AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಯಡಿಯೂರಪ್ಪ ಮೇಲೆ ಹಲ್ಲೆಗೆ ಭಾರಿ ಯತ್ನ, ಬಿಎಸ್​ವೈ ಸ್ವಲ್ಪದರಲ್ಲಿ ಬಚಾವ್

ತಿರುವನಂತಪುರಂ: ಕೇರಳ ಪ್ರವಾಸದಲ್ಲಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ 2ನೇ ಬಾರಿಗೆ ಪ್ರತಿಭಟನೆ ನಡೆಸಿದ್ದಾರೆ. ಬಿಎಸ್​ವೈ ಕಣ್ಣೂರಿನಲ್ಲಿ ದೇವಸ್ಥಾನಕ್ಕೆ ತೆರಳುವ ವೇಳೆ ಸಿಎಎ ಮತ್ತು ಮಂಗಳೂರಿನಲ್ಲಿ ಪೊಲೀಸರ ಫೈರಿಂಗ್​ ವಿರೋಧಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಬ್ಯಾಕ್​ ಗೋಬ್ಯಾಕ್​ ಎಂದು ಘೋಷಣೆ ಕೂಗಿ ಸಿಎಂ ಬಿಎಸ್​ವೈಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಕಣ್ಣೂರಿನಲ್ಲಿ ಕಾರು ಅಡ್ಡಗಟ್ಟಿ ಸಿಎಂ ಬಿಎಸ್​ವೈ ಮೇಲೆ ದಾಳಿಗೆ ಯತ್ನಿಸಿದ್ದಾರೆ. ಸಿಪಿಐ(ಎಂ)ಯೂತ್​ ವಿಂಗ್​ನ ಗುಂಪಿನವರು ಈ ಕೃತ್ಯ ನಡೆಸಿದ್ದಾರೆ. ಕಾರು ಚಾಲಕನ ಚಾಣಾಕ್ಷತನದಿಂದ ಯಡಿಯೂರಪ್ಪ ಬಚಾವ್​ ಆಗಿದ್ದಾರೆ. ಇಲ್ಲವಾದಲ್ಲಿ […]

ಕೇರಳದಲ್ಲಿ ಯಡಿಯೂರಪ್ಪ ಮೇಲೆ ಹಲ್ಲೆಗೆ ಭಾರಿ ಯತ್ನ, ಬಿಎಸ್​ವೈ ಸ್ವಲ್ಪದರಲ್ಲಿ ಬಚಾವ್
ಸಾಧು ಶ್ರೀನಾಥ್​
|

Updated on:Dec 25, 2019 | 3:48 PM

Share

ತಿರುವನಂತಪುರಂ: ಕೇರಳ ಪ್ರವಾಸದಲ್ಲಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ 2ನೇ ಬಾರಿಗೆ ಪ್ರತಿಭಟನೆ ನಡೆಸಿದ್ದಾರೆ. ಬಿಎಸ್​ವೈ ಕಣ್ಣೂರಿನಲ್ಲಿ ದೇವಸ್ಥಾನಕ್ಕೆ ತೆರಳುವ ವೇಳೆ ಸಿಎಎ ಮತ್ತು ಮಂಗಳೂರಿನಲ್ಲಿ ಪೊಲೀಸರ ಫೈರಿಂಗ್​ ವಿರೋಧಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಬ್ಯಾಕ್​ ಗೋಬ್ಯಾಕ್​ ಎಂದು ಘೋಷಣೆ ಕೂಗಿ ಸಿಎಂ ಬಿಎಸ್​ವೈಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ.

ಕಣ್ಣೂರಿನಲ್ಲಿ ಕಾರು ಅಡ್ಡಗಟ್ಟಿ ಸಿಎಂ ಬಿಎಸ್​ವೈ ಮೇಲೆ ದಾಳಿಗೆ ಯತ್ನಿಸಿದ್ದಾರೆ. ಸಿಪಿಐ(ಎಂ)ಯೂತ್​ ವಿಂಗ್​ನ ಗುಂಪಿನವರು ಈ ಕೃತ್ಯ ನಡೆಸಿದ್ದಾರೆ. ಕಾರು ಚಾಲಕನ ಚಾಣಾಕ್ಷತನದಿಂದ ಯಡಿಯೂರಪ್ಪ ಬಚಾವ್​ ಆಗಿದ್ದಾರೆ. ಇಲ್ಲವಾದಲ್ಲಿ ಹೆಚ್ಚಿನ ರೀತಿಯಲ್ಲಿ ಅನಾಹುತ ಉಂಟಾಗುತ್ತಿತ್ತು. ಆದರೆ ಈವರೆಗೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟ್ವಿಟ್ಟರ್​ನಲ್ಲಿ ಕೇರಳ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದೇ ಮಂಗಳೂರಿಗೆ ಆಗಮಿಸಲಿರುವ ಬಿಎಸ್​ವೈ: ಕಣ್ಣೂರಿನಲ್ಲಿ ತೀವ್ರ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇರಳ ಪ್ರವಾಸ ಮೊಟಕುಗೊಳಿಸಿ ಇಂದೇ ಕಣ್ಣೂರಿನಿಂದ ಮಂಗಳೂರಿಗೆ ಸಿಎಂ ಬಿಎಸ್​ವೈ ವಾಪಸ್ ಬರಲಿದ್ದಾರೆ. ಪೂರ್ವನಿಗದಿತ ವೇಳಾಪಟ್ಟಿ ಪ್ರಕಾರ ನಾಳೆ ಮಂಗಳೂರಿಗೆ ಹಿಂದಿರುಗಬೇಕಿತ್ತು. ಆದ್ರೆ ಕೇರಳದಲ್ಲಿ ವ್ಯಾಪಕವಾದ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ರಾತ್ರಿಯೇ ಮಂಗಳೂರಿಗೆ ಹಿಂದಿರುಗಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.

Published On - 3:28 pm, Tue, 24 December 19

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ