AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೇಹ್​ಗೆ ಕೆಲಸಕ್ಕೆ ಹೋಗುವುದ ತಪ್ಪಿಸಲು ಅಪಹರಣ ನಾಟಕವಾಡಿ ಸಿಕ್ಕಿಬಿದ್ದ ಬಿಹಾರದ ವ್ಯಕ್ತಿ

ಲೇಹ್​ಗೆ ಕೆಲಸಕ್ಕೆ ಹೋಗುವುದನ್ನು ತಪ್ಪಿಸಲು ಬಿಹಾರದ ಯುವಕನೊಬ್ಬ ಅಪಹರಣದ ನಾಟವಾಡಿರುವ ಘಟನೆ ವರದಿಯಾಗಿದೆ.ವ್ಯಕ್ತಿಯನ್ನು ಬಿಹಾರ ನಿವಾಸಿ ಸೂರಜ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸೂರಜ್ ಮತ್ತು ಅವನ ಸ್ನೇಹಿತರಾದ ವಿಮಲೇಶ್ ಷಾ ಮತ್ತು ಗೋಲು ಬಿಹಾರದಿಂದ ರೈಲು ಹತ್ತಿ ದೆಹಲಿ ರೈಲು ನಿಲ್ದಾಣಕ್ಕೆ ಬಂದಿದ್ದರು.

ಲೇಹ್​ಗೆ ಕೆಲಸಕ್ಕೆ ಹೋಗುವುದ ತಪ್ಪಿಸಲು ಅಪಹರಣ ನಾಟಕವಾಡಿ ಸಿಕ್ಕಿಬಿದ್ದ ಬಿಹಾರದ ವ್ಯಕ್ತಿ
ಬಂಧನ
ನಯನಾ ರಾಜೀವ್
|

Updated on:Mar 14, 2024 | 7:56 AM

Share

ಸ್ನೇಹಿತರೆಲ್ಲರೂ ಉದ್ಯೋಗವನ್ನರಸಿ ಲೇಹ್​ಗೆ ಹೋಗಲು ತೀರ್ಮಾನಿಸಿದ್ದರು. ಬಿಹಾರದಲ್ಲಿ ವಿಪರೀತ ಸೆಕೆ ಅದೇ ಲೇಹ್​ನಲ್ಲಿ ತಡೆಯಲಾರದ ಚಳಿ, ಹೀಗಾಗಿ ಕೆಲಸಕ್ಕೆ ಹೋಗುವುದನ್ನು ಹೇಗಾದರೂ ತಪ್ಪಿಸಬೇಕೆಂದು ಆಲೋಚಿಸಿ ಅಪಹರಣದ ನಾಟಕವಾಡಿ ಸಿಕ್ಕಿಬಿದ್ದಿದ್ದಾರೆ.

ವ್ಯಕ್ತಿಯನ್ನು ಬಿಹಾರ ನಿವಾಸಿ ಸೂರಜ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸೂರಜ್ ಮತ್ತು ಅವನ ಸ್ನೇಹಿತರಾದ ವಿಮಲೇಶ್ ಷಾ ಮತ್ತು ಗೋಲು ಬಿಹಾರದಿಂದ ರೈಲು ಹತ್ತಿ ದೆಹಲಿ ರೈಲು ನಿಲ್ದಾಣಕ್ಕೆ ಬಂದಿದ್ದರು. ಮೂವರೂ ಲೇಹ್‌ಗೆ ಬಂದರು, ಆದರೆ ಸೂರಜ್ ತನ್ನ ಸ್ನೇಹಿತರು ಲೇಹ್‌ನ ಶೀತ ಹವಾಮಾನದ ಬಗ್ಗೆ ಚರ್ಚಿಸುವುದನ್ನು ಕೇಳಿ, ಅವನು ಜಾರಿಕೊಂಡು ದೆಹಲಿಯ ಕೇಶೋಪುರ್ ಸಬ್ಜಿ ಮಂಡಿಗೆ ವಾಪಸಾಗಿದ್ದ.

ಬಳಿಕ ಉಪಾಯ ಮಾಡಿ ತನ್ನ ಸಹೋದರನಿಗೆ ಮೆಸೇಜ್ ಮಾಡಿ, ತನ್ನ ಅಪಹರಣವಾಗಿದೆ, 5 ಸಾವಿರ ನೀಡಿ ತನ್ನನ್ನು ಬಿಡಿಸಿಕೊಂಡು ಹೋಗುವಂತೆ ಹೇಳಿದ್ದ. ಸೂರಜ್ ಅವರ ಸಹೋದರ ನಂತರ ಶಾಗೆ ಕರೆ ಮಾಡಿ ಸಂದೇಶಗಳ ಬಗ್ಗೆ ಮಾಹಿತಿ ನೀಡಿದರು, ನಂತರ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದರು.

ಮತ್ತಷ್ಟು ಓದಿ: ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ

ದೂರಿನ ಆಧಾರದ ಮೇಲೆ ತನಿಖೆಯನ್ನು ಪ್ರಾರಂಭಿಸಲಾಯಿತು ಮತ್ತು ಆರೋಪಿಯನ್ನು ಕೇಶೋಪುರ ಸಬ್ಜಿ ಮಂಡಿಯಲ್ಲಿ ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:55 am, Thu, 14 March 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು