AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBC India: BBC ವಿರುದ್ಧ ಪ್ರಕರಣ ದಾಖಲಿಸಿ ಇಡಿ

ವಿದೇಶಿ ವಿನಿಮಯ ಉಲ್ಲಂಘನೆ ಆರೋಪದ ಮೇಲೆ ಬಿಬಿಸಿ ಇಂಡಿಯಾ ವಿರುದ್ಧ ಜಾರಿ ನಿರ್ದೇಶನಾಲಯ ಗುರುವಾರ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

BBC India: BBC ವಿರುದ್ಧ ಪ್ರಕರಣ ದಾಖಲಿಸಿ ಇಡಿ
ಬಿಬಿಸಿ ಕಚೇರಿ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Apr 13, 2023 | 2:13 PM

ದೆಹಲಿ: ವಿದೇಶಿ ವಿನಿಮಯ ಉಲ್ಲಂಘನೆ ಆರೋಪದ ಮೇಲೆ ಬಿಬಿಸಿ ಇಂಡಿಯಾ (BBC India) ವಿರುದ್ಧ ಜಾರಿ ನಿರ್ದೇಶನಾಲಯ ಗುರುವಾರ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. UK-ಹೆಡ್‌ಕ್ವಾರ್ಟರ್‌ ಬ್ರಾಡ್‌ಕಾಸ್ಟರ್ ಭಾರತೀಯ ಏಜೆನ್ಸಿ ತನಿಖೆಗೆ ಒಳಪಟ್ಟಿರುವುದು ಇದೇ ಮೊದಲಲ್ಲ. ಫೆಬ್ರವರಿಯಲ್ಲಿ, ಆದಾಯ ತೆರಿಗೆ ಅಧಿಕಾರಿಗಳು ತನಿಖೆಯ ಭಾಗವಾಗಿ ಭಾರತದಲ್ಲಿನ ಬಿಬಿಸಿ ಕಚೇರಿಗಳನ್ನು ಶೋಧಿಸಿದ್ದರು. ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಮೋದಿ ಸಾಕ್ಷ್ಯಚಿತ್ರದ ಕುರಿತು ಬಿಬಿಸಿ ವಿವಾದದಲ್ಲಿ ಸಿಲುಕಿಕೊಂಡಿದೆ, ಇದು ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಟೀಕಿಸಿದಂತೆ ಇತ್ತು ಎಂದು ಹೇಳಲಾಗಿದೆ.

ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆಯ (FEMA) ನಿಬಂಧನೆಗಳ ಅಡಿಯಲ್ಲಿ ಕೆಲವು ಕಂಪನಿಯ ಕಾರ್ಯನಿರ್ವಾಹಕರ ದಾಖಲೆಗಳು ಮತ್ತು ಹೇಳಿಕೆಗಳನ್ನು ದಾಖಲಿಸಲು ED ಪ್ರಕರಣ ದಾಖಲಿಸಿಕೊಂಡಿದೆ. ಎಫ್‌ಡಿಐ ಉಲ್ಲಂಘನೆಗಾಗಿ ಬಿಬಿಸಿ ತನಿಖೆ ನಡೆಸಲಿದೆ ಎಂದು ವರದಿಗಳು ಹೇಳಿವೆ. FEMA ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆಯಾಗಿದ್ದು ಅದು ವಿದೇಶಿ ವಿನಿಮಯದ ಒಳಹರಿವು ಮತ್ತು ಹೊರಹರಿವನ್ನು ನಿಯಂತ್ರಿಸುತ್ತದೆ.

ಫೆಬ್ರವರಿಯಲ್ಲಿ ಬಿಬಿಸಿಗೆ ಸಂಬಂಧಿಸಿದಂತೆ ಅನೇಕ ಕಡೆ ದಾಳಿಗಳು ನಡೆದಿತ್ತು. ಆದಾಯ ತೆರಿಗೆ ಅಧಿಕಾರಿಗಳು ಬಿಬಿಸಿಯ ಲೆಕ್ಕಪತ್ರಗಳಲ್ಲಿ ಅಕ್ರಮಗಳನ್ನು ಬಹಿರಂಗಪಡಿಸಿದ್ದಾರೆ ಎಂದು ಹೇಳಿದರು. ಕೆಲವೊಂದು ವಿದೇಶಿ ಘಟಕಗಳಿಗೆ ರವಾನೆಯಾದ ಹಣಗಳಿಗೆ ಲೆಕ್ಕವೇ ಇಲ್ಲ, ಇದು ಭಾರತಕ್ಕೆ ಆದಾಯವನ್ನು ತರುವ ವ್ಯವಸ್ಥೆ ಎಂದು ಹಲವು ದಾಖಲೆಗಳನ್ನು ನೀಡದೆ ಮತ್ತು ವಿದೇಶಿದಿಂದ ಬಂದ ಹಣಗಳನ್ನು ಈ ವರೆಗೂ ತೆರಿಗೆ ಇಲಾಖೆಗೆ ಪಾವತಿ ಮಾಡಿಲ್ಲ ಎಂದು ಹೇಳಿದೆ. ಈ ಆರೋಪಗಳಿಗೆ ಬಿಬಿಸಿ ಇನ್ನೂ ಪ್ರತಿಕ್ರಿಯಿಸಿಲ್ಲ.

Published On - 11:56 am, Thu, 13 April 23

ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು