AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಗ್ಗಿದ ವಾಯುಮಾಲಿನ್ಯ: ಹಿಗ್ಗಿದ ಆರೋಗ್ಯ, ಸಾವಿನ ಸಂಖ್ಯೆ ಕ್ಷೀಣ!

ದೆಹಲಿ: Thanks to Coronavirus ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಯುಮಾಲಿನ್ಯ ಕುಸಿಯುತ್ತಾ ಬಂದಿದೆ. ಹೀಗಾಗಿ ಸಾವಿನ ಪ್ರಮಾಣವೂ ಸಹ ಇಳಿಕೆಯಾಗಿದೆ ಎಂದು ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವರದಿ ಮಾಡಿದೆ. ಮತ್ತು ಚೀನಾದ 2 ವಿಶ್ವವಿದ್ಯಾಲಯಗಳ ವರದಿಯಿಂದ ಈ ಸಂಗತಿ ಬಹಿರಂಗವಾಗಿದೆ. ಕೊರೊನಾ ವಿರುದ್ಧದ ಹೋರಾಟ ಎಂದು ಭಾರತವು ಮಾರ್ಚ್ 24 ರಂದು ಮೂರು ವಾರಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಘೋಷಿಸಿತು. ನಂತರ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 15 ಮತ್ತು ಮೇ 3 ರ ನಡುವೆ […]

ಕುಗ್ಗಿದ ವಾಯುಮಾಲಿನ್ಯ: ಹಿಗ್ಗಿದ ಆರೋಗ್ಯ, ಸಾವಿನ ಸಂಖ್ಯೆ ಕ್ಷೀಣ!
ಸಾಧು ಶ್ರೀನಾಥ್​
|

Updated on: May 11, 2020 | 8:43 AM

Share

ದೆಹಲಿ: Thanks to Coronavirus ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಯುಮಾಲಿನ್ಯ ಕುಸಿಯುತ್ತಾ ಬಂದಿದೆ. ಹೀಗಾಗಿ ಸಾವಿನ ಪ್ರಮಾಣವೂ ಸಹ ಇಳಿಕೆಯಾಗಿದೆ ಎಂದು ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವರದಿ ಮಾಡಿದೆ. ಮತ್ತು ಚೀನಾದ 2 ವಿಶ್ವವಿದ್ಯಾಲಯಗಳ ವರದಿಯಿಂದ ಈ ಸಂಗತಿ ಬಹಿರಂಗವಾಗಿದೆ.

ಕೊರೊನಾ ವಿರುದ್ಧದ ಹೋರಾಟ ಎಂದು ಭಾರತವು ಮಾರ್ಚ್ 24 ರಂದು ಮೂರು ವಾರಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಘೋಷಿಸಿತು. ನಂತರ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 15 ಮತ್ತು ಮೇ 3 ರ ನಡುವೆ 19 ದಿನಗಳವರೆಗೆ ಮತ್ತು ಮೇ 4 ಮತ್ತು ಮೇ 17 ರ ನಡುವೆ 14 ದಿನಗಳವರೆಗೆ ಲಾಕ್​ಡೌನ್ ವಿಸ್ತರಿಸಿದ್ದಾರೆ. ಇದರಿಂದ ಕೊರೊನಾ ಸೋಂಕು ಕಡಿಮೆಯಾಗದಿದ್ದರು. ದೇಶದಲ್ಲಿನ ವಾಯುಮಾಲಿನ್ಯದ ಮಟ್ಟ ಕುಸಿದಿದೆ.

ಲಾಕ್‌ಡೌನ್‌ನಿಂದ ಆರೋಗ್ಯದ ಆರೋಗ್ಯದ ಮೇಲೆ ಶೇಕಡಾ 52ರಷ್ಟು ಅಪಾಯ ಕಡಿಮೆಯಾಗಿದೆ. ಭಾರತದಲ್ಲಿ ಲಾಕ್​ಡೌನ್ ಅವಧಿಯಲ್ಲಿ ತಲುಪಿರುವ ಕಡಿಮೆ ಮಟ್ಟದ ವಾಯುಮಾಲಿನ್ಯವನ್ನು ಕಾಪಾಡಿಕೊಂಡರೆ ಭಾರತದಲ್ಲಿ ವಾರ್ಷಿಕವಾಗಿ 6.5 ಲಕ್ಷ ಸಾವಿನ ಸಂಖ್ಯೆ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ದಶಕಗಳ ನಂತರ ಇದೇ ಮೊದಲ ಬಾರಿಗೆ ಇಂಡೋ-ನೇಪಾಳ ಗಡಿಗೆ ಹತ್ತಿರದಲ್ಲಿರುವ ಬಿಹಾರಿನ ಹಳ್ಳಿಯಿಂದ ಮೌಂಟ್ ಎವರೆಸ್ಟ್ ಗೋಚರಿಸಿದೆ. ಇದು ಸದ್ಯವಾಗಿದ್ದು, ಕೊರೊನಾ ಲಾಕ್​ಡೌನ್​ನಿಂದ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?