Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟ: PF ಖಾತೆಯಿಂದ 30 ಸಾವಿರ ಕೋಟಿ ರೂ. ಹಿಂಪಡೆದ 80 ಲಕ್ಷ ನೌಕರರು!

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಕ್ರೂರತೆ ದಿನೇ ದಿನೆ ಏರುತ್ತಲೇ ಇದ್ದು ಸಂಕಷ್ಟದ ಸ್ಥಿತಿ ಎದುರಾಗಿದೆ. ದೇಶದಲ್ಲಿ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಇದರಿಂದಾಗಿ ಸಾವಿರಾರು ಕಂಪನಿಗಳು ಮುಚ್ಚುವ ಸ್ಥಿತಿಗೆ ಬಂದು ತಲುಪಿವೆ. ಹೀಗಾಗಿ ದೇಶದಲ್ಲಿ ಭಾರಿ ಪ್ರಮಾಣದಲ್ಲಿ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಜೊತೆಗೆ, ಸಾಕಷ್ಟು ನಷ್ಟದಲ್ಲಿರುವ ಕೆಲವು ಕಂಪನಿಗಳು ತಮ್ಮ ಕೆಲಸಗಾರರಿಗೆ ಅರ್ಧ ವೇತನ ನೀಡುತ್ತಿವೆ. ಇದರಿಂದಾಗಿ ಕಾರ್ಮಿಕರು ತಮ್ಮ ಭವಿಷ್ಯ ನಿಧಿ ಖಾತೆಯಿಂದ ಹಣವನ್ನು ಹಿಂಪಡೆಯಲು ಮುಂದಾಗಿದ್ದು ಇದರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. […]

ಕೊರೊನಾ ಸಂಕಷ್ಟ: PF ಖಾತೆಯಿಂದ 30 ಸಾವಿರ ಕೋಟಿ ರೂ. ಹಿಂಪಡೆದ 80 ಲಕ್ಷ ನೌಕರರು!
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್​ಒ)
Follow us
ಸಾಧು ಶ್ರೀನಾಥ್​
| Updated By:

Updated on:Jul 29, 2020 | 1:47 PM

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಕ್ರೂರತೆ ದಿನೇ ದಿನೆ ಏರುತ್ತಲೇ ಇದ್ದು ಸಂಕಷ್ಟದ ಸ್ಥಿತಿ ಎದುರಾಗಿದೆ. ದೇಶದಲ್ಲಿ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಇದರಿಂದಾಗಿ ಸಾವಿರಾರು ಕಂಪನಿಗಳು ಮುಚ್ಚುವ ಸ್ಥಿತಿಗೆ ಬಂದು ತಲುಪಿವೆ.

ಹೀಗಾಗಿ ದೇಶದಲ್ಲಿ ಭಾರಿ ಪ್ರಮಾಣದಲ್ಲಿ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಜೊತೆಗೆ, ಸಾಕಷ್ಟು ನಷ್ಟದಲ್ಲಿರುವ ಕೆಲವು ಕಂಪನಿಗಳು ತಮ್ಮ ಕೆಲಸಗಾರರಿಗೆ ಅರ್ಧ ವೇತನ ನೀಡುತ್ತಿವೆ. ಇದರಿಂದಾಗಿ ಕಾರ್ಮಿಕರು ತಮ್ಮ ಭವಿಷ್ಯ ನಿಧಿ ಖಾತೆಯಿಂದ ಹಣವನ್ನು ಹಿಂಪಡೆಯಲು ಮುಂದಾಗಿದ್ದು ಇದರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ.

ದೇಶದಲ್ಲಿ 6 ಕೋಟಿ ನೌಕರರ PF ಖಾತೆ ಇದ್ದು, ಅದರಲ್ಲಿ ಏಪ್ರಿಲ್​ನಿಂದ ಜುಲೈವರೆಗೂ ಸುಮಾರು 80 ಲಕ್ಷ ಉದ್ಯೋಗಿಗಳು ತಾವು ಕೂಡಿಟ್ಟಿದ್ದ ಸುಮಾರು 30 ಸಾವಿರ ಕೋಟಿ ಹಣವನ್ನು ಹಿಂತೆಗೆದುಕೊಂಡಿದ್ದಾರೆ.

ಕೊರೊನಾ ಸೋಂಕಿನ ಕಾರಣ ನೀಡಿ 30 ಲಕ್ಷ ಉದ್ಯೋಗಿಗಳು 8,000 ಕೋಟಿ ಹಣವನ್ನು ಭವಿಷ್ಯ ನಿಧಿಯಿಂದ ಹಿಂಪಡೆದಿದ್ದರೆ, ವೈದ್ಯಕೀಯ ಕಾರಣ ನೀಡಿ 50 ಲಕ್ಷ ಉದ್ಯೋಗಿಗಳು 22,000 ಕೋಟಿ ಹಣವನ್ನು ಹಿಂತೆಗೆದಿದ್ದಾರೆ ಎಂದು ವರದಿಯಾಗಿದೆ.

Published On - 2:38 pm, Tue, 28 July 20

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ