AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಯಡಿಯೂರಪ್ಪ ಮೇಲೆ ಹಲ್ಲೆಗೆ ಭಾರಿ ಯತ್ನ, ಬಿಎಸ್​ವೈ ಸ್ವಲ್ಪದರಲ್ಲಿ ಬಚಾವ್

ತಿರುವನಂತಪುರಂ: ಕೇರಳ ಪ್ರವಾಸದಲ್ಲಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ 2ನೇ ಬಾರಿಗೆ ಪ್ರತಿಭಟನೆ ನಡೆಸಿದ್ದಾರೆ. ಬಿಎಸ್​ವೈ ಕಣ್ಣೂರಿನಲ್ಲಿ ದೇವಸ್ಥಾನಕ್ಕೆ ತೆರಳುವ ವೇಳೆ ಸಿಎಎ ಮತ್ತು ಮಂಗಳೂರಿನಲ್ಲಿ ಪೊಲೀಸರ ಫೈರಿಂಗ್​ ವಿರೋಧಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಬ್ಯಾಕ್​ ಗೋಬ್ಯಾಕ್​ ಎಂದು ಘೋಷಣೆ ಕೂಗಿ ಸಿಎಂ ಬಿಎಸ್​ವೈಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಕಣ್ಣೂರಿನಲ್ಲಿ ಕಾರು ಅಡ್ಡಗಟ್ಟಿ ಸಿಎಂ ಬಿಎಸ್​ವೈ ಮೇಲೆ ದಾಳಿಗೆ ಯತ್ನಿಸಿದ್ದಾರೆ. ಸಿಪಿಐ(ಎಂ)ಯೂತ್​ ವಿಂಗ್​ನ ಗುಂಪಿನವರು ಈ ಕೃತ್ಯ ನಡೆಸಿದ್ದಾರೆ. ಕಾರು ಚಾಲಕನ ಚಾಣಾಕ್ಷತನದಿಂದ ಯಡಿಯೂರಪ್ಪ ಬಚಾವ್​ ಆಗಿದ್ದಾರೆ. ಇಲ್ಲವಾದಲ್ಲಿ […]

ಕೇರಳದಲ್ಲಿ ಯಡಿಯೂರಪ್ಪ ಮೇಲೆ ಹಲ್ಲೆಗೆ ಭಾರಿ ಯತ್ನ, ಬಿಎಸ್​ವೈ ಸ್ವಲ್ಪದರಲ್ಲಿ ಬಚಾವ್
ಸಾಧು ಶ್ರೀನಾಥ್​
|

Updated on:Dec 25, 2019 | 3:48 PM

Share

ತಿರುವನಂತಪುರಂ: ಕೇರಳ ಪ್ರವಾಸದಲ್ಲಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ 2ನೇ ಬಾರಿಗೆ ಪ್ರತಿಭಟನೆ ನಡೆಸಿದ್ದಾರೆ. ಬಿಎಸ್​ವೈ ಕಣ್ಣೂರಿನಲ್ಲಿ ದೇವಸ್ಥಾನಕ್ಕೆ ತೆರಳುವ ವೇಳೆ ಸಿಎಎ ಮತ್ತು ಮಂಗಳೂರಿನಲ್ಲಿ ಪೊಲೀಸರ ಫೈರಿಂಗ್​ ವಿರೋಧಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಬ್ಯಾಕ್​ ಗೋಬ್ಯಾಕ್​ ಎಂದು ಘೋಷಣೆ ಕೂಗಿ ಸಿಎಂ ಬಿಎಸ್​ವೈಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ.

ಕಣ್ಣೂರಿನಲ್ಲಿ ಕಾರು ಅಡ್ಡಗಟ್ಟಿ ಸಿಎಂ ಬಿಎಸ್​ವೈ ಮೇಲೆ ದಾಳಿಗೆ ಯತ್ನಿಸಿದ್ದಾರೆ. ಸಿಪಿಐ(ಎಂ)ಯೂತ್​ ವಿಂಗ್​ನ ಗುಂಪಿನವರು ಈ ಕೃತ್ಯ ನಡೆಸಿದ್ದಾರೆ. ಕಾರು ಚಾಲಕನ ಚಾಣಾಕ್ಷತನದಿಂದ ಯಡಿಯೂರಪ್ಪ ಬಚಾವ್​ ಆಗಿದ್ದಾರೆ. ಇಲ್ಲವಾದಲ್ಲಿ ಹೆಚ್ಚಿನ ರೀತಿಯಲ್ಲಿ ಅನಾಹುತ ಉಂಟಾಗುತ್ತಿತ್ತು. ಆದರೆ ಈವರೆಗೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟ್ವಿಟ್ಟರ್​ನಲ್ಲಿ ಕೇರಳ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದೇ ಮಂಗಳೂರಿಗೆ ಆಗಮಿಸಲಿರುವ ಬಿಎಸ್​ವೈ: ಕಣ್ಣೂರಿನಲ್ಲಿ ತೀವ್ರ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇರಳ ಪ್ರವಾಸ ಮೊಟಕುಗೊಳಿಸಿ ಇಂದೇ ಕಣ್ಣೂರಿನಿಂದ ಮಂಗಳೂರಿಗೆ ಸಿಎಂ ಬಿಎಸ್​ವೈ ವಾಪಸ್ ಬರಲಿದ್ದಾರೆ. ಪೂರ್ವನಿಗದಿತ ವೇಳಾಪಟ್ಟಿ ಪ್ರಕಾರ ನಾಳೆ ಮಂಗಳೂರಿಗೆ ಹಿಂದಿರುಗಬೇಕಿತ್ತು. ಆದ್ರೆ ಕೇರಳದಲ್ಲಿ ವ್ಯಾಪಕವಾದ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ರಾತ್ರಿಯೇ ಮಂಗಳೂರಿಗೆ ಹಿಂದಿರುಗಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.

Published On - 3:28 pm, Tue, 24 December 19

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ