AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಜಮ್ಮು- ಕಾಶ್ಮೀರದಲ್ಲಿ 4.0 ತೀವ್ರತೆಯ ಭೂಕಂಪ

ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಬೆಳಿಗ್ಗೆ 10.10ಕ್ಕೆ 4.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

Earthquake: ಜಮ್ಮು- ಕಾಶ್ಮೀರದಲ್ಲಿ 4.0 ತೀವ್ರತೆಯ ಭೂಕಂಪ
ಭೂಕಂಪ
ಅಕ್ಷಯ್​ ಪಲ್ಲಮಜಲು​​
|

Updated on:Apr 12, 2023 | 11:21 AM

Share

ಜಮ್ಮು ಮತ್ತು ಕಾಶ್ಮೀರದಲ್ಲಿ (jammu and kashmir) ಇಂದು ಬೆಳಿಗ್ಗೆ 10.10ಕ್ಕೆ 4.0 ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರವು ಹೆಚ್ಚಿನ ಭೂಕಂಪನ ವಲಯ ಎಂದು ತಿಳಿದು ಬಂದಿದೆ. ಭೂಕಂಪದ ಆಳ 10 ಕಿ.ಮೀ ಇತ್ತು ಎಂದು ಅದು ಹೇಳಿದೆ. ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

ಭೂಕಂಪದ ತೀವ್ರತೆ: 4.0, 12-04-2023 ರಂದು ಸಂಭವಿಸಿದೆ, 10:10:51 IST, ಲ್ಯಾಟ್: 34.44 ಮತ್ತು ಉದ್ದ: 73.60, ಆಳ: 10 ಕಿಮೀ, ಸ್ಥಳ: ಜಮ್ಮು ಮತ್ತು ಕಾಶ್ಮೀರ, ಭಾರತ, ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಟ್ವಿಟರ್‌ನಲ್ಲಿ ಬರೆದುಕೊಂಡಿದೆ.

ಬಿಹಾರದಲ್ಲಿ 4.3 ತೀವ್ರತೆ  ಭೂಂಕಪ

ಬಿಹಾರದಲ್ಲಿ ಭೂಕಂಪ ಸಂಭವಿಸಿದ್ದು, 4.3 ತೀವ್ರತೆ ದಾಖಲಾಗಿದೆ. ಪುರ್ನಿಯಾ ಬಳಿ 10 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಬೆಳಿಗ್ಗೆ 5.35 ರ ಸುಮಾರಿಗೆ ಕಂಪನದ ಅನುಭವವಾಯಿತು. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.3 ಎಂದು ಅಳೆಯಲಾಗಿದೆ. ಬಿಹಾರದ ಅರಾರಿಯಾದಲ್ಲಿ ಬುಧವಾರ ಬೆಳಗ್ಗೆ 5.35ರ ಸುಮಾರಿಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭಾರತದ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಭೂಕಂಪದ ಕೇಂದ್ರಬಿಂದುವು ನೆಲದ ಮೇಲ್ಮೈಯಿಂದ ಸುಮಾರು 10 ಕಿಲೋಮೀಟರ್ ಆಳದಲ್ಲಿದೆ.

Published On - 11:21 am, Wed, 12 April 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ