023 | 3:00 PM

Share

ದೆಹಲಿ: ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಫೆಡೆಕ್ಸ್ ವಿಮಾನವೊಂದು ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ಪಕ್ಷಿಗೆ ಡಿಕ್ಕಿ ಹೊಡೆದಿದೆ. ಇದೀಗ ದೆಹಲಿ ವಿಮಾನ ನಿಲ್ದಾಣದಲ್ಲಿ ಫೆಡೆಕ್ಸ್ ವಿಮಾನ ತುರ್ತು ಭೂಸ್ಪರ್ಶ (Emergency Landing) ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಬೆಳಗ್ಗೆ 10.46ಕ್ಕೆ ಎಫ್‌ಎಕ್ಸ್ 5279 ಫ್ಲೈಟ್ ಟೇಕ್ ಆಫ್ ಆದ ಕೂಡಲೇ ಹಕ್ಕಿಯೊಂದು ಡಿಕ್ಕಿ ಹೊಡೆದ ನಂತರ ಸಂಪೂರ್ಣ ತುರ್ತು ಲ್ಯಾಂಡಿಂಗ್ ಘೋಷಿಸಲಾಯಿತು.

ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಮಧ್ಯಾಹ್ನ 1.44ಕ್ಕೆ ಮತ್ತೆ ಟೇಕಾಫ್ ಆಗಿತ್ತು. ದುಬೈಗೆ ಹೋಗುವ ವಿಮಾನವನ್ನು ಫೆಡೆಕ್ಸ್ ಕಂಪನಿ ನಿರ್ವಹಿಸುತ್ತಿತ್ತು. ದುಬೈಗೆ ವಿಮಾನದ ನಿಗದಿತ ಆಗಮನವು ಮಧ್ಯಾಹ್ನ 3.29 ಕ್ಕೆ. ಹಕ್ಕಿಗಳ ಅಪಘಾತಗಳು ಸಾಮಾನ್ಯವಾಗಿದ್ದರೂ, ಕೆಟ್ಟ ಹವಾಮಾನದ ಕಾರಣ ಕಳೆದ ಕೆಲವು ದಿನಗಳಲ್ಲಿ ದೆಹಲಿ ವಿಮಾನ ನಿಲ್ದಾಣದಿಂದ ಹಲವಾರು ಪ್ರಯಾಣಿಕರ ವಿಮಾನಗಳನ್ನು ತಿರುಗಿಸಲಾಯಿತು. ಗುರುವಾರ, ಹವಾಮಾನ ವೈಪರೀತ್ಯದಿಂದಾಗಿ ದೆಹಲಿ ವಿಮಾನ ನಿಲ್ದಾಣದಿಂದ ಸುಮಾರು 22 ವಿಮಾನಗಳನ್ನು ತಿರುಗಿಸಲಾಗಿದೆ.

Published On - 2:41 pm, Sat, 1 April 23

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ