Earthquak: ಒಡಿಶಾದ ಕೊರಾಪುಟ್‌ನಲ್ಲಿ 3.8 ತೀವ್ರತೆಯ ಭೂಕಂಪ

ಇಂದು ಮುಂಜಾನೆ ಒಡಿಶಾದ ಕೊರಾಪುಟ್‌ನಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪವು ನೆಲದಿಂದ 5 ಕಿಲೋಮೀಟರ್ ಕೆಳಗೆ ಇದೆ.

Earthquak: ಒಡಿಶಾದ ಕೊರಾಪುಟ್‌ನಲ್ಲಿ 3.8 ತೀವ್ರತೆಯ ಭೂಕಂಪ
ಭೂಕಂಪ
Follow us
|

Updated on: Mar 03, 2023 | 11:59 AM

ಭುವನೇಶ್ವರ್: ಇಂದು (ಮಾ.3) ಮುಂಜಾನೆ ಒಡಿಶಾ(Odisha) ಕೊರಾಪುಟ್‌ನಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪವು ನೆಲದಿಂದ 5 ಕಿಲೋಮೀಟರ್ ಕೆಳಗೆ ಸಂಭವಿಸಿದೆ. 03-03-2023 ರಂದು ಸಂಭವಿಸಿದ ಭೂಕಂಪ:3.8, 03-03-2023, 05:05:44 IST, ಲ್ಯಾಟ್: 18.83 ಮತ್ತು ಉದ್ದ: 83.21, ಆಳ: 5 ಕಿಮೀ ,ಸ್ಥಳ: ಕೊರಾಪುಟ್ ಒಡಿಶಾ ಎಂದು ಭೂಕಂಪಶಾಸ್ತ್ರ ಕೇಂದ್ರ ಟ್ವೀಟ್ ಮಾಡಿದ್ದಾರೆ.

ಲಘು ಭೂಕಂಪನದ ತೀವ್ರತೆಯಿಂದಾಗಿ ರಾಜ್ಯದಲ್ಲಿ ಯಾವುದೇ ಆಸ್ತಿಪಾಸ್ತಿ ಅಥವಾ ಪ್ರಾಣ ಹಾನಿ ಸಂಭವಿಸಿಲ್ಲ. ಭೂಕಂಪದ ಕೇಂದ್ರಬಿಂದು ಛತ್ತೀಸ್‌ಗಢದ ಜಗದಲ್‌ಪುರದಿಂದ ಪೂರ್ವಕ್ಕೆ 129 ಕಿಲೋಮೀಟರ್ ದೂರದಲ್ಲಿದೆ. ನಾರಾಯಣಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಸ್ಥಳೀಯ ಜನರಿಗೆ ಭೂಕಂಪದ ಅನುಭವವಾಗಿದೆ. ಇದರಿಂದ ಅಅಲ್ಲಿಯ ಜನರು ಭಯಭೀತರಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸೌಮ್ಯವಾದ ಕಂಪನದಿಂದಾಗಿ, ಜನರು ಭಯಗೊಂಡು ತಮ್ಮ ಮನೆಗಳಿಂದ ಹೊರಬಂದಿದ್ದಾರೆ.

ಇದನ್ನೂ ಓದಿ: Earthquake: ಗುಜರಾತ್​ನಲ್ಲಿ 4.3 ತೀವ್ರತೆಯ ಭೂಕಂಪ; ಭಾರತದಲ್ಲಿ ಹೆಚ್ಚು ಕಂಪನ ಸೂಕ್ಷ್ಮ ಪ್ರದೇಶಗಳು ಎಲ್ಲಿವೆ?

ಒಡಿಶಾದ ಕೆಲವು ಜಿಲ್ಲೆಗಳಲ್ಲಿ ಭೂಕಂಪನ ಸಂಭವಿಸಿದೆ. ಒಡಿಶಾದ ಅಂಗುಲ್ ಜಿಲ್ಲೆ ತಾಲ್ಚೆರ್ ಮತ್ತು ಅದರ ಹತ್ತಿರದ ಪ್ರದೇಶಗಳನ್ನು ಇತ್ತೀಚೆಗೆ ವಲಯ III ಎಂದು ಗುರುತಿಸಲಾಗಿದೆ, ಅಂದರೆ ಅವು ಮಧ್ಯಮ ಹಾನಿ ಅಪಾಯದ ವಲಯದ ಅಡಿಯಲ್ಲಿ ಬರುತ್ತವೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ