AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮ ಮಂದಿರದ ಭೂಮಿ ಪೂಜೆಗಾಗಿ ತಯಾರಾಗುತ್ತಿವೆ ಲಕ್ಷಾಂತರ ಹಣತೆಗಳು

ಅಯ್ಯೋಧ್ಯಾ: ಆಗಸ್ಟ್‌ 5ರಂದು ನಡೆಯಲಿರುವ ಶ್ರೀರಾಮ ಮಂದಿರದ ಭೂಮಿ ಪೂಜೆಗೆ ಭಾರೀ ಸಿದ್ದತೆಗಳು ನಡೆದಿದ್ದು, ಅಂದು ಅಯ್ಯೋಧ್ಯೆಯನ್ನು ಝಗಮಗಿಸುವಂತೆ ಮಾಡಲು ಲಕ್ಷಾಂತರ ಹಣತೆಗಳನ್ನು ರಾಮಜನ್ಮಭೂಮಿಯಲ್ಲಿ ತಯಾರು ಮಾಡಲಾಗ್ತಿದೆ. ಹೌದು ಆಗಸ್ಟ್‌‌ ಐದರಂದು ಅಯ್ಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರೀರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕಾಗಿ ಅಯ್ಯೋಧ್ಯೆಯನ್ನು ಭಾರೀ ಸಜ್ಜುಗೊಳಿಸಲಾಗುತ್ತಿದೆ. ಶ್ರೀರಾಮ ಮಂದಿರ ಮತ್ತು ಸುತ್ತಮುತ್ತಲಿನ ಪರಿಸರ ಸೇರಿದಂತೆ ಇಡೀ ಅಯ್ಯೋಧ್ಯೆಯನ್ನೇ ಶೃಂಗರಿಸಲಾಗುತ್ತಿದೆ. ಅದ್ರಲ್ಲೂ ವಿಶೇಷವಾಗಿ ಲಕ್ಷಾಂತರ ದೀಪಗಳಿಂದ ಅಲಂಕೃತಗೊಳಿಸಲಾಗುತ್ತಿದ್ದು ಅದಕ್ಕಾಗಿ ಮಣ್ಣಿನಲ್ಲಿ ತಯಾರಿಸಿದ […]

ಶ್ರೀರಾಮ ಮಂದಿರದ ಭೂಮಿ ಪೂಜೆಗಾಗಿ ತಯಾರಾಗುತ್ತಿವೆ ಲಕ್ಷಾಂತರ ಹಣತೆಗಳು
Guru
Guru|

Updated on:Aug 01, 2020 | 7:20 PM

Share

ಅಯ್ಯೋಧ್ಯಾ: ಆಗಸ್ಟ್‌ 5ರಂದು ನಡೆಯಲಿರುವ ಶ್ರೀರಾಮ ಮಂದಿರದ ಭೂಮಿ ಪೂಜೆಗೆ ಭಾರೀ ಸಿದ್ದತೆಗಳು ನಡೆದಿದ್ದು, ಅಂದು ಅಯ್ಯೋಧ್ಯೆಯನ್ನು ಝಗಮಗಿಸುವಂತೆ ಮಾಡಲು ಲಕ್ಷಾಂತರ ಹಣತೆಗಳನ್ನು ರಾಮಜನ್ಮಭೂಮಿಯಲ್ಲಿ ತಯಾರು ಮಾಡಲಾಗ್ತಿದೆ.

ಹೌದು ಆಗಸ್ಟ್‌‌ ಐದರಂದು ಅಯ್ಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರೀರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕಾಗಿ ಅಯ್ಯೋಧ್ಯೆಯನ್ನು ಭಾರೀ ಸಜ್ಜುಗೊಳಿಸಲಾಗುತ್ತಿದೆ. ಶ್ರೀರಾಮ ಮಂದಿರ ಮತ್ತು ಸುತ್ತಮುತ್ತಲಿನ ಪರಿಸರ ಸೇರಿದಂತೆ ಇಡೀ ಅಯ್ಯೋಧ್ಯೆಯನ್ನೇ ಶೃಂಗರಿಸಲಾಗುತ್ತಿದೆ.

ಅದ್ರಲ್ಲೂ ವಿಶೇಷವಾಗಿ ಲಕ್ಷಾಂತರ ದೀಪಗಳಿಂದ ಅಲಂಕೃತಗೊಳಿಸಲಾಗುತ್ತಿದ್ದು ಅದಕ್ಕಾಗಿ ಮಣ್ಣಿನಲ್ಲಿ ತಯಾರಿಸಿದ ಹಣತೆಗಳನ್ನು ಉಪಯೋಗಿಸಲಾಗುತ್ತಿದೆ. ಇದಕ್ಕಾಗಿಯೇ ವಿಶೇಷವಾಗಿ 40ಕ್ಕೂ ಹೆಚ್ಚು ಕುಟುಂಬಗಳು ಹಣತೆಯ ತಯಾರಿಯಲ್ಲಿ ತೊಡಗಿವೆ. ಈ ಎಲ್ಲ ದೀಪಗಳನ್ನು ಆಗಸ್ಟ್‌‌ ಐದರಂದು ಭವ್ಯ ಕಾರ್ಯಕ್ರಮಕ್ಕಾಗಿ ಉಪಯೋಗಿಸಲಾಗುವುದು.

Published On - 7:09 pm, Sat, 1 August 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!