AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮ ಮಂದಿರದ ಭೂಮಿ ಪೂಜೆಗಾಗಿ ತಯಾರಾಗುತ್ತಿವೆ ಲಕ್ಷಾಂತರ ಹಣತೆಗಳು

ಅಯ್ಯೋಧ್ಯಾ: ಆಗಸ್ಟ್‌ 5ರಂದು ನಡೆಯಲಿರುವ ಶ್ರೀರಾಮ ಮಂದಿರದ ಭೂಮಿ ಪೂಜೆಗೆ ಭಾರೀ ಸಿದ್ದತೆಗಳು ನಡೆದಿದ್ದು, ಅಂದು ಅಯ್ಯೋಧ್ಯೆಯನ್ನು ಝಗಮಗಿಸುವಂತೆ ಮಾಡಲು ಲಕ್ಷಾಂತರ ಹಣತೆಗಳನ್ನು ರಾಮಜನ್ಮಭೂಮಿಯಲ್ಲಿ ತಯಾರು ಮಾಡಲಾಗ್ತಿದೆ. ಹೌದು ಆಗಸ್ಟ್‌‌ ಐದರಂದು ಅಯ್ಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರೀರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕಾಗಿ ಅಯ್ಯೋಧ್ಯೆಯನ್ನು ಭಾರೀ ಸಜ್ಜುಗೊಳಿಸಲಾಗುತ್ತಿದೆ. ಶ್ರೀರಾಮ ಮಂದಿರ ಮತ್ತು ಸುತ್ತಮುತ್ತಲಿನ ಪರಿಸರ ಸೇರಿದಂತೆ ಇಡೀ ಅಯ್ಯೋಧ್ಯೆಯನ್ನೇ ಶೃಂಗರಿಸಲಾಗುತ್ತಿದೆ. ಅದ್ರಲ್ಲೂ ವಿಶೇಷವಾಗಿ ಲಕ್ಷಾಂತರ ದೀಪಗಳಿಂದ ಅಲಂಕೃತಗೊಳಿಸಲಾಗುತ್ತಿದ್ದು ಅದಕ್ಕಾಗಿ ಮಣ್ಣಿನಲ್ಲಿ ತಯಾರಿಸಿದ […]

ಶ್ರೀರಾಮ ಮಂದಿರದ ಭೂಮಿ ಪೂಜೆಗಾಗಿ ತಯಾರಾಗುತ್ತಿವೆ ಲಕ್ಷಾಂತರ ಹಣತೆಗಳು
Guru
|

Updated on:Aug 01, 2020 | 7:20 PM

Share

ಅಯ್ಯೋಧ್ಯಾ: ಆಗಸ್ಟ್‌ 5ರಂದು ನಡೆಯಲಿರುವ ಶ್ರೀರಾಮ ಮಂದಿರದ ಭೂಮಿ ಪೂಜೆಗೆ ಭಾರೀ ಸಿದ್ದತೆಗಳು ನಡೆದಿದ್ದು, ಅಂದು ಅಯ್ಯೋಧ್ಯೆಯನ್ನು ಝಗಮಗಿಸುವಂತೆ ಮಾಡಲು ಲಕ್ಷಾಂತರ ಹಣತೆಗಳನ್ನು ರಾಮಜನ್ಮಭೂಮಿಯಲ್ಲಿ ತಯಾರು ಮಾಡಲಾಗ್ತಿದೆ.

ಹೌದು ಆಗಸ್ಟ್‌‌ ಐದರಂದು ಅಯ್ಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರೀರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕಾಗಿ ಅಯ್ಯೋಧ್ಯೆಯನ್ನು ಭಾರೀ ಸಜ್ಜುಗೊಳಿಸಲಾಗುತ್ತಿದೆ. ಶ್ರೀರಾಮ ಮಂದಿರ ಮತ್ತು ಸುತ್ತಮುತ್ತಲಿನ ಪರಿಸರ ಸೇರಿದಂತೆ ಇಡೀ ಅಯ್ಯೋಧ್ಯೆಯನ್ನೇ ಶೃಂಗರಿಸಲಾಗುತ್ತಿದೆ.

ಅದ್ರಲ್ಲೂ ವಿಶೇಷವಾಗಿ ಲಕ್ಷಾಂತರ ದೀಪಗಳಿಂದ ಅಲಂಕೃತಗೊಳಿಸಲಾಗುತ್ತಿದ್ದು ಅದಕ್ಕಾಗಿ ಮಣ್ಣಿನಲ್ಲಿ ತಯಾರಿಸಿದ ಹಣತೆಗಳನ್ನು ಉಪಯೋಗಿಸಲಾಗುತ್ತಿದೆ. ಇದಕ್ಕಾಗಿಯೇ ವಿಶೇಷವಾಗಿ 40ಕ್ಕೂ ಹೆಚ್ಚು ಕುಟುಂಬಗಳು ಹಣತೆಯ ತಯಾರಿಯಲ್ಲಿ ತೊಡಗಿವೆ. ಈ ಎಲ್ಲ ದೀಪಗಳನ್ನು ಆಗಸ್ಟ್‌‌ ಐದರಂದು ಭವ್ಯ ಕಾರ್ಯಕ್ರಮಕ್ಕಾಗಿ ಉಪಯೋಗಿಸಲಾಗುವುದು.

Published On - 7:09 pm, Sat, 1 August 20

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?