AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ, ಕನಕ ದುರ್ಗಾದೇವಿ ದೇಗುಲಕ್ಕೆ 25 ಕೋಟಿ ಆದಾಯ ನಷ್ಟ!

ಹೈದರಾಬಾದ್: ಕೊರೊನಾ ಮಹಾಮಾರಿಯನ್ನು ಹೋಗಲಾಡಿಸಲು ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಅದರ ಪರಿಣಾಮ ಆಂಧ್ರಪ್ರದೇಶದ ವಿಜಯವಾಡದ ಪ್ರಸಿದ್ದ ಕನಕ ದುರ್ಗಾದೇವಿ ದೇವಾಲಯ 25ಕೋಟಿ ರೂ. ಆದಾಯ ಕಳೆದುಕೊಂಡಿದೆ. ಕಳೆದ 55 ದಿನಗಳ ಲಾಕ್ ಡೌನ್ ನಿಂದ ಹುಂಡಿ ಆದಾಯಕ್ಕೆ 7ಕೋಟಿ ರೂ.ಗೆ ಕತ್ತರಿ ಬಿದ್ದಿದೆ. ತಲೆಗೂದಲು ಕೊಡುವುದರಿಂದ ಬರುತ್ತಿದ್ದ 1 ಕೋಟಿ ಆದಾಯಕ್ಕೆ ಧಕ್ಕೆಯಾಗಿದೆ. ಸೀರೆಗಳ ಹರಾಜಿನಿಂದ ಬರಬೇಕಿದ್ದ 1ಕೋಟಿ ಆದಾಯಕ್ಕೆ ಕತ್ತರಿಯಾಗಿದೆ. ಮಾರ್ಚ್​, ಎಪ್ರಿಲ್, ಮೇ ತಿಂಗಳಲ್ಲಿ ಅತಿ ಹೆಚ್ಚು ಭಕ್ತರನ್ನು ಹೊಂದಿರುತ್ತಿದ್ದ ದುರ್ಗಾ ದೇವಾಲಯ […]

ಕೊರೊನಾದಿಂದ, ಕನಕ ದುರ್ಗಾದೇವಿ ದೇಗುಲಕ್ಕೆ  25 ಕೋಟಿ ಆದಾಯ ನಷ್ಟ!
Follow us
ಸಾಧು ಶ್ರೀನಾಥ್​
|

Updated on: May 15, 2020 | 3:12 PM

ಹೈದರಾಬಾದ್: ಕೊರೊನಾ ಮಹಾಮಾರಿಯನ್ನು ಹೋಗಲಾಡಿಸಲು ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಅದರ ಪರಿಣಾಮ ಆಂಧ್ರಪ್ರದೇಶದ ವಿಜಯವಾಡದ ಪ್ರಸಿದ್ದ ಕನಕ ದುರ್ಗಾದೇವಿ ದೇವಾಲಯ 25ಕೋಟಿ ರೂ. ಆದಾಯ ಕಳೆದುಕೊಂಡಿದೆ.

ಕಳೆದ 55 ದಿನಗಳ ಲಾಕ್ ಡೌನ್ ನಿಂದ ಹುಂಡಿ ಆದಾಯಕ್ಕೆ 7ಕೋಟಿ ರೂ.ಗೆ ಕತ್ತರಿ ಬಿದ್ದಿದೆ. ತಲೆಗೂದಲು ಕೊಡುವುದರಿಂದ ಬರುತ್ತಿದ್ದ 1 ಕೋಟಿ ಆದಾಯಕ್ಕೆ ಧಕ್ಕೆಯಾಗಿದೆ. ಸೀರೆಗಳ ಹರಾಜಿನಿಂದ ಬರಬೇಕಿದ್ದ 1ಕೋಟಿ ಆದಾಯಕ್ಕೆ ಕತ್ತರಿಯಾಗಿದೆ.

ಮಾರ್ಚ್​, ಎಪ್ರಿಲ್, ಮೇ ತಿಂಗಳಲ್ಲಿ ಅತಿ ಹೆಚ್ಚು ಭಕ್ತರನ್ನು ಹೊಂದಿರುತ್ತಿದ್ದ ದುರ್ಗಾ ದೇವಾಲಯ ಭಕ್ತರಿಲ್ಲದೇ ಬಿಕೋ ಬಿಕೋ ಎನ್ನುತ್ತಿದೆ. ಈ ನಾಲ್ಕು ತಿಂಗಳಲ್ಲಿನ ದೇವಾಲಯ ಪ್ರಮುಖ ಆದಾಯ ಕಳೆದುಕೊಂಡಿದೆ. ಬಾಕಿ ಉಳಿದುಕೊಂಡಿರುವ ಗುತ್ತಿಗೆ ಕಾರ್ಯಗಳನ್ನು ಪೂರ್ಣಗೊಳಿಸಲು ಗುತ್ತಿಗೆದಾರರು, ಮುಂದೆ ಬರುತ್ತಿಲ್ಲ. ಆದಾಯವಿಲ್ಲದೇ ಸಂಕಷ್ಟದಲ್ಲಿದ್ದೇವೆ ಎಂದು ದುರ್ಗಾದೇವಿ ಆಡಳಿತ ಮಂಡಳಿ ಅಧಿಕಾರಿ ಸುರೇಶ್​ ತಿಳಿಸಿದ್ದಾರೆ.

ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ