AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮ ಮಂದಿರದ ಭೂಮಿ ಪೂಜೆಗಾಗಿ ತಯಾರಾಗುತ್ತಿವೆ ಲಕ್ಷಾಂತರ ಹಣತೆಗಳು

ಅಯ್ಯೋಧ್ಯಾ: ಆಗಸ್ಟ್‌ 5ರಂದು ನಡೆಯಲಿರುವ ಶ್ರೀರಾಮ ಮಂದಿರದ ಭೂಮಿ ಪೂಜೆಗೆ ಭಾರೀ ಸಿದ್ದತೆಗಳು ನಡೆದಿದ್ದು, ಅಂದು ಅಯ್ಯೋಧ್ಯೆಯನ್ನು ಝಗಮಗಿಸುವಂತೆ ಮಾಡಲು ಲಕ್ಷಾಂತರ ಹಣತೆಗಳನ್ನು ರಾಮಜನ್ಮಭೂಮಿಯಲ್ಲಿ ತಯಾರು ಮಾಡಲಾಗ್ತಿದೆ. ಹೌದು ಆಗಸ್ಟ್‌‌ ಐದರಂದು ಅಯ್ಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರೀರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕಾಗಿ ಅಯ್ಯೋಧ್ಯೆಯನ್ನು ಭಾರೀ ಸಜ್ಜುಗೊಳಿಸಲಾಗುತ್ತಿದೆ. ಶ್ರೀರಾಮ ಮಂದಿರ ಮತ್ತು ಸುತ್ತಮುತ್ತಲಿನ ಪರಿಸರ ಸೇರಿದಂತೆ ಇಡೀ ಅಯ್ಯೋಧ್ಯೆಯನ್ನೇ ಶೃಂಗರಿಸಲಾಗುತ್ತಿದೆ. ಅದ್ರಲ್ಲೂ ವಿಶೇಷವಾಗಿ ಲಕ್ಷಾಂತರ ದೀಪಗಳಿಂದ ಅಲಂಕೃತಗೊಳಿಸಲಾಗುತ್ತಿದ್ದು ಅದಕ್ಕಾಗಿ ಮಣ್ಣಿನಲ್ಲಿ ತಯಾರಿಸಿದ […]

ಶ್ರೀರಾಮ ಮಂದಿರದ ಭೂಮಿ ಪೂಜೆಗಾಗಿ ತಯಾರಾಗುತ್ತಿವೆ ಲಕ್ಷಾಂತರ ಹಣತೆಗಳು
Guru
|

Updated on:Aug 01, 2020 | 7:20 PM

Share

ಅಯ್ಯೋಧ್ಯಾ: ಆಗಸ್ಟ್‌ 5ರಂದು ನಡೆಯಲಿರುವ ಶ್ರೀರಾಮ ಮಂದಿರದ ಭೂಮಿ ಪೂಜೆಗೆ ಭಾರೀ ಸಿದ್ದತೆಗಳು ನಡೆದಿದ್ದು, ಅಂದು ಅಯ್ಯೋಧ್ಯೆಯನ್ನು ಝಗಮಗಿಸುವಂತೆ ಮಾಡಲು ಲಕ್ಷಾಂತರ ಹಣತೆಗಳನ್ನು ರಾಮಜನ್ಮಭೂಮಿಯಲ್ಲಿ ತಯಾರು ಮಾಡಲಾಗ್ತಿದೆ.

ಹೌದು ಆಗಸ್ಟ್‌‌ ಐದರಂದು ಅಯ್ಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರೀರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕಾಗಿ ಅಯ್ಯೋಧ್ಯೆಯನ್ನು ಭಾರೀ ಸಜ್ಜುಗೊಳಿಸಲಾಗುತ್ತಿದೆ. ಶ್ರೀರಾಮ ಮಂದಿರ ಮತ್ತು ಸುತ್ತಮುತ್ತಲಿನ ಪರಿಸರ ಸೇರಿದಂತೆ ಇಡೀ ಅಯ್ಯೋಧ್ಯೆಯನ್ನೇ ಶೃಂಗರಿಸಲಾಗುತ್ತಿದೆ.

ಅದ್ರಲ್ಲೂ ವಿಶೇಷವಾಗಿ ಲಕ್ಷಾಂತರ ದೀಪಗಳಿಂದ ಅಲಂಕೃತಗೊಳಿಸಲಾಗುತ್ತಿದ್ದು ಅದಕ್ಕಾಗಿ ಮಣ್ಣಿನಲ್ಲಿ ತಯಾರಿಸಿದ ಹಣತೆಗಳನ್ನು ಉಪಯೋಗಿಸಲಾಗುತ್ತಿದೆ. ಇದಕ್ಕಾಗಿಯೇ ವಿಶೇಷವಾಗಿ 40ಕ್ಕೂ ಹೆಚ್ಚು ಕುಟುಂಬಗಳು ಹಣತೆಯ ತಯಾರಿಯಲ್ಲಿ ತೊಡಗಿವೆ. ಈ ಎಲ್ಲ ದೀಪಗಳನ್ನು ಆಗಸ್ಟ್‌‌ ಐದರಂದು ಭವ್ಯ ಕಾರ್ಯಕ್ರಮಕ್ಕಾಗಿ ಉಪಯೋಗಿಸಲಾಗುವುದು.

Published On - 7:09 pm, Sat, 1 August 20

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ