AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ, ಕನಕ ದುರ್ಗಾದೇವಿ ದೇಗುಲಕ್ಕೆ 25 ಕೋಟಿ ಆದಾಯ ನಷ್ಟ!

ಹೈದರಾಬಾದ್: ಕೊರೊನಾ ಮಹಾಮಾರಿಯನ್ನು ಹೋಗಲಾಡಿಸಲು ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಅದರ ಪರಿಣಾಮ ಆಂಧ್ರಪ್ರದೇಶದ ವಿಜಯವಾಡದ ಪ್ರಸಿದ್ದ ಕನಕ ದುರ್ಗಾದೇವಿ ದೇವಾಲಯ 25ಕೋಟಿ ರೂ. ಆದಾಯ ಕಳೆದುಕೊಂಡಿದೆ. ಕಳೆದ 55 ದಿನಗಳ ಲಾಕ್ ಡೌನ್ ನಿಂದ ಹುಂಡಿ ಆದಾಯಕ್ಕೆ 7ಕೋಟಿ ರೂ.ಗೆ ಕತ್ತರಿ ಬಿದ್ದಿದೆ. ತಲೆಗೂದಲು ಕೊಡುವುದರಿಂದ ಬರುತ್ತಿದ್ದ 1 ಕೋಟಿ ಆದಾಯಕ್ಕೆ ಧಕ್ಕೆಯಾಗಿದೆ. ಸೀರೆಗಳ ಹರಾಜಿನಿಂದ ಬರಬೇಕಿದ್ದ 1ಕೋಟಿ ಆದಾಯಕ್ಕೆ ಕತ್ತರಿಯಾಗಿದೆ. ಮಾರ್ಚ್​, ಎಪ್ರಿಲ್, ಮೇ ತಿಂಗಳಲ್ಲಿ ಅತಿ ಹೆಚ್ಚು ಭಕ್ತರನ್ನು ಹೊಂದಿರುತ್ತಿದ್ದ ದುರ್ಗಾ ದೇವಾಲಯ […]

ಕೊರೊನಾದಿಂದ, ಕನಕ ದುರ್ಗಾದೇವಿ ದೇಗುಲಕ್ಕೆ  25 ಕೋಟಿ ಆದಾಯ ನಷ್ಟ!
ಸಾಧು ಶ್ರೀನಾಥ್​
|

Updated on: May 15, 2020 | 3:12 PM

Share

ಹೈದರಾಬಾದ್: ಕೊರೊನಾ ಮಹಾಮಾರಿಯನ್ನು ಹೋಗಲಾಡಿಸಲು ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಅದರ ಪರಿಣಾಮ ಆಂಧ್ರಪ್ರದೇಶದ ವಿಜಯವಾಡದ ಪ್ರಸಿದ್ದ ಕನಕ ದುರ್ಗಾದೇವಿ ದೇವಾಲಯ 25ಕೋಟಿ ರೂ. ಆದಾಯ ಕಳೆದುಕೊಂಡಿದೆ.

ಕಳೆದ 55 ದಿನಗಳ ಲಾಕ್ ಡೌನ್ ನಿಂದ ಹುಂಡಿ ಆದಾಯಕ್ಕೆ 7ಕೋಟಿ ರೂ.ಗೆ ಕತ್ತರಿ ಬಿದ್ದಿದೆ. ತಲೆಗೂದಲು ಕೊಡುವುದರಿಂದ ಬರುತ್ತಿದ್ದ 1 ಕೋಟಿ ಆದಾಯಕ್ಕೆ ಧಕ್ಕೆಯಾಗಿದೆ. ಸೀರೆಗಳ ಹರಾಜಿನಿಂದ ಬರಬೇಕಿದ್ದ 1ಕೋಟಿ ಆದಾಯಕ್ಕೆ ಕತ್ತರಿಯಾಗಿದೆ.

ಮಾರ್ಚ್​, ಎಪ್ರಿಲ್, ಮೇ ತಿಂಗಳಲ್ಲಿ ಅತಿ ಹೆಚ್ಚು ಭಕ್ತರನ್ನು ಹೊಂದಿರುತ್ತಿದ್ದ ದುರ್ಗಾ ದೇವಾಲಯ ಭಕ್ತರಿಲ್ಲದೇ ಬಿಕೋ ಬಿಕೋ ಎನ್ನುತ್ತಿದೆ. ಈ ನಾಲ್ಕು ತಿಂಗಳಲ್ಲಿನ ದೇವಾಲಯ ಪ್ರಮುಖ ಆದಾಯ ಕಳೆದುಕೊಂಡಿದೆ. ಬಾಕಿ ಉಳಿದುಕೊಂಡಿರುವ ಗುತ್ತಿಗೆ ಕಾರ್ಯಗಳನ್ನು ಪೂರ್ಣಗೊಳಿಸಲು ಗುತ್ತಿಗೆದಾರರು, ಮುಂದೆ ಬರುತ್ತಿಲ್ಲ. ಆದಾಯವಿಲ್ಲದೇ ಸಂಕಷ್ಟದಲ್ಲಿದ್ದೇವೆ ಎಂದು ದುರ್ಗಾದೇವಿ ಆಡಳಿತ ಮಂಡಳಿ ಅಧಿಕಾರಿ ಸುರೇಶ್​ ತಿಳಿಸಿದ್ದಾರೆ.

ಆರ್​​ಟಿಓ ಅಧಿಕಾರಿಗಳ ಮತ್ತೊಂದು ಕಳ್ಳಾಟ ಬಯಲು
ಆರ್​​ಟಿಓ ಅಧಿಕಾರಿಗಳ ಮತ್ತೊಂದು ಕಳ್ಳಾಟ ಬಯಲು
ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ