AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 ಕೊರೊನಾ ಮಹಿಮೆ! Cashless.. Paperless ಬಜೆಟ್; ಈ ಬಾರಿ ಆಯವ್ಯಯದ ಪ್ರತಿ ಮುದ್ರಣ ಆಗೋದಿಲ್ಲ..

ದೇಶದಲ್ಲಿ 1947ರಿಂದಲೂ ಬಜೆಟ್​ ಪ್ರತಿಗಳನ್ನು ಮುದ್ರಿಸುವ ಸಂಪ್ರದಾಯವಿದೆ. ಇಷ್ಟು ವರ್ಷಗಳ ಕಾಲ ಪಾಲಿಸಿಕೊಂಡು ಬಂದಿದ್ದ ಈ ಪರಂಪರೆಯನ್ನು ಕೊರೊನಾ ನಿಮಿತ್ತ ಮೊಟಕುಗೊಳಿಸಲಾಗುತ್ತಿದೆ. ಆಯವ್ಯಯದ ಪ್ರತಿಗಳನ್ನು ಮುದ್ರಿಸಲು ಏಕಕಾಲಕ್ಕೆ 100 ಜನ ಬೇಕಾಗುತ್ತದೆ. ಆದರೆ, ಕೊರೊನಾ ಸಂದರ್ಭದಲ್ಲಿ ಹೀಗೆ ಹೆಚ್ಚು ಜನರನ್ನು ಒಂದೆಡೆ ಸೇರಿಸುವುದು ಸಮಂಜಸವಲ್ಲ ಎಂಬ ಕಾರಣಕ್ಕೆ ಈ ಸಲ ಪೇಪರ್​ಲೆಸ್​ ಬಜೆಟ್​ ಮಂಡಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

Budget 2021 ಕೊರೊನಾ ಮಹಿಮೆ! Cashless.. Paperless ಬಜೆಟ್; ಈ ಬಾರಿ ಆಯವ್ಯಯದ ಪ್ರತಿ ಮುದ್ರಣ ಆಗೋದಿಲ್ಲ..
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ 2021 ಮಂಡನೆ
Skanda
| Edited By: |

Updated on:Jan 30, 2021 | 12:59 PM

Share

ದೆಹಲಿ:  ಪ್ರಸಕ್ತ ಆರ್ಥಿಕ ವರ್ಷದ ಕೇಂದ್ರ ಆಯವ್ಯಯ ಬಜೆಟ್​ ನಿಗದಿಯಂತೆ ಫೆಬ್ರವರಿ 1 ರಂದು ಮಂಡನೆಯಾಗಲುದ್ದು, ಬಜೆಟ್​ ಪ್ರತಿಗಳನ್ನು ಮುದ್ರಣ ಮಾಡದೇ ಇರಲು ಸರ್ಕಾರ ನಿರ್ಧರಿಸಿದೆ! ಈ ಕುರಿತು ಲೋಕಸಭೆ ಮತ್ತು ರಾಜ್ಯಸಭೆಯಿಂದ ಅನುಮತಿಯನ್ನೂ ಪಡೆಯಲಾಗಿದ್ದು, ಸಂಸದರಿಗೆ ಸಾಫ್ಟ್​ ಕಾಪಿ ನೀಡುವುದಕ್ಕೆ ಸರ್ಕಾರ ತೀರ್ಮಾನಿಸಿದೆ. ಕೊವಿಡ್​ ಹರಡುವ ಭಯದಿಂದ ಇಂತಹ ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಸಮಜಾಯಿಷಿ ನೀಡಿದೆ.

ದೇಶದಲ್ಲಿ 1947ರಿಂದಲೂ ಬಜೆಟ್​ ಪ್ರತಿಗಳನ್ನು ಮುದ್ರಿಸುವ ಸಂಪ್ರದಾಯವಿದೆ. ಇಷ್ಟು ವರ್ಷಗಳ ಕಾಲ ಪಾಲಿಸಿಕೊಂಡು ಬಂದಿದ್ದ ಈ ಪರಂಪರೆಯನ್ನು ಕೊರೊನಾ ನಿಮಿತ್ತ ಮೊಟಕುಗೊಳಿಸಲಾಗುತ್ತಿದೆ. ಆಯವ್ಯಯದ ಪ್ರತಿಗಳನ್ನು ಮುದ್ರಿಸಲು ಏಕಕಾಲಕ್ಕೆ 100 ಜನ ಬೇಕಾಗುತ್ತದೆ. ಆದರೆ, ಕೊರೊನಾ ಸಂದರ್ಭದಲ್ಲಿ ಹೀಗೆ ಹೆಚ್ಚು ಜನರನ್ನು ಒಂದೆಡೆ ಸೇರಿಸುವುದು ಸಮಂಜಸವಲ್ಲ ಎಂಬ ಕಾರಣಕ್ಕೆ ಈ ಸಲ ಪೇಪರ್​ಲೆಸ್​ ಬಜೆಟ್​ ಮಂಡಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಫೆಬ್ರವರಿ 1 ರಂದು ವಾರ್ಷಿಕ ಆಯವ್ಯಯ ಮಂಡಿಸಲಿದ್ದಾರೆ. ಜನವರಿ 29 ರಂದು ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ ಮಾಡಲಿದ್ದು, ಜನವರಿ 29 ರಂದೇ ಆರ್ಥಿಕ ಸಮೀಕ್ಷೆಯ ವರದಿ ಲೋಕಸಭೆಯಲ್ಲಿ ಮಂಡನೆ ಆಗಲಿದೆ. ಅದಕ್ಕೂ ಮುನ್ನ ಲೋಕಸಭೆ ಸ್ಪೀಕರ್​ ಮತ್ತು ರಾಜ್ಯಸಭೆ ಸಭಾಪತಿ ಪೇಪರ್​ಲೆಸ್ ಬಜೆಟ್​ ಕುರಿತು ಸಂಸದರ ಮನವೊಲಿಸಲಿದ್ದಾರೆ ಎನ್ನಲಾಗಿದೆ.

ಫೆಬ್ರವರಿ 1ರಂದು ಕೇಂದ್ರ ಬಜೆಟ್‌ ಮಂಡನೆ; ಬಜೆಟ್‌ ಅಧಿವೇಶನ ದೈನಂದಿನ ಕಲಾಪ ಅವಧಿ ಮೊಟಕು

Published On - 4:48 pm, Mon, 11 January 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ