AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟ: PF ಖಾತೆಯಿಂದ 30 ಸಾವಿರ ಕೋಟಿ ರೂ. ಹಿಂಪಡೆದ 80 ಲಕ್ಷ ನೌಕರರು!

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಕ್ರೂರತೆ ದಿನೇ ದಿನೆ ಏರುತ್ತಲೇ ಇದ್ದು ಸಂಕಷ್ಟದ ಸ್ಥಿತಿ ಎದುರಾಗಿದೆ. ದೇಶದಲ್ಲಿ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಇದರಿಂದಾಗಿ ಸಾವಿರಾರು ಕಂಪನಿಗಳು ಮುಚ್ಚುವ ಸ್ಥಿತಿಗೆ ಬಂದು ತಲುಪಿವೆ. ಹೀಗಾಗಿ ದೇಶದಲ್ಲಿ ಭಾರಿ ಪ್ರಮಾಣದಲ್ಲಿ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಜೊತೆಗೆ, ಸಾಕಷ್ಟು ನಷ್ಟದಲ್ಲಿರುವ ಕೆಲವು ಕಂಪನಿಗಳು ತಮ್ಮ ಕೆಲಸಗಾರರಿಗೆ ಅರ್ಧ ವೇತನ ನೀಡುತ್ತಿವೆ. ಇದರಿಂದಾಗಿ ಕಾರ್ಮಿಕರು ತಮ್ಮ ಭವಿಷ್ಯ ನಿಧಿ ಖಾತೆಯಿಂದ ಹಣವನ್ನು ಹಿಂಪಡೆಯಲು ಮುಂದಾಗಿದ್ದು ಇದರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. […]

ಕೊರೊನಾ ಸಂಕಷ್ಟ: PF ಖಾತೆಯಿಂದ 30 ಸಾವಿರ ಕೋಟಿ ರೂ. ಹಿಂಪಡೆದ 80 ಲಕ್ಷ ನೌಕರರು!
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್​ಒ)
ಸಾಧು ಶ್ರೀನಾಥ್​
| Edited By: |

Updated on:Jul 29, 2020 | 1:47 PM

Share

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಕ್ರೂರತೆ ದಿನೇ ದಿನೆ ಏರುತ್ತಲೇ ಇದ್ದು ಸಂಕಷ್ಟದ ಸ್ಥಿತಿ ಎದುರಾಗಿದೆ. ದೇಶದಲ್ಲಿ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಇದರಿಂದಾಗಿ ಸಾವಿರಾರು ಕಂಪನಿಗಳು ಮುಚ್ಚುವ ಸ್ಥಿತಿಗೆ ಬಂದು ತಲುಪಿವೆ.

ಹೀಗಾಗಿ ದೇಶದಲ್ಲಿ ಭಾರಿ ಪ್ರಮಾಣದಲ್ಲಿ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಜೊತೆಗೆ, ಸಾಕಷ್ಟು ನಷ್ಟದಲ್ಲಿರುವ ಕೆಲವು ಕಂಪನಿಗಳು ತಮ್ಮ ಕೆಲಸಗಾರರಿಗೆ ಅರ್ಧ ವೇತನ ನೀಡುತ್ತಿವೆ. ಇದರಿಂದಾಗಿ ಕಾರ್ಮಿಕರು ತಮ್ಮ ಭವಿಷ್ಯ ನಿಧಿ ಖಾತೆಯಿಂದ ಹಣವನ್ನು ಹಿಂಪಡೆಯಲು ಮುಂದಾಗಿದ್ದು ಇದರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ.

ದೇಶದಲ್ಲಿ 6 ಕೋಟಿ ನೌಕರರ PF ಖಾತೆ ಇದ್ದು, ಅದರಲ್ಲಿ ಏಪ್ರಿಲ್​ನಿಂದ ಜುಲೈವರೆಗೂ ಸುಮಾರು 80 ಲಕ್ಷ ಉದ್ಯೋಗಿಗಳು ತಾವು ಕೂಡಿಟ್ಟಿದ್ದ ಸುಮಾರು 30 ಸಾವಿರ ಕೋಟಿ ಹಣವನ್ನು ಹಿಂತೆಗೆದುಕೊಂಡಿದ್ದಾರೆ.

ಕೊರೊನಾ ಸೋಂಕಿನ ಕಾರಣ ನೀಡಿ 30 ಲಕ್ಷ ಉದ್ಯೋಗಿಗಳು 8,000 ಕೋಟಿ ಹಣವನ್ನು ಭವಿಷ್ಯ ನಿಧಿಯಿಂದ ಹಿಂಪಡೆದಿದ್ದರೆ, ವೈದ್ಯಕೀಯ ಕಾರಣ ನೀಡಿ 50 ಲಕ್ಷ ಉದ್ಯೋಗಿಗಳು 22,000 ಕೋಟಿ ಹಣವನ್ನು ಹಿಂತೆಗೆದಿದ್ದಾರೆ ಎಂದು ವರದಿಯಾಗಿದೆ.

Published On - 2:38 pm, Tue, 28 July 20

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?