AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮ ಮಂದಿರದ ಭೂಮಿ ಪೂಜೆಗಾಗಿ ತಯಾರಾಗುತ್ತಿವೆ ಲಕ್ಷಾಂತರ ಹಣತೆಗಳು

ಅಯ್ಯೋಧ್ಯಾ: ಆಗಸ್ಟ್‌ 5ರಂದು ನಡೆಯಲಿರುವ ಶ್ರೀರಾಮ ಮಂದಿರದ ಭೂಮಿ ಪೂಜೆಗೆ ಭಾರೀ ಸಿದ್ದತೆಗಳು ನಡೆದಿದ್ದು, ಅಂದು ಅಯ್ಯೋಧ್ಯೆಯನ್ನು ಝಗಮಗಿಸುವಂತೆ ಮಾಡಲು ಲಕ್ಷಾಂತರ ಹಣತೆಗಳನ್ನು ರಾಮಜನ್ಮಭೂಮಿಯಲ್ಲಿ ತಯಾರು ಮಾಡಲಾಗ್ತಿದೆ. ಹೌದು ಆಗಸ್ಟ್‌‌ ಐದರಂದು ಅಯ್ಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರೀರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕಾಗಿ ಅಯ್ಯೋಧ್ಯೆಯನ್ನು ಭಾರೀ ಸಜ್ಜುಗೊಳಿಸಲಾಗುತ್ತಿದೆ. ಶ್ರೀರಾಮ ಮಂದಿರ ಮತ್ತು ಸುತ್ತಮುತ್ತಲಿನ ಪರಿಸರ ಸೇರಿದಂತೆ ಇಡೀ ಅಯ್ಯೋಧ್ಯೆಯನ್ನೇ ಶೃಂಗರಿಸಲಾಗುತ್ತಿದೆ. ಅದ್ರಲ್ಲೂ ವಿಶೇಷವಾಗಿ ಲಕ್ಷಾಂತರ ದೀಪಗಳಿಂದ ಅಲಂಕೃತಗೊಳಿಸಲಾಗುತ್ತಿದ್ದು ಅದಕ್ಕಾಗಿ ಮಣ್ಣಿನಲ್ಲಿ ತಯಾರಿಸಿದ […]

ಶ್ರೀರಾಮ ಮಂದಿರದ ಭೂಮಿ ಪೂಜೆಗಾಗಿ ತಯಾರಾಗುತ್ತಿವೆ ಲಕ್ಷಾಂತರ ಹಣತೆಗಳು
Guru
Guru|

Updated on:Aug 01, 2020 | 7:20 PM

Share

ಅಯ್ಯೋಧ್ಯಾ: ಆಗಸ್ಟ್‌ 5ರಂದು ನಡೆಯಲಿರುವ ಶ್ರೀರಾಮ ಮಂದಿರದ ಭೂಮಿ ಪೂಜೆಗೆ ಭಾರೀ ಸಿದ್ದತೆಗಳು ನಡೆದಿದ್ದು, ಅಂದು ಅಯ್ಯೋಧ್ಯೆಯನ್ನು ಝಗಮಗಿಸುವಂತೆ ಮಾಡಲು ಲಕ್ಷಾಂತರ ಹಣತೆಗಳನ್ನು ರಾಮಜನ್ಮಭೂಮಿಯಲ್ಲಿ ತಯಾರು ಮಾಡಲಾಗ್ತಿದೆ.

ಹೌದು ಆಗಸ್ಟ್‌‌ ಐದರಂದು ಅಯ್ಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರೀರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕಾಗಿ ಅಯ್ಯೋಧ್ಯೆಯನ್ನು ಭಾರೀ ಸಜ್ಜುಗೊಳಿಸಲಾಗುತ್ತಿದೆ. ಶ್ರೀರಾಮ ಮಂದಿರ ಮತ್ತು ಸುತ್ತಮುತ್ತಲಿನ ಪರಿಸರ ಸೇರಿದಂತೆ ಇಡೀ ಅಯ್ಯೋಧ್ಯೆಯನ್ನೇ ಶೃಂಗರಿಸಲಾಗುತ್ತಿದೆ.

ಅದ್ರಲ್ಲೂ ವಿಶೇಷವಾಗಿ ಲಕ್ಷಾಂತರ ದೀಪಗಳಿಂದ ಅಲಂಕೃತಗೊಳಿಸಲಾಗುತ್ತಿದ್ದು ಅದಕ್ಕಾಗಿ ಮಣ್ಣಿನಲ್ಲಿ ತಯಾರಿಸಿದ ಹಣತೆಗಳನ್ನು ಉಪಯೋಗಿಸಲಾಗುತ್ತಿದೆ. ಇದಕ್ಕಾಗಿಯೇ ವಿಶೇಷವಾಗಿ 40ಕ್ಕೂ ಹೆಚ್ಚು ಕುಟುಂಬಗಳು ಹಣತೆಯ ತಯಾರಿಯಲ್ಲಿ ತೊಡಗಿವೆ. ಈ ಎಲ್ಲ ದೀಪಗಳನ್ನು ಆಗಸ್ಟ್‌‌ ಐದರಂದು ಭವ್ಯ ಕಾರ್ಯಕ್ರಮಕ್ಕಾಗಿ ಉಪಯೋಗಿಸಲಾಗುವುದು.

Published On - 7:09 pm, Sat, 1 August 20

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ