AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ, ಕನಕ ದುರ್ಗಾದೇವಿ ದೇಗುಲಕ್ಕೆ 25 ಕೋಟಿ ಆದಾಯ ನಷ್ಟ!

ಹೈದರಾಬಾದ್: ಕೊರೊನಾ ಮಹಾಮಾರಿಯನ್ನು ಹೋಗಲಾಡಿಸಲು ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಅದರ ಪರಿಣಾಮ ಆಂಧ್ರಪ್ರದೇಶದ ವಿಜಯವಾಡದ ಪ್ರಸಿದ್ದ ಕನಕ ದುರ್ಗಾದೇವಿ ದೇವಾಲಯ 25ಕೋಟಿ ರೂ. ಆದಾಯ ಕಳೆದುಕೊಂಡಿದೆ. ಕಳೆದ 55 ದಿನಗಳ ಲಾಕ್ ಡೌನ್ ನಿಂದ ಹುಂಡಿ ಆದಾಯಕ್ಕೆ 7ಕೋಟಿ ರೂ.ಗೆ ಕತ್ತರಿ ಬಿದ್ದಿದೆ. ತಲೆಗೂದಲು ಕೊಡುವುದರಿಂದ ಬರುತ್ತಿದ್ದ 1 ಕೋಟಿ ಆದಾಯಕ್ಕೆ ಧಕ್ಕೆಯಾಗಿದೆ. ಸೀರೆಗಳ ಹರಾಜಿನಿಂದ ಬರಬೇಕಿದ್ದ 1ಕೋಟಿ ಆದಾಯಕ್ಕೆ ಕತ್ತರಿಯಾಗಿದೆ. ಮಾರ್ಚ್​, ಎಪ್ರಿಲ್, ಮೇ ತಿಂಗಳಲ್ಲಿ ಅತಿ ಹೆಚ್ಚು ಭಕ್ತರನ್ನು ಹೊಂದಿರುತ್ತಿದ್ದ ದುರ್ಗಾ ದೇವಾಲಯ […]

ಕೊರೊನಾದಿಂದ, ಕನಕ ದುರ್ಗಾದೇವಿ ದೇಗುಲಕ್ಕೆ  25 ಕೋಟಿ ಆದಾಯ ನಷ್ಟ!
ಸಾಧು ಶ್ರೀನಾಥ್​
|

Updated on: May 15, 2020 | 3:12 PM

Share

ಹೈದರಾಬಾದ್: ಕೊರೊನಾ ಮಹಾಮಾರಿಯನ್ನು ಹೋಗಲಾಡಿಸಲು ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಅದರ ಪರಿಣಾಮ ಆಂಧ್ರಪ್ರದೇಶದ ವಿಜಯವಾಡದ ಪ್ರಸಿದ್ದ ಕನಕ ದುರ್ಗಾದೇವಿ ದೇವಾಲಯ 25ಕೋಟಿ ರೂ. ಆದಾಯ ಕಳೆದುಕೊಂಡಿದೆ.

ಕಳೆದ 55 ದಿನಗಳ ಲಾಕ್ ಡೌನ್ ನಿಂದ ಹುಂಡಿ ಆದಾಯಕ್ಕೆ 7ಕೋಟಿ ರೂ.ಗೆ ಕತ್ತರಿ ಬಿದ್ದಿದೆ. ತಲೆಗೂದಲು ಕೊಡುವುದರಿಂದ ಬರುತ್ತಿದ್ದ 1 ಕೋಟಿ ಆದಾಯಕ್ಕೆ ಧಕ್ಕೆಯಾಗಿದೆ. ಸೀರೆಗಳ ಹರಾಜಿನಿಂದ ಬರಬೇಕಿದ್ದ 1ಕೋಟಿ ಆದಾಯಕ್ಕೆ ಕತ್ತರಿಯಾಗಿದೆ.

ಮಾರ್ಚ್​, ಎಪ್ರಿಲ್, ಮೇ ತಿಂಗಳಲ್ಲಿ ಅತಿ ಹೆಚ್ಚು ಭಕ್ತರನ್ನು ಹೊಂದಿರುತ್ತಿದ್ದ ದುರ್ಗಾ ದೇವಾಲಯ ಭಕ್ತರಿಲ್ಲದೇ ಬಿಕೋ ಬಿಕೋ ಎನ್ನುತ್ತಿದೆ. ಈ ನಾಲ್ಕು ತಿಂಗಳಲ್ಲಿನ ದೇವಾಲಯ ಪ್ರಮುಖ ಆದಾಯ ಕಳೆದುಕೊಂಡಿದೆ. ಬಾಕಿ ಉಳಿದುಕೊಂಡಿರುವ ಗುತ್ತಿಗೆ ಕಾರ್ಯಗಳನ್ನು ಪೂರ್ಣಗೊಳಿಸಲು ಗುತ್ತಿಗೆದಾರರು, ಮುಂದೆ ಬರುತ್ತಿಲ್ಲ. ಆದಾಯವಿಲ್ಲದೇ ಸಂಕಷ್ಟದಲ್ಲಿದ್ದೇವೆ ಎಂದು ದುರ್ಗಾದೇವಿ ಆಡಳಿತ ಮಂಡಳಿ ಅಧಿಕಾರಿ ಸುರೇಶ್​ ತಿಳಿಸಿದ್ದಾರೆ.

ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ