AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ, ಕನಕ ದುರ್ಗಾದೇವಿ ದೇಗುಲಕ್ಕೆ 25 ಕೋಟಿ ಆದಾಯ ನಷ್ಟ!

ಹೈದರಾಬಾದ್: ಕೊರೊನಾ ಮಹಾಮಾರಿಯನ್ನು ಹೋಗಲಾಡಿಸಲು ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಅದರ ಪರಿಣಾಮ ಆಂಧ್ರಪ್ರದೇಶದ ವಿಜಯವಾಡದ ಪ್ರಸಿದ್ದ ಕನಕ ದುರ್ಗಾದೇವಿ ದೇವಾಲಯ 25ಕೋಟಿ ರೂ. ಆದಾಯ ಕಳೆದುಕೊಂಡಿದೆ. ಕಳೆದ 55 ದಿನಗಳ ಲಾಕ್ ಡೌನ್ ನಿಂದ ಹುಂಡಿ ಆದಾಯಕ್ಕೆ 7ಕೋಟಿ ರೂ.ಗೆ ಕತ್ತರಿ ಬಿದ್ದಿದೆ. ತಲೆಗೂದಲು ಕೊಡುವುದರಿಂದ ಬರುತ್ತಿದ್ದ 1 ಕೋಟಿ ಆದಾಯಕ್ಕೆ ಧಕ್ಕೆಯಾಗಿದೆ. ಸೀರೆಗಳ ಹರಾಜಿನಿಂದ ಬರಬೇಕಿದ್ದ 1ಕೋಟಿ ಆದಾಯಕ್ಕೆ ಕತ್ತರಿಯಾಗಿದೆ. ಮಾರ್ಚ್​, ಎಪ್ರಿಲ್, ಮೇ ತಿಂಗಳಲ್ಲಿ ಅತಿ ಹೆಚ್ಚು ಭಕ್ತರನ್ನು ಹೊಂದಿರುತ್ತಿದ್ದ ದುರ್ಗಾ ದೇವಾಲಯ […]

ಕೊರೊನಾದಿಂದ, ಕನಕ ದುರ್ಗಾದೇವಿ ದೇಗುಲಕ್ಕೆ  25 ಕೋಟಿ ಆದಾಯ ನಷ್ಟ!
ಸಾಧು ಶ್ರೀನಾಥ್​
|

Updated on: May 15, 2020 | 3:12 PM

Share

ಹೈದರಾಬಾದ್: ಕೊರೊನಾ ಮಹಾಮಾರಿಯನ್ನು ಹೋಗಲಾಡಿಸಲು ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಅದರ ಪರಿಣಾಮ ಆಂಧ್ರಪ್ರದೇಶದ ವಿಜಯವಾಡದ ಪ್ರಸಿದ್ದ ಕನಕ ದುರ್ಗಾದೇವಿ ದೇವಾಲಯ 25ಕೋಟಿ ರೂ. ಆದಾಯ ಕಳೆದುಕೊಂಡಿದೆ.

ಕಳೆದ 55 ದಿನಗಳ ಲಾಕ್ ಡೌನ್ ನಿಂದ ಹುಂಡಿ ಆದಾಯಕ್ಕೆ 7ಕೋಟಿ ರೂ.ಗೆ ಕತ್ತರಿ ಬಿದ್ದಿದೆ. ತಲೆಗೂದಲು ಕೊಡುವುದರಿಂದ ಬರುತ್ತಿದ್ದ 1 ಕೋಟಿ ಆದಾಯಕ್ಕೆ ಧಕ್ಕೆಯಾಗಿದೆ. ಸೀರೆಗಳ ಹರಾಜಿನಿಂದ ಬರಬೇಕಿದ್ದ 1ಕೋಟಿ ಆದಾಯಕ್ಕೆ ಕತ್ತರಿಯಾಗಿದೆ.

ಮಾರ್ಚ್​, ಎಪ್ರಿಲ್, ಮೇ ತಿಂಗಳಲ್ಲಿ ಅತಿ ಹೆಚ್ಚು ಭಕ್ತರನ್ನು ಹೊಂದಿರುತ್ತಿದ್ದ ದುರ್ಗಾ ದೇವಾಲಯ ಭಕ್ತರಿಲ್ಲದೇ ಬಿಕೋ ಬಿಕೋ ಎನ್ನುತ್ತಿದೆ. ಈ ನಾಲ್ಕು ತಿಂಗಳಲ್ಲಿನ ದೇವಾಲಯ ಪ್ರಮುಖ ಆದಾಯ ಕಳೆದುಕೊಂಡಿದೆ. ಬಾಕಿ ಉಳಿದುಕೊಂಡಿರುವ ಗುತ್ತಿಗೆ ಕಾರ್ಯಗಳನ್ನು ಪೂರ್ಣಗೊಳಿಸಲು ಗುತ್ತಿಗೆದಾರರು, ಮುಂದೆ ಬರುತ್ತಿಲ್ಲ. ಆದಾಯವಿಲ್ಲದೇ ಸಂಕಷ್ಟದಲ್ಲಿದ್ದೇವೆ ಎಂದು ದುರ್ಗಾದೇವಿ ಆಡಳಿತ ಮಂಡಳಿ ಅಧಿಕಾರಿ ಸುರೇಶ್​ ತಿಳಿಸಿದ್ದಾರೆ.

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ