AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಗ್ಗಿದ ವಾಯುಮಾಲಿನ್ಯ: ಹಿಗ್ಗಿದ ಆರೋಗ್ಯ, ಸಾವಿನ ಸಂಖ್ಯೆ ಕ್ಷೀಣ!

ದೆಹಲಿ: Thanks to Coronavirus ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಯುಮಾಲಿನ್ಯ ಕುಸಿಯುತ್ತಾ ಬಂದಿದೆ. ಹೀಗಾಗಿ ಸಾವಿನ ಪ್ರಮಾಣವೂ ಸಹ ಇಳಿಕೆಯಾಗಿದೆ ಎಂದು ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವರದಿ ಮಾಡಿದೆ. ಮತ್ತು ಚೀನಾದ 2 ವಿಶ್ವವಿದ್ಯಾಲಯಗಳ ವರದಿಯಿಂದ ಈ ಸಂಗತಿ ಬಹಿರಂಗವಾಗಿದೆ. ಕೊರೊನಾ ವಿರುದ್ಧದ ಹೋರಾಟ ಎಂದು ಭಾರತವು ಮಾರ್ಚ್ 24 ರಂದು ಮೂರು ವಾರಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಘೋಷಿಸಿತು. ನಂತರ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 15 ಮತ್ತು ಮೇ 3 ರ ನಡುವೆ […]

ಕುಗ್ಗಿದ ವಾಯುಮಾಲಿನ್ಯ: ಹಿಗ್ಗಿದ ಆರೋಗ್ಯ, ಸಾವಿನ ಸಂಖ್ಯೆ ಕ್ಷೀಣ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 11, 2020 | 8:43 AM

Share

ದೆಹಲಿ: Thanks to Coronavirus ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಯುಮಾಲಿನ್ಯ ಕುಸಿಯುತ್ತಾ ಬಂದಿದೆ. ಹೀಗಾಗಿ ಸಾವಿನ ಪ್ರಮಾಣವೂ ಸಹ ಇಳಿಕೆಯಾಗಿದೆ ಎಂದು ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವರದಿ ಮಾಡಿದೆ. ಮತ್ತು ಚೀನಾದ 2 ವಿಶ್ವವಿದ್ಯಾಲಯಗಳ ವರದಿಯಿಂದ ಈ ಸಂಗತಿ ಬಹಿರಂಗವಾಗಿದೆ.

ಕೊರೊನಾ ವಿರುದ್ಧದ ಹೋರಾಟ ಎಂದು ಭಾರತವು ಮಾರ್ಚ್ 24 ರಂದು ಮೂರು ವಾರಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಘೋಷಿಸಿತು. ನಂತರ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 15 ಮತ್ತು ಮೇ 3 ರ ನಡುವೆ 19 ದಿನಗಳವರೆಗೆ ಮತ್ತು ಮೇ 4 ಮತ್ತು ಮೇ 17 ರ ನಡುವೆ 14 ದಿನಗಳವರೆಗೆ ಲಾಕ್​ಡೌನ್ ವಿಸ್ತರಿಸಿದ್ದಾರೆ. ಇದರಿಂದ ಕೊರೊನಾ ಸೋಂಕು ಕಡಿಮೆಯಾಗದಿದ್ದರು. ದೇಶದಲ್ಲಿನ ವಾಯುಮಾಲಿನ್ಯದ ಮಟ್ಟ ಕುಸಿದಿದೆ.

ಲಾಕ್‌ಡೌನ್‌ನಿಂದ ಆರೋಗ್ಯದ ಆರೋಗ್ಯದ ಮೇಲೆ ಶೇಕಡಾ 52ರಷ್ಟು ಅಪಾಯ ಕಡಿಮೆಯಾಗಿದೆ. ಭಾರತದಲ್ಲಿ ಲಾಕ್​ಡೌನ್ ಅವಧಿಯಲ್ಲಿ ತಲುಪಿರುವ ಕಡಿಮೆ ಮಟ್ಟದ ವಾಯುಮಾಲಿನ್ಯವನ್ನು ಕಾಪಾಡಿಕೊಂಡರೆ ಭಾರತದಲ್ಲಿ ವಾರ್ಷಿಕವಾಗಿ 6.5 ಲಕ್ಷ ಸಾವಿನ ಸಂಖ್ಯೆ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ದಶಕಗಳ ನಂತರ ಇದೇ ಮೊದಲ ಬಾರಿಗೆ ಇಂಡೋ-ನೇಪಾಳ ಗಡಿಗೆ ಹತ್ತಿರದಲ್ಲಿರುವ ಬಿಹಾರಿನ ಹಳ್ಳಿಯಿಂದ ಮೌಂಟ್ ಎವರೆಸ್ಟ್ ಗೋಚರಿಸಿದೆ. ಇದು ಸದ್ಯವಾಗಿದ್ದು, ಕೊರೊನಾ ಲಾಕ್​ಡೌನ್​ನಿಂದ.

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು