AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಗ್ಗಿದ ವಾಯುಮಾಲಿನ್ಯ: ಹಿಗ್ಗಿದ ಆರೋಗ್ಯ, ಸಾವಿನ ಸಂಖ್ಯೆ ಕ್ಷೀಣ!

ದೆಹಲಿ: Thanks to Coronavirus ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಯುಮಾಲಿನ್ಯ ಕುಸಿಯುತ್ತಾ ಬಂದಿದೆ. ಹೀಗಾಗಿ ಸಾವಿನ ಪ್ರಮಾಣವೂ ಸಹ ಇಳಿಕೆಯಾಗಿದೆ ಎಂದು ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವರದಿ ಮಾಡಿದೆ. ಮತ್ತು ಚೀನಾದ 2 ವಿಶ್ವವಿದ್ಯಾಲಯಗಳ ವರದಿಯಿಂದ ಈ ಸಂಗತಿ ಬಹಿರಂಗವಾಗಿದೆ. ಕೊರೊನಾ ವಿರುದ್ಧದ ಹೋರಾಟ ಎಂದು ಭಾರತವು ಮಾರ್ಚ್ 24 ರಂದು ಮೂರು ವಾರಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಘೋಷಿಸಿತು. ನಂತರ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 15 ಮತ್ತು ಮೇ 3 ರ ನಡುವೆ […]

ಕುಗ್ಗಿದ ವಾಯುಮಾಲಿನ್ಯ: ಹಿಗ್ಗಿದ ಆರೋಗ್ಯ, ಸಾವಿನ ಸಂಖ್ಯೆ ಕ್ಷೀಣ!
ಸಾಧು ಶ್ರೀನಾಥ್​
|

Updated on: May 11, 2020 | 8:43 AM

Share

ದೆಹಲಿ: Thanks to Coronavirus ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಯುಮಾಲಿನ್ಯ ಕುಸಿಯುತ್ತಾ ಬಂದಿದೆ. ಹೀಗಾಗಿ ಸಾವಿನ ಪ್ರಮಾಣವೂ ಸಹ ಇಳಿಕೆಯಾಗಿದೆ ಎಂದು ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವರದಿ ಮಾಡಿದೆ. ಮತ್ತು ಚೀನಾದ 2 ವಿಶ್ವವಿದ್ಯಾಲಯಗಳ ವರದಿಯಿಂದ ಈ ಸಂಗತಿ ಬಹಿರಂಗವಾಗಿದೆ.

ಕೊರೊನಾ ವಿರುದ್ಧದ ಹೋರಾಟ ಎಂದು ಭಾರತವು ಮಾರ್ಚ್ 24 ರಂದು ಮೂರು ವಾರಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಘೋಷಿಸಿತು. ನಂತರ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 15 ಮತ್ತು ಮೇ 3 ರ ನಡುವೆ 19 ದಿನಗಳವರೆಗೆ ಮತ್ತು ಮೇ 4 ಮತ್ತು ಮೇ 17 ರ ನಡುವೆ 14 ದಿನಗಳವರೆಗೆ ಲಾಕ್​ಡೌನ್ ವಿಸ್ತರಿಸಿದ್ದಾರೆ. ಇದರಿಂದ ಕೊರೊನಾ ಸೋಂಕು ಕಡಿಮೆಯಾಗದಿದ್ದರು. ದೇಶದಲ್ಲಿನ ವಾಯುಮಾಲಿನ್ಯದ ಮಟ್ಟ ಕುಸಿದಿದೆ.

ಲಾಕ್‌ಡೌನ್‌ನಿಂದ ಆರೋಗ್ಯದ ಆರೋಗ್ಯದ ಮೇಲೆ ಶೇಕಡಾ 52ರಷ್ಟು ಅಪಾಯ ಕಡಿಮೆಯಾಗಿದೆ. ಭಾರತದಲ್ಲಿ ಲಾಕ್​ಡೌನ್ ಅವಧಿಯಲ್ಲಿ ತಲುಪಿರುವ ಕಡಿಮೆ ಮಟ್ಟದ ವಾಯುಮಾಲಿನ್ಯವನ್ನು ಕಾಪಾಡಿಕೊಂಡರೆ ಭಾರತದಲ್ಲಿ ವಾರ್ಷಿಕವಾಗಿ 6.5 ಲಕ್ಷ ಸಾವಿನ ಸಂಖ್ಯೆ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ದಶಕಗಳ ನಂತರ ಇದೇ ಮೊದಲ ಬಾರಿಗೆ ಇಂಡೋ-ನೇಪಾಳ ಗಡಿಗೆ ಹತ್ತಿರದಲ್ಲಿರುವ ಬಿಹಾರಿನ ಹಳ್ಳಿಯಿಂದ ಮೌಂಟ್ ಎವರೆಸ್ಟ್ ಗೋಚರಿಸಿದೆ. ಇದು ಸದ್ಯವಾಗಿದ್ದು, ಕೊರೊನಾ ಲಾಕ್​ಡೌನ್​ನಿಂದ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್