AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟ: PF ಖಾತೆಯಿಂದ 30 ಸಾವಿರ ಕೋಟಿ ರೂ. ಹಿಂಪಡೆದ 80 ಲಕ್ಷ ನೌಕರರು!

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಕ್ರೂರತೆ ದಿನೇ ದಿನೆ ಏರುತ್ತಲೇ ಇದ್ದು ಸಂಕಷ್ಟದ ಸ್ಥಿತಿ ಎದುರಾಗಿದೆ. ದೇಶದಲ್ಲಿ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಇದರಿಂದಾಗಿ ಸಾವಿರಾರು ಕಂಪನಿಗಳು ಮುಚ್ಚುವ ಸ್ಥಿತಿಗೆ ಬಂದು ತಲುಪಿವೆ. ಹೀಗಾಗಿ ದೇಶದಲ್ಲಿ ಭಾರಿ ಪ್ರಮಾಣದಲ್ಲಿ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಜೊತೆಗೆ, ಸಾಕಷ್ಟು ನಷ್ಟದಲ್ಲಿರುವ ಕೆಲವು ಕಂಪನಿಗಳು ತಮ್ಮ ಕೆಲಸಗಾರರಿಗೆ ಅರ್ಧ ವೇತನ ನೀಡುತ್ತಿವೆ. ಇದರಿಂದಾಗಿ ಕಾರ್ಮಿಕರು ತಮ್ಮ ಭವಿಷ್ಯ ನಿಧಿ ಖಾತೆಯಿಂದ ಹಣವನ್ನು ಹಿಂಪಡೆಯಲು ಮುಂದಾಗಿದ್ದು ಇದರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. […]

ಕೊರೊನಾ ಸಂಕಷ್ಟ: PF ಖಾತೆಯಿಂದ 30 ಸಾವಿರ ಕೋಟಿ ರೂ. ಹಿಂಪಡೆದ 80 ಲಕ್ಷ ನೌಕರರು!
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್​ಒ)
ಸಾಧು ಶ್ರೀನಾಥ್​
| Edited By: |

Updated on:Jul 29, 2020 | 1:47 PM

Share

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಕ್ರೂರತೆ ದಿನೇ ದಿನೆ ಏರುತ್ತಲೇ ಇದ್ದು ಸಂಕಷ್ಟದ ಸ್ಥಿತಿ ಎದುರಾಗಿದೆ. ದೇಶದಲ್ಲಿ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಇದರಿಂದಾಗಿ ಸಾವಿರಾರು ಕಂಪನಿಗಳು ಮುಚ್ಚುವ ಸ್ಥಿತಿಗೆ ಬಂದು ತಲುಪಿವೆ.

ಹೀಗಾಗಿ ದೇಶದಲ್ಲಿ ಭಾರಿ ಪ್ರಮಾಣದಲ್ಲಿ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಜೊತೆಗೆ, ಸಾಕಷ್ಟು ನಷ್ಟದಲ್ಲಿರುವ ಕೆಲವು ಕಂಪನಿಗಳು ತಮ್ಮ ಕೆಲಸಗಾರರಿಗೆ ಅರ್ಧ ವೇತನ ನೀಡುತ್ತಿವೆ. ಇದರಿಂದಾಗಿ ಕಾರ್ಮಿಕರು ತಮ್ಮ ಭವಿಷ್ಯ ನಿಧಿ ಖಾತೆಯಿಂದ ಹಣವನ್ನು ಹಿಂಪಡೆಯಲು ಮುಂದಾಗಿದ್ದು ಇದರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ.

ದೇಶದಲ್ಲಿ 6 ಕೋಟಿ ನೌಕರರ PF ಖಾತೆ ಇದ್ದು, ಅದರಲ್ಲಿ ಏಪ್ರಿಲ್​ನಿಂದ ಜುಲೈವರೆಗೂ ಸುಮಾರು 80 ಲಕ್ಷ ಉದ್ಯೋಗಿಗಳು ತಾವು ಕೂಡಿಟ್ಟಿದ್ದ ಸುಮಾರು 30 ಸಾವಿರ ಕೋಟಿ ಹಣವನ್ನು ಹಿಂತೆಗೆದುಕೊಂಡಿದ್ದಾರೆ.

ಕೊರೊನಾ ಸೋಂಕಿನ ಕಾರಣ ನೀಡಿ 30 ಲಕ್ಷ ಉದ್ಯೋಗಿಗಳು 8,000 ಕೋಟಿ ಹಣವನ್ನು ಭವಿಷ್ಯ ನಿಧಿಯಿಂದ ಹಿಂಪಡೆದಿದ್ದರೆ, ವೈದ್ಯಕೀಯ ಕಾರಣ ನೀಡಿ 50 ಲಕ್ಷ ಉದ್ಯೋಗಿಗಳು 22,000 ಕೋಟಿ ಹಣವನ್ನು ಹಿಂತೆಗೆದಿದ್ದಾರೆ ಎಂದು ವರದಿಯಾಗಿದೆ.

Published On - 2:38 pm, Tue, 28 July 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!