AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಗ್ಗಿದ ವಾಯುಮಾಲಿನ್ಯ: ಹಿಗ್ಗಿದ ಆರೋಗ್ಯ, ಸಾವಿನ ಸಂಖ್ಯೆ ಕ್ಷೀಣ!

ದೆಹಲಿ: Thanks to Coronavirus ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಯುಮಾಲಿನ್ಯ ಕುಸಿಯುತ್ತಾ ಬಂದಿದೆ. ಹೀಗಾಗಿ ಸಾವಿನ ಪ್ರಮಾಣವೂ ಸಹ ಇಳಿಕೆಯಾಗಿದೆ ಎಂದು ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವರದಿ ಮಾಡಿದೆ. ಮತ್ತು ಚೀನಾದ 2 ವಿಶ್ವವಿದ್ಯಾಲಯಗಳ ವರದಿಯಿಂದ ಈ ಸಂಗತಿ ಬಹಿರಂಗವಾಗಿದೆ. ಕೊರೊನಾ ವಿರುದ್ಧದ ಹೋರಾಟ ಎಂದು ಭಾರತವು ಮಾರ್ಚ್ 24 ರಂದು ಮೂರು ವಾರಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಘೋಷಿಸಿತು. ನಂತರ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 15 ಮತ್ತು ಮೇ 3 ರ ನಡುವೆ […]

ಕುಗ್ಗಿದ ವಾಯುಮಾಲಿನ್ಯ: ಹಿಗ್ಗಿದ ಆರೋಗ್ಯ, ಸಾವಿನ ಸಂಖ್ಯೆ ಕ್ಷೀಣ!
ಸಾಧು ಶ್ರೀನಾಥ್​
|

Updated on: May 11, 2020 | 8:43 AM

Share

ದೆಹಲಿ: Thanks to Coronavirus ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಯುಮಾಲಿನ್ಯ ಕುಸಿಯುತ್ತಾ ಬಂದಿದೆ. ಹೀಗಾಗಿ ಸಾವಿನ ಪ್ರಮಾಣವೂ ಸಹ ಇಳಿಕೆಯಾಗಿದೆ ಎಂದು ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವರದಿ ಮಾಡಿದೆ. ಮತ್ತು ಚೀನಾದ 2 ವಿಶ್ವವಿದ್ಯಾಲಯಗಳ ವರದಿಯಿಂದ ಈ ಸಂಗತಿ ಬಹಿರಂಗವಾಗಿದೆ.

ಕೊರೊನಾ ವಿರುದ್ಧದ ಹೋರಾಟ ಎಂದು ಭಾರತವು ಮಾರ್ಚ್ 24 ರಂದು ಮೂರು ವಾರಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಘೋಷಿಸಿತು. ನಂತರ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 15 ಮತ್ತು ಮೇ 3 ರ ನಡುವೆ 19 ದಿನಗಳವರೆಗೆ ಮತ್ತು ಮೇ 4 ಮತ್ತು ಮೇ 17 ರ ನಡುವೆ 14 ದಿನಗಳವರೆಗೆ ಲಾಕ್​ಡೌನ್ ವಿಸ್ತರಿಸಿದ್ದಾರೆ. ಇದರಿಂದ ಕೊರೊನಾ ಸೋಂಕು ಕಡಿಮೆಯಾಗದಿದ್ದರು. ದೇಶದಲ್ಲಿನ ವಾಯುಮಾಲಿನ್ಯದ ಮಟ್ಟ ಕುಸಿದಿದೆ.

ಲಾಕ್‌ಡೌನ್‌ನಿಂದ ಆರೋಗ್ಯದ ಆರೋಗ್ಯದ ಮೇಲೆ ಶೇಕಡಾ 52ರಷ್ಟು ಅಪಾಯ ಕಡಿಮೆಯಾಗಿದೆ. ಭಾರತದಲ್ಲಿ ಲಾಕ್​ಡೌನ್ ಅವಧಿಯಲ್ಲಿ ತಲುಪಿರುವ ಕಡಿಮೆ ಮಟ್ಟದ ವಾಯುಮಾಲಿನ್ಯವನ್ನು ಕಾಪಾಡಿಕೊಂಡರೆ ಭಾರತದಲ್ಲಿ ವಾರ್ಷಿಕವಾಗಿ 6.5 ಲಕ್ಷ ಸಾವಿನ ಸಂಖ್ಯೆ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ದಶಕಗಳ ನಂತರ ಇದೇ ಮೊದಲ ಬಾರಿಗೆ ಇಂಡೋ-ನೇಪಾಳ ಗಡಿಗೆ ಹತ್ತಿರದಲ್ಲಿರುವ ಬಿಹಾರಿನ ಹಳ್ಳಿಯಿಂದ ಮೌಂಟ್ ಎವರೆಸ್ಟ್ ಗೋಚರಿಸಿದೆ. ಇದು ಸದ್ಯವಾಗಿದ್ದು, ಕೊರೊನಾ ಲಾಕ್​ಡೌನ್​ನಿಂದ.

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?