Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮ ಮಂದಿರದ ಭೂಮಿ ಪೂಜೆಗಾಗಿ ತಯಾರಾಗುತ್ತಿವೆ ಲಕ್ಷಾಂತರ ಹಣತೆಗಳು

ಅಯ್ಯೋಧ್ಯಾ: ಆಗಸ್ಟ್‌ 5ರಂದು ನಡೆಯಲಿರುವ ಶ್ರೀರಾಮ ಮಂದಿರದ ಭೂಮಿ ಪೂಜೆಗೆ ಭಾರೀ ಸಿದ್ದತೆಗಳು ನಡೆದಿದ್ದು, ಅಂದು ಅಯ್ಯೋಧ್ಯೆಯನ್ನು ಝಗಮಗಿಸುವಂತೆ ಮಾಡಲು ಲಕ್ಷಾಂತರ ಹಣತೆಗಳನ್ನು ರಾಮಜನ್ಮಭೂಮಿಯಲ್ಲಿ ತಯಾರು ಮಾಡಲಾಗ್ತಿದೆ. ಹೌದು ಆಗಸ್ಟ್‌‌ ಐದರಂದು ಅಯ್ಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರೀರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕಾಗಿ ಅಯ್ಯೋಧ್ಯೆಯನ್ನು ಭಾರೀ ಸಜ್ಜುಗೊಳಿಸಲಾಗುತ್ತಿದೆ. ಶ್ರೀರಾಮ ಮಂದಿರ ಮತ್ತು ಸುತ್ತಮುತ್ತಲಿನ ಪರಿಸರ ಸೇರಿದಂತೆ ಇಡೀ ಅಯ್ಯೋಧ್ಯೆಯನ್ನೇ ಶೃಂಗರಿಸಲಾಗುತ್ತಿದೆ. ಅದ್ರಲ್ಲೂ ವಿಶೇಷವಾಗಿ ಲಕ್ಷಾಂತರ ದೀಪಗಳಿಂದ ಅಲಂಕೃತಗೊಳಿಸಲಾಗುತ್ತಿದ್ದು ಅದಕ್ಕಾಗಿ ಮಣ್ಣಿನಲ್ಲಿ ತಯಾರಿಸಿದ […]

ಶ್ರೀರಾಮ ಮಂದಿರದ ಭೂಮಿ ಪೂಜೆಗಾಗಿ ತಯಾರಾಗುತ್ತಿವೆ ಲಕ್ಷಾಂತರ ಹಣತೆಗಳು
Follow us
Guru
|

Updated on:Aug 01, 2020 | 7:20 PM

ಅಯ್ಯೋಧ್ಯಾ: ಆಗಸ್ಟ್‌ 5ರಂದು ನಡೆಯಲಿರುವ ಶ್ರೀರಾಮ ಮಂದಿರದ ಭೂಮಿ ಪೂಜೆಗೆ ಭಾರೀ ಸಿದ್ದತೆಗಳು ನಡೆದಿದ್ದು, ಅಂದು ಅಯ್ಯೋಧ್ಯೆಯನ್ನು ಝಗಮಗಿಸುವಂತೆ ಮಾಡಲು ಲಕ್ಷಾಂತರ ಹಣತೆಗಳನ್ನು ರಾಮಜನ್ಮಭೂಮಿಯಲ್ಲಿ ತಯಾರು ಮಾಡಲಾಗ್ತಿದೆ.

ಹೌದು ಆಗಸ್ಟ್‌‌ ಐದರಂದು ಅಯ್ಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರೀರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕಾಗಿ ಅಯ್ಯೋಧ್ಯೆಯನ್ನು ಭಾರೀ ಸಜ್ಜುಗೊಳಿಸಲಾಗುತ್ತಿದೆ. ಶ್ರೀರಾಮ ಮಂದಿರ ಮತ್ತು ಸುತ್ತಮುತ್ತಲಿನ ಪರಿಸರ ಸೇರಿದಂತೆ ಇಡೀ ಅಯ್ಯೋಧ್ಯೆಯನ್ನೇ ಶೃಂಗರಿಸಲಾಗುತ್ತಿದೆ.

ಅದ್ರಲ್ಲೂ ವಿಶೇಷವಾಗಿ ಲಕ್ಷಾಂತರ ದೀಪಗಳಿಂದ ಅಲಂಕೃತಗೊಳಿಸಲಾಗುತ್ತಿದ್ದು ಅದಕ್ಕಾಗಿ ಮಣ್ಣಿನಲ್ಲಿ ತಯಾರಿಸಿದ ಹಣತೆಗಳನ್ನು ಉಪಯೋಗಿಸಲಾಗುತ್ತಿದೆ. ಇದಕ್ಕಾಗಿಯೇ ವಿಶೇಷವಾಗಿ 40ಕ್ಕೂ ಹೆಚ್ಚು ಕುಟುಂಬಗಳು ಹಣತೆಯ ತಯಾರಿಯಲ್ಲಿ ತೊಡಗಿವೆ. ಈ ಎಲ್ಲ ದೀಪಗಳನ್ನು ಆಗಸ್ಟ್‌‌ ಐದರಂದು ಭವ್ಯ ಕಾರ್ಯಕ್ರಮಕ್ಕಾಗಿ ಉಪಯೋಗಿಸಲಾಗುವುದು.

Published On - 7:09 pm, Sat, 1 August 20

ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ