AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ತಪಾಸಣೆ ವೇಳೆ, ಕುಡಿದ ಅಮಲಿನಲ್ಲಿ ಟ್ರಾಫಿಕ್​​​​​​ ಪೊಲೀಸರನ್ನೇ ಎಳೆದುಕೊಂಡು ಹೋದ ಕಾರು ಚಾಲಕ

ವಾಹನ ತಪಾಸಣೆ ವೇಳೆ ಕುಡಿದು ಕಾರು ಓಡಿಸುತ್ತಿದ್ದ ಚಾಲಕನನ್ನು ಟ್ರಾಫಿಕ್ ಸಬ್ ಇನ್ಸ್‌ಪೆಕ್ಟರ್ ಪರಿಶೀಲನೆ ಮಾಡಲು ಕಾರಿನ ಡೋರ್ ಓಪನ್​​ ಮಾಡಿ, ಒಳಗೆ ಹೋಗಬೇಕೆನ್ನುಷ್ಟರಲ್ಲಿ ಚಾಲಕ ಕಾರನ್ನು ಮುಂದೆ ವೇಗವಾಗಿ ಮೂವ್ ಮಾಡಿ, ಪೊಲೀಸನ್ನು ಸ್ವಲ್ಪ ದೂರದ ವರೆಗೆ ಎಳೆದುಕೊಂಡು ಹೋಗಿದ್ದಾನೆ

ವಾಹನ ತಪಾಸಣೆ ವೇಳೆ, ಕುಡಿದ ಅಮಲಿನಲ್ಲಿ ಟ್ರಾಫಿಕ್​​​​​​ ಪೊಲೀಸರನ್ನೇ ಎಳೆದುಕೊಂಡು ಹೋದ ಕಾರು ಚಾಲಕ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on:Jun 22, 2024 | 4:38 PM

Share

ಫರಿದಾಬಾದ್, ಜೂ.22: ಹರಿಯಾಣದ ಫರಿದಾಬಾದ್​​ನಲ್ಲಿ ವಾಹನ ತಪಾಸಣೆ  ವೇಳೆ ಕಾರು ಚಾಲಕ ಕುಡಿದ ಅಮಲಿನಲ್ಲಿ  ಪೊಲೀಸರು ಎಂಬುದನ್ನು ಲೆಕ್ಕಿಸದೆ  ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ. ಪೊಲೀಸರು ಚಾಲಕನ ಬಳಿ ದಾಖಲೆ ಕೇಳಿದ್ದು, ಸರಿಯಾದ ದಾಖಲೆ ಹಾಗೂ ಕುಡಿದು ಕಾರು ಓಡಿಸುತ್ತಿದ್ದ ಕಾರಣ ಟ್ರಾಫಿಕ್​​​​ ಪೊಲೀಸರಿಗೆ ಉತ್ತರ ಹೇಳಲಾಗದೇ ಈ ರೀತಿ ಮಾಡಿದ್ದಾನೆ ಎಂದು ಹೇಳಲಾಗಿದೆ. ಬಲ್ಲಭಗಢ ಬಸ್ ನಿಲ್ದಾಣ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ಪೊಲೀಸರ ಪ್ರಕಾರ, ನಿನ್ನೆ ಸಂಜೆ ಚಾಲಕನೊಬ್ಬ ಕುಡಿದ ಅಮಲಿನಲ್ಲಿ ತನ್ನ ಕಾರಿನಲ್ಲಿ ಒಂದಿಷ್ಟು ಪ್ರಯಾಣಿಕರನ್ನು ಕೂರಿಸಿಕೊಂಡು ಚಾಲನೆ ಮಾಡುತ್ತಿದ್ದ ಎಂದು ಹೇಳಲಾಗಿದೆ. ಪೊಲೀಸರಿಗೆ ವಾಹನ ತಪಾಸಣೆ ವೇಳೆ ಈ ವಿಚಾರ ತಿಳಿದು ಬಂದಿದೆ. ಟ್ರಾಫಿಕ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಚಾಲಕನ ಬಳಿಗೆ ಬಂದು ವಾಹನದ ದಾಖಲೆಗಳನ್ನು ಕೇಳಿದ್ದಾರೆ, ದಾಖಲೆಗಳು ಇಲ್ಲದ ಕಾರಣ ಆತನಿಗೆ ದಂಡ ವಿಧಿಸಿದ್ದಾರೆ. ನಂತರ ಇಬ್ಬರ ನಡುವೆ ವಾದ ನಡೆದಿದೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಅನುಮತಿ ನೀಡಿದ ನ್ಯಾಯಾಧೀಶ ಆರ್‌ಕೆ ದಿವಾಕರ್‌ಗೆ ಇಸ್ಲಾಮಿಕ್ ಮೂಲಭೂತವಾದಿಗಳಿಂದ ಕೊಲೆ ಬೆದರಿಕೆ

ನಂತರ ಟ್ರಾಫಿಕ್ ಸಬ್ ಇನ್ಸ್‌ಪೆಕ್ಟರ್ ಅವನನ್ನು ಪರಿಶೀಲನೆ ಮಾಡಲು ಕಾರಿನ ಡೋರ್ ಓಪನ್​​ ಮಾಡಿ, ಒಳಗೆ ಹೋಗಬೇಕೆನ್ನುಷ್ಟರಲ್ಲಿ ಚಾಲಕ ಕಾರನ್ನು ಮುಂದೆ ವೇಗವಾಗಿ ಮೂವ್ ಮಾಡಿ, ಪೊಲೀಸನ್ನು ಸ್ವಲ್ಪ ದೂರದ ವರೆಗೆ ಎಳೆದುಕೊಂಡು ಹೋಗಿದ್ದಾನೆ, ನಂತರ ಅಲ್ಲಿದ್ದ ಇತರ ಪೊಲೀಸ್​​ ಅಧಿಕಾರಿಗಳು ಬಂದು ಕಾರನ್ನು ಸುತ್ತುವರಿದು ಕಾಪಾಡಿದ್ದಾರೆ. ನಂತರ ಆತನನ್ನು ಹಿಡಿದು ಪೊಲೀಸ್​​ ಠಾಣೆಗೆ ಕರೆದುಕೊಂಡು ಹೋಗಿ ತನಿಖೆ ನಡೆಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:19 pm, Sat, 22 June 24

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?