AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟ: PF ಖಾತೆಯಿಂದ 30 ಸಾವಿರ ಕೋಟಿ ರೂ. ಹಿಂಪಡೆದ 80 ಲಕ್ಷ ನೌಕರರು!

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಕ್ರೂರತೆ ದಿನೇ ದಿನೆ ಏರುತ್ತಲೇ ಇದ್ದು ಸಂಕಷ್ಟದ ಸ್ಥಿತಿ ಎದುರಾಗಿದೆ. ದೇಶದಲ್ಲಿ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಇದರಿಂದಾಗಿ ಸಾವಿರಾರು ಕಂಪನಿಗಳು ಮುಚ್ಚುವ ಸ್ಥಿತಿಗೆ ಬಂದು ತಲುಪಿವೆ. ಹೀಗಾಗಿ ದೇಶದಲ್ಲಿ ಭಾರಿ ಪ್ರಮಾಣದಲ್ಲಿ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಜೊತೆಗೆ, ಸಾಕಷ್ಟು ನಷ್ಟದಲ್ಲಿರುವ ಕೆಲವು ಕಂಪನಿಗಳು ತಮ್ಮ ಕೆಲಸಗಾರರಿಗೆ ಅರ್ಧ ವೇತನ ನೀಡುತ್ತಿವೆ. ಇದರಿಂದಾಗಿ ಕಾರ್ಮಿಕರು ತಮ್ಮ ಭವಿಷ್ಯ ನಿಧಿ ಖಾತೆಯಿಂದ ಹಣವನ್ನು ಹಿಂಪಡೆಯಲು ಮುಂದಾಗಿದ್ದು ಇದರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. […]

ಕೊರೊನಾ ಸಂಕಷ್ಟ: PF ಖಾತೆಯಿಂದ 30 ಸಾವಿರ ಕೋಟಿ ರೂ. ಹಿಂಪಡೆದ 80 ಲಕ್ಷ ನೌಕರರು!
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್​ಒ)
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 29, 2020 | 1:47 PM

Share

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಕ್ರೂರತೆ ದಿನೇ ದಿನೆ ಏರುತ್ತಲೇ ಇದ್ದು ಸಂಕಷ್ಟದ ಸ್ಥಿತಿ ಎದುರಾಗಿದೆ. ದೇಶದಲ್ಲಿ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಇದರಿಂದಾಗಿ ಸಾವಿರಾರು ಕಂಪನಿಗಳು ಮುಚ್ಚುವ ಸ್ಥಿತಿಗೆ ಬಂದು ತಲುಪಿವೆ.

ಹೀಗಾಗಿ ದೇಶದಲ್ಲಿ ಭಾರಿ ಪ್ರಮಾಣದಲ್ಲಿ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಜೊತೆಗೆ, ಸಾಕಷ್ಟು ನಷ್ಟದಲ್ಲಿರುವ ಕೆಲವು ಕಂಪನಿಗಳು ತಮ್ಮ ಕೆಲಸಗಾರರಿಗೆ ಅರ್ಧ ವೇತನ ನೀಡುತ್ತಿವೆ. ಇದರಿಂದಾಗಿ ಕಾರ್ಮಿಕರು ತಮ್ಮ ಭವಿಷ್ಯ ನಿಧಿ ಖಾತೆಯಿಂದ ಹಣವನ್ನು ಹಿಂಪಡೆಯಲು ಮುಂದಾಗಿದ್ದು ಇದರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ.

ದೇಶದಲ್ಲಿ 6 ಕೋಟಿ ನೌಕರರ PF ಖಾತೆ ಇದ್ದು, ಅದರಲ್ಲಿ ಏಪ್ರಿಲ್​ನಿಂದ ಜುಲೈವರೆಗೂ ಸುಮಾರು 80 ಲಕ್ಷ ಉದ್ಯೋಗಿಗಳು ತಾವು ಕೂಡಿಟ್ಟಿದ್ದ ಸುಮಾರು 30 ಸಾವಿರ ಕೋಟಿ ಹಣವನ್ನು ಹಿಂತೆಗೆದುಕೊಂಡಿದ್ದಾರೆ.

ಕೊರೊನಾ ಸೋಂಕಿನ ಕಾರಣ ನೀಡಿ 30 ಲಕ್ಷ ಉದ್ಯೋಗಿಗಳು 8,000 ಕೋಟಿ ಹಣವನ್ನು ಭವಿಷ್ಯ ನಿಧಿಯಿಂದ ಹಿಂಪಡೆದಿದ್ದರೆ, ವೈದ್ಯಕೀಯ ಕಾರಣ ನೀಡಿ 50 ಲಕ್ಷ ಉದ್ಯೋಗಿಗಳು 22,000 ಕೋಟಿ ಹಣವನ್ನು ಹಿಂತೆಗೆದಿದ್ದಾರೆ ಎಂದು ವರದಿಯಾಗಿದೆ.

Published On - 2:38 pm, Tue, 28 July 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ