AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಯಡಿಯೂರಪ್ಪ ಮೇಲೆ ಹಲ್ಲೆಗೆ ಭಾರಿ ಯತ್ನ, ಬಿಎಸ್​ವೈ ಸ್ವಲ್ಪದರಲ್ಲಿ ಬಚಾವ್

ತಿರುವನಂತಪುರಂ: ಕೇರಳ ಪ್ರವಾಸದಲ್ಲಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ 2ನೇ ಬಾರಿಗೆ ಪ್ರತಿಭಟನೆ ನಡೆಸಿದ್ದಾರೆ. ಬಿಎಸ್​ವೈ ಕಣ್ಣೂರಿನಲ್ಲಿ ದೇವಸ್ಥಾನಕ್ಕೆ ತೆರಳುವ ವೇಳೆ ಸಿಎಎ ಮತ್ತು ಮಂಗಳೂರಿನಲ್ಲಿ ಪೊಲೀಸರ ಫೈರಿಂಗ್​ ವಿರೋಧಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಬ್ಯಾಕ್​ ಗೋಬ್ಯಾಕ್​ ಎಂದು ಘೋಷಣೆ ಕೂಗಿ ಸಿಎಂ ಬಿಎಸ್​ವೈಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಕಣ್ಣೂರಿನಲ್ಲಿ ಕಾರು ಅಡ್ಡಗಟ್ಟಿ ಸಿಎಂ ಬಿಎಸ್​ವೈ ಮೇಲೆ ದಾಳಿಗೆ ಯತ್ನಿಸಿದ್ದಾರೆ. ಸಿಪಿಐ(ಎಂ)ಯೂತ್​ ವಿಂಗ್​ನ ಗುಂಪಿನವರು ಈ ಕೃತ್ಯ ನಡೆಸಿದ್ದಾರೆ. ಕಾರು ಚಾಲಕನ ಚಾಣಾಕ್ಷತನದಿಂದ ಯಡಿಯೂರಪ್ಪ ಬಚಾವ್​ ಆಗಿದ್ದಾರೆ. ಇಲ್ಲವಾದಲ್ಲಿ […]

ಕೇರಳದಲ್ಲಿ ಯಡಿಯೂರಪ್ಪ ಮೇಲೆ ಹಲ್ಲೆಗೆ ಭಾರಿ ಯತ್ನ, ಬಿಎಸ್​ವೈ ಸ್ವಲ್ಪದರಲ್ಲಿ ಬಚಾವ್
ಸಾಧು ಶ್ರೀನಾಥ್​
|

Updated on:Dec 25, 2019 | 3:48 PM

Share

ತಿರುವನಂತಪುರಂ: ಕೇರಳ ಪ್ರವಾಸದಲ್ಲಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ 2ನೇ ಬಾರಿಗೆ ಪ್ರತಿಭಟನೆ ನಡೆಸಿದ್ದಾರೆ. ಬಿಎಸ್​ವೈ ಕಣ್ಣೂರಿನಲ್ಲಿ ದೇವಸ್ಥಾನಕ್ಕೆ ತೆರಳುವ ವೇಳೆ ಸಿಎಎ ಮತ್ತು ಮಂಗಳೂರಿನಲ್ಲಿ ಪೊಲೀಸರ ಫೈರಿಂಗ್​ ವಿರೋಧಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಬ್ಯಾಕ್​ ಗೋಬ್ಯಾಕ್​ ಎಂದು ಘೋಷಣೆ ಕೂಗಿ ಸಿಎಂ ಬಿಎಸ್​ವೈಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ.

ಕಣ್ಣೂರಿನಲ್ಲಿ ಕಾರು ಅಡ್ಡಗಟ್ಟಿ ಸಿಎಂ ಬಿಎಸ್​ವೈ ಮೇಲೆ ದಾಳಿಗೆ ಯತ್ನಿಸಿದ್ದಾರೆ. ಸಿಪಿಐ(ಎಂ)ಯೂತ್​ ವಿಂಗ್​ನ ಗುಂಪಿನವರು ಈ ಕೃತ್ಯ ನಡೆಸಿದ್ದಾರೆ. ಕಾರು ಚಾಲಕನ ಚಾಣಾಕ್ಷತನದಿಂದ ಯಡಿಯೂರಪ್ಪ ಬಚಾವ್​ ಆಗಿದ್ದಾರೆ. ಇಲ್ಲವಾದಲ್ಲಿ ಹೆಚ್ಚಿನ ರೀತಿಯಲ್ಲಿ ಅನಾಹುತ ಉಂಟಾಗುತ್ತಿತ್ತು. ಆದರೆ ಈವರೆಗೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟ್ವಿಟ್ಟರ್​ನಲ್ಲಿ ಕೇರಳ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದೇ ಮಂಗಳೂರಿಗೆ ಆಗಮಿಸಲಿರುವ ಬಿಎಸ್​ವೈ: ಕಣ್ಣೂರಿನಲ್ಲಿ ತೀವ್ರ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇರಳ ಪ್ರವಾಸ ಮೊಟಕುಗೊಳಿಸಿ ಇಂದೇ ಕಣ್ಣೂರಿನಿಂದ ಮಂಗಳೂರಿಗೆ ಸಿಎಂ ಬಿಎಸ್​ವೈ ವಾಪಸ್ ಬರಲಿದ್ದಾರೆ. ಪೂರ್ವನಿಗದಿತ ವೇಳಾಪಟ್ಟಿ ಪ್ರಕಾರ ನಾಳೆ ಮಂಗಳೂರಿಗೆ ಹಿಂದಿರುಗಬೇಕಿತ್ತು. ಆದ್ರೆ ಕೇರಳದಲ್ಲಿ ವ್ಯಾಪಕವಾದ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ರಾತ್ರಿಯೇ ಮಂಗಳೂರಿಗೆ ಹಿಂದಿರುಗಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.

Published On - 3:28 pm, Tue, 24 December 19

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ