AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ, ಕನಕ ದುರ್ಗಾದೇವಿ ದೇಗುಲಕ್ಕೆ 25 ಕೋಟಿ ಆದಾಯ ನಷ್ಟ!

ಹೈದರಾಬಾದ್: ಕೊರೊನಾ ಮಹಾಮಾರಿಯನ್ನು ಹೋಗಲಾಡಿಸಲು ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಅದರ ಪರಿಣಾಮ ಆಂಧ್ರಪ್ರದೇಶದ ವಿಜಯವಾಡದ ಪ್ರಸಿದ್ದ ಕನಕ ದುರ್ಗಾದೇವಿ ದೇವಾಲಯ 25ಕೋಟಿ ರೂ. ಆದಾಯ ಕಳೆದುಕೊಂಡಿದೆ. ಕಳೆದ 55 ದಿನಗಳ ಲಾಕ್ ಡೌನ್ ನಿಂದ ಹುಂಡಿ ಆದಾಯಕ್ಕೆ 7ಕೋಟಿ ರೂ.ಗೆ ಕತ್ತರಿ ಬಿದ್ದಿದೆ. ತಲೆಗೂದಲು ಕೊಡುವುದರಿಂದ ಬರುತ್ತಿದ್ದ 1 ಕೋಟಿ ಆದಾಯಕ್ಕೆ ಧಕ್ಕೆಯಾಗಿದೆ. ಸೀರೆಗಳ ಹರಾಜಿನಿಂದ ಬರಬೇಕಿದ್ದ 1ಕೋಟಿ ಆದಾಯಕ್ಕೆ ಕತ್ತರಿಯಾಗಿದೆ. ಮಾರ್ಚ್​, ಎಪ್ರಿಲ್, ಮೇ ತಿಂಗಳಲ್ಲಿ ಅತಿ ಹೆಚ್ಚು ಭಕ್ತರನ್ನು ಹೊಂದಿರುತ್ತಿದ್ದ ದುರ್ಗಾ ದೇವಾಲಯ […]

ಕೊರೊನಾದಿಂದ, ಕನಕ ದುರ್ಗಾದೇವಿ ದೇಗುಲಕ್ಕೆ  25 ಕೋಟಿ ಆದಾಯ ನಷ್ಟ!
ಸಾಧು ಶ್ರೀನಾಥ್​
|

Updated on: May 15, 2020 | 3:12 PM

Share

ಹೈದರಾಬಾದ್: ಕೊರೊನಾ ಮಹಾಮಾರಿಯನ್ನು ಹೋಗಲಾಡಿಸಲು ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಅದರ ಪರಿಣಾಮ ಆಂಧ್ರಪ್ರದೇಶದ ವಿಜಯವಾಡದ ಪ್ರಸಿದ್ದ ಕನಕ ದುರ್ಗಾದೇವಿ ದೇವಾಲಯ 25ಕೋಟಿ ರೂ. ಆದಾಯ ಕಳೆದುಕೊಂಡಿದೆ.

ಕಳೆದ 55 ದಿನಗಳ ಲಾಕ್ ಡೌನ್ ನಿಂದ ಹುಂಡಿ ಆದಾಯಕ್ಕೆ 7ಕೋಟಿ ರೂ.ಗೆ ಕತ್ತರಿ ಬಿದ್ದಿದೆ. ತಲೆಗೂದಲು ಕೊಡುವುದರಿಂದ ಬರುತ್ತಿದ್ದ 1 ಕೋಟಿ ಆದಾಯಕ್ಕೆ ಧಕ್ಕೆಯಾಗಿದೆ. ಸೀರೆಗಳ ಹರಾಜಿನಿಂದ ಬರಬೇಕಿದ್ದ 1ಕೋಟಿ ಆದಾಯಕ್ಕೆ ಕತ್ತರಿಯಾಗಿದೆ.

ಮಾರ್ಚ್​, ಎಪ್ರಿಲ್, ಮೇ ತಿಂಗಳಲ್ಲಿ ಅತಿ ಹೆಚ್ಚು ಭಕ್ತರನ್ನು ಹೊಂದಿರುತ್ತಿದ್ದ ದುರ್ಗಾ ದೇವಾಲಯ ಭಕ್ತರಿಲ್ಲದೇ ಬಿಕೋ ಬಿಕೋ ಎನ್ನುತ್ತಿದೆ. ಈ ನಾಲ್ಕು ತಿಂಗಳಲ್ಲಿನ ದೇವಾಲಯ ಪ್ರಮುಖ ಆದಾಯ ಕಳೆದುಕೊಂಡಿದೆ. ಬಾಕಿ ಉಳಿದುಕೊಂಡಿರುವ ಗುತ್ತಿಗೆ ಕಾರ್ಯಗಳನ್ನು ಪೂರ್ಣಗೊಳಿಸಲು ಗುತ್ತಿಗೆದಾರರು, ಮುಂದೆ ಬರುತ್ತಿಲ್ಲ. ಆದಾಯವಿಲ್ಲದೇ ಸಂಕಷ್ಟದಲ್ಲಿದ್ದೇವೆ ಎಂದು ದುರ್ಗಾದೇವಿ ಆಡಳಿತ ಮಂಡಳಿ ಅಧಿಕಾರಿ ಸುರೇಶ್​ ತಿಳಿಸಿದ್ದಾರೆ.

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ