AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ, ಕನಕ ದುರ್ಗಾದೇವಿ ದೇಗುಲಕ್ಕೆ 25 ಕೋಟಿ ಆದಾಯ ನಷ್ಟ!

ಹೈದರಾಬಾದ್: ಕೊರೊನಾ ಮಹಾಮಾರಿಯನ್ನು ಹೋಗಲಾಡಿಸಲು ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಅದರ ಪರಿಣಾಮ ಆಂಧ್ರಪ್ರದೇಶದ ವಿಜಯವಾಡದ ಪ್ರಸಿದ್ದ ಕನಕ ದುರ್ಗಾದೇವಿ ದೇವಾಲಯ 25ಕೋಟಿ ರೂ. ಆದಾಯ ಕಳೆದುಕೊಂಡಿದೆ. ಕಳೆದ 55 ದಿನಗಳ ಲಾಕ್ ಡೌನ್ ನಿಂದ ಹುಂಡಿ ಆದಾಯಕ್ಕೆ 7ಕೋಟಿ ರೂ.ಗೆ ಕತ್ತರಿ ಬಿದ್ದಿದೆ. ತಲೆಗೂದಲು ಕೊಡುವುದರಿಂದ ಬರುತ್ತಿದ್ದ 1 ಕೋಟಿ ಆದಾಯಕ್ಕೆ ಧಕ್ಕೆಯಾಗಿದೆ. ಸೀರೆಗಳ ಹರಾಜಿನಿಂದ ಬರಬೇಕಿದ್ದ 1ಕೋಟಿ ಆದಾಯಕ್ಕೆ ಕತ್ತರಿಯಾಗಿದೆ. ಮಾರ್ಚ್​, ಎಪ್ರಿಲ್, ಮೇ ತಿಂಗಳಲ್ಲಿ ಅತಿ ಹೆಚ್ಚು ಭಕ್ತರನ್ನು ಹೊಂದಿರುತ್ತಿದ್ದ ದುರ್ಗಾ ದೇವಾಲಯ […]

ಕೊರೊನಾದಿಂದ, ಕನಕ ದುರ್ಗಾದೇವಿ ದೇಗುಲಕ್ಕೆ  25 ಕೋಟಿ ಆದಾಯ ನಷ್ಟ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 15, 2020 | 3:12 PM

Share

ಹೈದರಾಬಾದ್: ಕೊರೊನಾ ಮಹಾಮಾರಿಯನ್ನು ಹೋಗಲಾಡಿಸಲು ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಅದರ ಪರಿಣಾಮ ಆಂಧ್ರಪ್ರದೇಶದ ವಿಜಯವಾಡದ ಪ್ರಸಿದ್ದ ಕನಕ ದುರ್ಗಾದೇವಿ ದೇವಾಲಯ 25ಕೋಟಿ ರೂ. ಆದಾಯ ಕಳೆದುಕೊಂಡಿದೆ.

ಕಳೆದ 55 ದಿನಗಳ ಲಾಕ್ ಡೌನ್ ನಿಂದ ಹುಂಡಿ ಆದಾಯಕ್ಕೆ 7ಕೋಟಿ ರೂ.ಗೆ ಕತ್ತರಿ ಬಿದ್ದಿದೆ. ತಲೆಗೂದಲು ಕೊಡುವುದರಿಂದ ಬರುತ್ತಿದ್ದ 1 ಕೋಟಿ ಆದಾಯಕ್ಕೆ ಧಕ್ಕೆಯಾಗಿದೆ. ಸೀರೆಗಳ ಹರಾಜಿನಿಂದ ಬರಬೇಕಿದ್ದ 1ಕೋಟಿ ಆದಾಯಕ್ಕೆ ಕತ್ತರಿಯಾಗಿದೆ.

ಮಾರ್ಚ್​, ಎಪ್ರಿಲ್, ಮೇ ತಿಂಗಳಲ್ಲಿ ಅತಿ ಹೆಚ್ಚು ಭಕ್ತರನ್ನು ಹೊಂದಿರುತ್ತಿದ್ದ ದುರ್ಗಾ ದೇವಾಲಯ ಭಕ್ತರಿಲ್ಲದೇ ಬಿಕೋ ಬಿಕೋ ಎನ್ನುತ್ತಿದೆ. ಈ ನಾಲ್ಕು ತಿಂಗಳಲ್ಲಿನ ದೇವಾಲಯ ಪ್ರಮುಖ ಆದಾಯ ಕಳೆದುಕೊಂಡಿದೆ. ಬಾಕಿ ಉಳಿದುಕೊಂಡಿರುವ ಗುತ್ತಿಗೆ ಕಾರ್ಯಗಳನ್ನು ಪೂರ್ಣಗೊಳಿಸಲು ಗುತ್ತಿಗೆದಾರರು, ಮುಂದೆ ಬರುತ್ತಿಲ್ಲ. ಆದಾಯವಿಲ್ಲದೇ ಸಂಕಷ್ಟದಲ್ಲಿದ್ದೇವೆ ಎಂದು ದುರ್ಗಾದೇವಿ ಆಡಳಿತ ಮಂಡಳಿ ಅಧಿಕಾರಿ ಸುರೇಶ್​ ತಿಳಿಸಿದ್ದಾರೆ.

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ