AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ, ಕನಕ ದುರ್ಗಾದೇವಿ ದೇಗುಲಕ್ಕೆ 25 ಕೋಟಿ ಆದಾಯ ನಷ್ಟ!

ಹೈದರಾಬಾದ್: ಕೊರೊನಾ ಮಹಾಮಾರಿಯನ್ನು ಹೋಗಲಾಡಿಸಲು ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಅದರ ಪರಿಣಾಮ ಆಂಧ್ರಪ್ರದೇಶದ ವಿಜಯವಾಡದ ಪ್ರಸಿದ್ದ ಕನಕ ದುರ್ಗಾದೇವಿ ದೇವಾಲಯ 25ಕೋಟಿ ರೂ. ಆದಾಯ ಕಳೆದುಕೊಂಡಿದೆ. ಕಳೆದ 55 ದಿನಗಳ ಲಾಕ್ ಡೌನ್ ನಿಂದ ಹುಂಡಿ ಆದಾಯಕ್ಕೆ 7ಕೋಟಿ ರೂ.ಗೆ ಕತ್ತರಿ ಬಿದ್ದಿದೆ. ತಲೆಗೂದಲು ಕೊಡುವುದರಿಂದ ಬರುತ್ತಿದ್ದ 1 ಕೋಟಿ ಆದಾಯಕ್ಕೆ ಧಕ್ಕೆಯಾಗಿದೆ. ಸೀರೆಗಳ ಹರಾಜಿನಿಂದ ಬರಬೇಕಿದ್ದ 1ಕೋಟಿ ಆದಾಯಕ್ಕೆ ಕತ್ತರಿಯಾಗಿದೆ. ಮಾರ್ಚ್​, ಎಪ್ರಿಲ್, ಮೇ ತಿಂಗಳಲ್ಲಿ ಅತಿ ಹೆಚ್ಚು ಭಕ್ತರನ್ನು ಹೊಂದಿರುತ್ತಿದ್ದ ದುರ್ಗಾ ದೇವಾಲಯ […]

ಕೊರೊನಾದಿಂದ, ಕನಕ ದುರ್ಗಾದೇವಿ ದೇಗುಲಕ್ಕೆ  25 ಕೋಟಿ ಆದಾಯ ನಷ್ಟ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 15, 2020 | 3:12 PM

Share

ಹೈದರಾಬಾದ್: ಕೊರೊನಾ ಮಹಾಮಾರಿಯನ್ನು ಹೋಗಲಾಡಿಸಲು ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಅದರ ಪರಿಣಾಮ ಆಂಧ್ರಪ್ರದೇಶದ ವಿಜಯವಾಡದ ಪ್ರಸಿದ್ದ ಕನಕ ದುರ್ಗಾದೇವಿ ದೇವಾಲಯ 25ಕೋಟಿ ರೂ. ಆದಾಯ ಕಳೆದುಕೊಂಡಿದೆ.

ಕಳೆದ 55 ದಿನಗಳ ಲಾಕ್ ಡೌನ್ ನಿಂದ ಹುಂಡಿ ಆದಾಯಕ್ಕೆ 7ಕೋಟಿ ರೂ.ಗೆ ಕತ್ತರಿ ಬಿದ್ದಿದೆ. ತಲೆಗೂದಲು ಕೊಡುವುದರಿಂದ ಬರುತ್ತಿದ್ದ 1 ಕೋಟಿ ಆದಾಯಕ್ಕೆ ಧಕ್ಕೆಯಾಗಿದೆ. ಸೀರೆಗಳ ಹರಾಜಿನಿಂದ ಬರಬೇಕಿದ್ದ 1ಕೋಟಿ ಆದಾಯಕ್ಕೆ ಕತ್ತರಿಯಾಗಿದೆ.

ಮಾರ್ಚ್​, ಎಪ್ರಿಲ್, ಮೇ ತಿಂಗಳಲ್ಲಿ ಅತಿ ಹೆಚ್ಚು ಭಕ್ತರನ್ನು ಹೊಂದಿರುತ್ತಿದ್ದ ದುರ್ಗಾ ದೇವಾಲಯ ಭಕ್ತರಿಲ್ಲದೇ ಬಿಕೋ ಬಿಕೋ ಎನ್ನುತ್ತಿದೆ. ಈ ನಾಲ್ಕು ತಿಂಗಳಲ್ಲಿನ ದೇವಾಲಯ ಪ್ರಮುಖ ಆದಾಯ ಕಳೆದುಕೊಂಡಿದೆ. ಬಾಕಿ ಉಳಿದುಕೊಂಡಿರುವ ಗುತ್ತಿಗೆ ಕಾರ್ಯಗಳನ್ನು ಪೂರ್ಣಗೊಳಿಸಲು ಗುತ್ತಿಗೆದಾರರು, ಮುಂದೆ ಬರುತ್ತಿಲ್ಲ. ಆದಾಯವಿಲ್ಲದೇ ಸಂಕಷ್ಟದಲ್ಲಿದ್ದೇವೆ ಎಂದು ದುರ್ಗಾದೇವಿ ಆಡಳಿತ ಮಂಡಳಿ ಅಧಿಕಾರಿ ಸುರೇಶ್​ ತಿಳಿಸಿದ್ದಾರೆ.

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ